• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆರಿಗೆ ಪಾವತಿಸದ ಗಜೇಂದ್ರಗಡದ ಶುದ್ಧ ನೀರು ಘಟಕಗಳಿಗೆ ಬೀಗ ಹಾಕಿ

Mar 02 2024, 01:46 AM IST
ಪುರಸಭೆಗೆ ತೆರಿಗೆ ತುಂಬದ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನೋಟಿಸ್ ನೀಡಿ, ವಾರದೊಳಗೆ ತೆರಿಗೆ ಪಾವತಿಸದಿದ್ದರೆ ಅಂತಹ ಘಟಕಗಳಿಗೆ ಬೀಗ ಹಾಕಿ, ಅವರೇನು ಪರೋಪಕಾರ ಮಾಡುತ್ತಿಲ್ಲ ಎಂದು ಪುರಸಭೆ ಸ್ಥಾಯಿ ಸಮಿತಿ ಚೇರಮನ್ ಕನಕಪ್ಪ ಅರಳಿಗಿಡದ ಹಾಗೂ ಪುರಸಭೆ ಸದಸ್ಯ ಶಿವರಾಜ ಘೋರ್ಪಡೆ ಹೇಳಿದರು.

ಕುಡಿವ ನೀರು, ಮೇವಿಗೆ ತೊಂದರೆಯಾಗದಿರಲಿ: ಕುಷ್ಟಗಿ ತಹಸೀಲ್ದಾರ ರವಿ ಅಂಗಡಿ

Mar 01 2024, 02:19 AM IST
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ನಿರ್ಲಕ್ಷ ವಹಿಸಬಾರದು.

ಶಿಂಷಾ ಎಡ, ಬಲದಂಡೆ ನಾಲೆಗಳಿಗೆ ನೀರು ಹರಿಸುವಂತೆ ರೈತರಿಂದ ಪ್ರತಿಭಟನೆ

Mar 01 2024, 02:16 AM IST
ಮಂಡ್ಯ ಜಿಲ್ಲೆಯಲ್ಲಿ ನೀರಿನ ಅಭಾವದಿಂದ ಕೋಟ್ಯಾಂತರ ಮೌಲ್ಯದ ಕಬ್ಬಿನ ಬೆಳೆ ಒಣಗಿ ನಾಶವಾಗುತ್ತಿದೆ. ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಚಲನಚಿತ್ರೋತ್ಸವ, ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಸುವ ಮೂಲಕ ರೈತರ ಬದುಕಿಗೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದೆ.

ಕಲಾದಗಿ-ಕಾತರಕಿ ಬ್ಯಾರೇಜ್ ತಲುಪಿದ ಹಿಡಕಲ್ ಡ್ಯಾಂ ನೀರು

Mar 01 2024, 02:16 AM IST
ಜನ, ಜಾನುವಾರುಗಳಿಗೆ ಕುಡಿಯಲೆಂದು ಹಿಡಕಲ್ ಡ್ಯಾಂನಿಂದ ಬಿಟ್ಟಿದ್ದ ೨ ಟಿಎಂಸಿ ನೀರು ಮಂಗಳವಾರ ರಾತ್ರಿ ಹೊತ್ತಿಗೆ ಕಲಾದಗಿ-ಕಾತರಕಿ ಬ್ಯಾರೇಜ್‌ ತಲುಪಿದ್ದು, ಈ ಭಾಗದ ಜನರು, ಜಾನುವಾರು ಮಾಲೀಕರು, ಕುರಿಗಾಹಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಕೊಳಚೆ ನೀರು ಹರಿದು ದುರ್ವಾಸನೆ ಬೀರುತ್ತಿದ್ದ ಚಿಕ್ಕಬಾಣವರ ಕೆರೆ ಪುನರುಜ್ಜೀವನಕ್ಕೆ ₹14 ಕೋಟಿ

Mar 01 2024, 02:15 AM IST
ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ದಾಸರಹಳ್ಳಿ‌ ವಿಧಾನಸಭಾ ಕ್ಷೇತ್ರದ ಚಿಕ್ಕಬಾಣಾವಾರ ಕೆರೆ ಅಭಿವೃದ್ಧಿಗೆ ಬಿಡಿಎ ₹12.60 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದಿದೆ ಹಾಗೂ ಪುರಸಭೆಯಿಂದ ₹2 ಕೋಟಿ ಅನುದಾನ ನೀಡಿದೆ.

ಬಲದಂಡೆ ಕಾಲುವೆಗೆ ಆಲಮಟ್ಟಿ ನೀರು: ಎಚ್.ವೈ. ಮೇಟಿ

Feb 29 2024, 02:07 AM IST
ಆಲಮಟ್ಟಿ ಬಲದಂಡೆ ಕಾಲುವೆಗೆ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಆಲಮಟ್ಟಿ ಡ್ಯಾಂನಿಂದ ನೀರು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಟಿಡಿಎ ಸಭಾಪತಿಯೂ ಆಗಿರುವ ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.

ಕೊಟ್ಟೂರಲ್ಲಿ 5 ದಿನಕ್ಕೊಮ್ಮೆ ನೀರು ಪೂರೈಕೆ!

Feb 29 2024, 02:06 AM IST
ಕೊಟ್ಟೂರು ಪಟ್ಟಣವು 32 ಸಾವಿರ ಜನಸಂಖ್ಯೆ ಹೊಂದಿದೆ. ಕುಡಿಯುವ ನೀರಿನ ಬವಣೆ ಹೇಳತೀರದಾಗಿದೆ. ಕಳೆದ 3 ತಿಂಗಳಿನಿಂದ 5 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ.

ಕುಡಿಯುವ ನೀರು ಶುದ್ಧವಾಗಿದ್ದರೆ ಕಾಯಿಲೆಗಳು ತಡೆಗಟ್ಟಲು ಸಾಧ್ಯ: ತಮ್ಮಯ್ಯ

Feb 29 2024, 02:03 AM IST
ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆ ಗಳನ್ನು ತಡೆಗಟ್ಟಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಪಾಂಡವಪುರ ಪಟ್ಟಣದ ಕೊಳಚೆ ನೀರು ವಿಸಿ ನಾಲೆಗೆ ಸೇರ್ಪಡೆ

Feb 29 2024, 02:01 AM IST
ಈಗ ವಿ.ಸಿ.ನಾಲೆಯಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿದ್ದು, ನೀರು ಹರಿಯದ ಕಾರಣ ಇಡೀ ಪಾಂಡವಪುರ ಪಟ್ಟಣದ ವಿವಿಧ ಬಡಾವಣೆಗಳ ತ್ಯಾಜ್ಯ ನೀರು ನಾಲೆಗೆ ಹರಿದು ಬರುತ್ತಿದೆ. ಕೊಳಚೆ ನೀರು ಕಾವೇರಿ ನೀರಿನಲ್ಲಿ ಸೇರಿಕೊಂಡು ಜನ - ಜಾನುವಾರುಗಳು ಹಲವು ಕಾಯಿಲೆಗಳಿಗೆ ತುತ್ತಾಗುವ ಆತಂಕ ಎದುರಾಗಿದೆ.

ಕಲುಷಿತ ನೀರು ಸೇವಿಸಿ ಎತ್ತುಗಳ ಸಾವು

Feb 28 2024, 02:40 AM IST
ಇಳಕಲ್ಲ: ತಾಲೂಕಿನ ತುಂಬ ಗ್ರಾಮದ ನಿಂಗನಗೌಡ ಅಗಸಿಮುಂದಿನ ಎಂಬ ರೈತನ ಎರಡು ಎತ್ತುಗಳು ಸೋಮವಾರ ಕಲುಷಿತ ನೀರು ಸೇವಿಸಿ ಮೃತಪಟ್ಟಿವೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 156
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved