• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಗಚಿ ಜಲಾಶಯ ನೀರು ಬೇರೆಡೆ: ವಿವಿಧ ಸಂಘಟನೆಗಳ ಪ್ರತಿಭಟನೆ

Apr 30 2024, 02:11 AM IST
ಯಗಚಿ ಜಲಾಶಯದಿಂದ‌ ಆಲೂರು ಮತ್ತು ಇನ್ನಿತರ ಭಾಗಗಳಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ವತಿಯಿಂದ ಬೇಲೂರು ಯಗಚಿ ಜಲಾಶಯದ ಮುಂಭಾಗದಲ್ಲಿ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಪೈಪ್‌ ಒಡೆದು ನೀರು ಪೋಲು: ದುರಸ್ತಿಗೆ ಆಗ್ರಹ

Apr 30 2024, 02:01 AM IST
ಕನಕಪುರ: ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದ್ದರೂ ಪೈಪ್ ದುರಸ್ತಿಪಡಿಸದ ನಗರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ಲೀಲ ವಿಡಿಯೋ ಕೇಸ್: ಉಪ್ಪು ತಿಂದವ್ರು ನೀರು ಕುಡೀಬೇಕು-ಎಚ್‌ಡಿಕೆ

Apr 29 2024, 01:45 AM IST
ತನಿಖೆ ಮುಗಿದ ಬಳಿಕ ನಾನು ಮಾತನಾಡುತ್ತೇನೆ. ಸತ್ಯಾಂಶ ಏನೇ ಇದ್ದರೂ ಹೊರಗೆ ಬರಲಿ. ತಪ್ಪು ಎಸಗಿದ್ದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌ಗೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕೊಟಬಾಗಿ ಏತ ನೀರಾವರಿ ಕಾಲುವೆಗೆ ನೀರು ಬಿಡದಿದ್ದರೇ ಚುನಾವಣೆ ಬಹಿಷ್ಕಾರ

Apr 29 2024, 01:30 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕೊಟಬಾಗಿ ಏತ ನೀರಾವರಿ ಯೋಜನೆಯಡಿ ನಿರ್ಮಿಸಿರುವ ಕಾಲುವೆಗೆ ನೀರು ಹರಿಸದಿದ್ದರೇ ಬರುವ ಸಾರ್ವತ್ರಿಕ ಚುನಾವಣೆ ಬಹಿಷ್ಕಾರಿಸುವುದಾಗಿ ಕೆಂಚನಟ್ಟಿ ಸೇರಿದಂತೆ ಈ ಭಾಗದ ಹಳ್ಳಿಯ ಜನರು ನ್ಯಾಯವಾದಿ ಸಿ.ಐ.ಕಪಲ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳ ಪರವಾಗಿ ಗ್ರೇಡ್-2 ತಹಸೀಲ್ದಾರ್‌ ಮೂಲಕ ಬುಧವಾರ ಮನವಿ ಸಲ್ಲಿಸಿ ಆಗ್ರಹಿಸಿದರು.

ತುಂಬಿ ಹರಿದ ವೇದಾವತಿ ನೀರು ರಾಮುಲು ಕಾರ್ಯ ಶ್ಲಾಘಿಸಿದ ಜನ

Apr 28 2024, 01:15 AM IST
: ತಾಲೂಕಿನ ಗಡಿ ಭಾಗವಾದ ಮೊಳಕಾಲ್ಮುರು ವಿಧಾನಸಭಾ ವ್ಯಾಪ್ತಿ ಮೈಲನಹಳ್ಳಿ ಸಮೀಪದ ಕಸವಿಗೊಂಡನಹಳ್ಳಿ ಬಳಿ ೨೦೨೦ರಲ್ಲಿ ಕ್ಷೇತ್ರದ ಶಾಸಕ, ಜಿಲ್ಲಾ ಉಸ್ತುವಾರಿಯಾಗಿದ್ದ ಬಿ.ಶ್ರೀರಾಮುಲು ಕಸವಿಗೊಂಡನಹಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಭೂಮಿ ಪೂಜೆ ನೆರವೇರಿಸಿದ್ದು, ಶೀಘ್ರ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಆಶ್ವಾಸನೆ ನೀಡಿದ್ದರು.

ರಾಜಾನುಕುಂಟೆ: ಮತದಾನದ ವೇಳೆಯಲ್ಲೂ ''''ನೀರು ಉಳಿಸಿ'''' ಜನಜಾಗೃತಿ

Apr 27 2024, 02:01 AM IST
ಮತದಾನದಾರರಲ್ಲಿ ನೀರಿನ ಮಿತವ್ಯಯ, ನೀರಿನ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶದಿಂದ ಬೆಂ.ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ರಾಜಾನುಕುಂಟೆ ಗ್ರಾಮ ಪಂಚಾಯತಿಯ ಮತಗಟ್ಟೆ ಸಂಖ್ಯೆ-28 ರಲ್ಲಿ "ನೀರನ್ನು ಉಳಿಸಿ " ಎನ್ನುವ ಆಕಾಶ ನೀಲಿ ಬಣ್ಣದ ವಿಶೇಷ ಮತಗಟ್ಟೆ ಸ್ಥಾಪಿಸಲಾಗಿತ್ತು.

ನೀರು ಸಂಗ್ರಹಿಸುವಲ್ಲಿ ವಿಫಲರಾದ ಅಧಿಕಾರಿಗಳ ಅಮಾನತಿಗೆ ಒತ್ತಾಯ

Apr 27 2024, 01:19 AM IST

ಮುದೇನೂರ ತುಂಗಭದ್ರಾ ನದಿ ಜಾಕ್‌ವೆಲ್ ಬಳಿ ನಗರಕ್ಕೆ ನೀರು ಪೂರೈಸುವ ಸಲುವಾಗಿ ಮರಳಿನ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಸಮರ್ಪಕವಾಗಿ ಮಾಡದ ನಗರಸಭೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ

ದಕ್ಷಿಣ ಭಾರತದ ಜಲಾಶಯಗಳಲ್ಲಿ 17% ಮಾತ್ರವೇ ನೀರು ಸಂಗ್ರಹ!

Apr 27 2024, 01:02 AM IST
ಕರ್ನಾಟಕದಲ್ಲಿ ಬರಗಾಲ ವಿಕೋಪಕ್ಕೆ ಹೋಗಿರುವಾಗಲೇ ಇಡೀ ದಕ್ಷಿಣ ಭಾರತದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಅಪಾಯಕಾರಿ ಮಟ್ಟಕ್ಕೆ ಕುಸಿದಿರುವ ವರದಿಯೊಂದು ಬಿಡುಗಡೆಯಾಗಿದೆ.

ನೀರು ಕೊಡದ ಪಕ್ಷಗಳಿಗೆ ಚುನಾವಣೆಯಲ್ಲಿ ಪಾಠ ಕಲಿಸಿ: ಆಂಜನೇಯರೆಡ್ಡಿ ಕಿಡಿ

Apr 26 2024, 12:45 AM IST
ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ದಶಕಗಳಿಂದ ನೀರಿನ ಬವಣೆ ಎದುರಿಸುತ್ತಿವೆ. ಜೊತೆಗೆ ಅಂತರ್ಜಲ ಕುಸಿದು ಅಪಾಯಕಾರಿ ನೈಟ್ರೇಟ್, ಯುರೇನಿಯಂ ಅಂಶಗಳಿಂದ ಹೆಚ್ಚಾಗಿ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ.

ನೀರು ಕುಡಿಯಲು ಬಂದು ಕೆರೆಯಲ್ಲಿ ಸಿಲುಕಿದ ಕಾಡಾನೆಗಳು!

Apr 25 2024, 01:04 AM IST
ಶ್ರೀಮಂಗಲ ಎರ್ಮಾಡು ಆರ್ಚ್ ಸಮೀಪದಲ್ಲಿರುವ ಕೊಟ್ರಂಗಡ ಸುಬ್ರಮಣಿ ಎಂಬವರ ಕಾಫಿ ತೋಟದಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಬೀಡು ಬಿಟ್ಟಿದ್ದ ಕಾಡಾನೆಗಳ ದಂಡು ಸಾಕಷ್ಟು ದಾಂದಲೆ ನಡೆಸಿದ್ದವು. ಬಳಿಕ ರಾತ್ರಿ ವೇಳೆ ಪಕ್ಕದ ತೋಟದ ಕೆರೆಗೆ ನೀರು ಕುಡಿಯಲು ಇಳಿದು ಕೆರೆಯಿಂದ ಮೇಲೆ ಬರಲಾಗದೆ ಪರದಾಡಿದವು. ಅರಣ್ಯ ಸಿಬ್ಬಂದಿ ಆನೆಗಳನ್ನು ರಕ್ಷಿಸಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved