• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಂಭಾವಿಗೆ ಶಾಶ್ವತ ಕುಡಿಯುವ ನೀರು: ದರ್ಶನಾಪುರ

Mar 04 2024, 01:15 AM IST
ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಕೆಂಭಾವಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ನೂತನ ಪೈಪ್‌ಲೈನ್ ಕಾಮಗಾರಿ ಆರಂಭಗೊಳ್ಳಲಿದೆ

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಕ್ಷೇತ್ರಕ್ಕೆ 10 ಕೋಟಿ: ಡಿಕೆಶಿ

Mar 04 2024, 01:15 AM IST
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

168 ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗೆ ₹6 ಕೋಟಿ

Mar 03 2024, 01:37 AM IST
ಹರಪನಹಳ್ಳಿ ತಾಲೂಕಿನ ತೆಲಿಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತೆಲಿಗಿ ಹೋಬಳಿ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ವಿವಿಧ ಇಲಾಖೆಗಳಿಗೆ 157 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕೃತಗೊಂಡವು.

ರೋಣದ ಕೆಲ ವಾರ್ಡ್‌ಗಳಿಗೆ ಸಮರ್ಪಕ ನೀರು ಪೂರೈಕೆಯೇ ಇಲ್ಲ

Mar 03 2024, 01:32 AM IST
ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಸ್ಥಳಿಯ ಪುರಸಭೆ ಪಟ್ಟಣದಾದ್ಯಂತ 30ಕ್ಕೂ ಹೆಚ್ಚು ನೀರು ಪೂರೈಕೆ ಮಿನಿ ಟ್ಯಾಂಕ್ ನಿರ್ಮಿಸಿದ್ದು, ಇವುಗಳಲ್ಲಿ ಕೇವಲ 12ಕ್ಕೆ ಮಾತ್ರ ನೀರು ಪೂರೈಕೆಯಾಗುತ್ತಿದೆ. ಉಳಿದ ಸಿಸ್ಟನ್‌ಗಳು ಕೇವಲ ಹೆಸರಿಗೆ ಮಾತ್ರ ಎಂಬಂತಿವೆ.

ಭದ್ರಾ ನಾಲೆ ಕೊನೆ ಭಾಗಕ್ಕೆ ನೀರು ಕೊಡುವಲ್ಲಿಯೂ ಎಡವಿದ ಸಚಿವ: ಬಿ.ಪಿ.ಹರೀಶ ಗೌಡ

Mar 03 2024, 01:30 AM IST
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಉಸ್ತುವಾರಿ ಸಚಿವರೇ ನೇರಹೊಣೆ ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶಗೌಡ ದೂರಿದರು.

ವಿಸಿ ನಾಲೆಗಳಿಗೆ ನೀರು ಕೊಡಿಸುವಲ್ಲಿ ಶಾಸಕರು ವಿಫಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Mar 03 2024, 01:30 AM IST
ರೈತರು ಬೆಳೆದ ಬೆಳೆಗಳಿಗೆ ಮತ್ತು ಜಾನುವಾರುಗಳಿಗೆ ನೀರಿಲ್ಲದೆ ಜನರು ತತ್ತರಿಸುತ್ತಿದ್ದರೂ ಇದೆಲ್ಲವನ್ನು ಕಂಡು ಕಾಣದಂತೆ ಶಾಸಕರು ಮೂಕರಾಗಿರುವುದು ಏಕೆ. ರೈತರು ಸಾಲ ಮಾಡಿ ಬೆಳೆಗಳನ್ನು ಹಾಕಿದ್ದಾರೆ. ಈಗ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ. ಅವರದೇ ಸರ್ಕಾರವಿದ್ದರೂ ಕನಿಷ್ಠ ಜಾನುವಾರುಗಳಿಗಾದರೂ ನೀರು ಬಿಡಿಸಲು ಚಿಂತನೆ ಮಾಡದಂತಹ ಸ್ಥಿತಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ತಲುಪಿದ್ದಾರೆ.

ಭೂತನಾಳ ಕೆರೆಗೆ ಬರಲಿದೆ ಮತ್ತಷ್ಟು ನೀರು

Mar 02 2024, 01:49 AM IST
ವಿಜಯಪುರ: ನಗರಕ್ಕೆ ನೀರು ಪೂರೈಸುವ ಭೂತನಾಳ ಕೆರೆಗೆ ಮತ್ತಷ್ಟು ನೀರು ಹರಿಸಲಾಗುತ್ತಿದ್ದು, ಅರಕೇರಿ ಏತ ನೀರಾವರಿ ಮೂಲಕವೂ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಕುಡಿವ ನೀರು, ಜಾನುವಾರು ಮೇವಿಗೆ ಆದ್ಯತೆ: ಸಚಿವರು

Mar 02 2024, 01:47 AM IST
ರಾಮನಗರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ಮೇಲೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.

ಸಮಪರ್ಕ ನೀರು ಸರಬರಾಜು ಮಾಡಲು ತುರ್ತು ಕ್ರಮ: ಶಾಸಕ ಡಿ.ರವಿಶಂಕರ್

Mar 02 2024, 01:46 AM IST
ಮುಂದಿನ ದಿನಗಳಲ್ಲಿ ನಾನು ಖುದ್ದಾಗಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದು, ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಶಾಸಕರಿಂದ ಎಚ್ಚರಿಕೆ ನುಡಿ.

ಬಿಸಿಲು ಝಳ ಹೆಚ್ಚಳ: ಕಾಫಿ ತೋಟಕ್ಕೆ ನೀರು ಕೃತಕ ಸಿಂಪಡಣೆ

Mar 02 2024, 01:46 AM IST
ಕೊಡಗಿನಲ್ಲಿ ಬಿರು ಬಿಸಿಲಿನಿಂದಾಗಿ ಕಾಫಿ ಗಿಡಗಳು ಒಣಗಿ ಹೋಗುತ್ತಿವೆ. ಜಿಲ್ಲೆಯಾದ್ಯಂತ ಈಗಾಗಲೇ ಕಾಫಿ ಕೊಯ್ಲಿನ ಕಾರ್ಯ ಮುಕ್ತಾಯದ ಹಂತದಲ್ಲಿದೆ. ಇದರಿಂದ ಮುಂದಿನ ವರ್ಷದ ಫಸಲಿಗೆ ಬೆಳೆಗಾರರು ಮೋಟಾರ್ ಪಂಪ್ ಸೆಟ್ ಗಳ ಮೂಲಕ ಸ್ಪ್ರಿಂಕ್ಲರ್ ನಲ್ಲಿ ಕೃತಕವಾಗಿ ನೀರು ಹಾಯಿಸುತ್ತಿದ್ದಾರೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 156
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved