• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೇಳಾಪಟ್ಟಿಯಂತೆ ನೀರು ಪೂರೈಸುವಂತೆ ಸೂಚನೆ

Apr 05 2024, 01:00 AM IST
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ವೇಳಾಪಟ್ಟಿಯಂತೆ ಕುಡಿಯುವ ನೀರು ಪೂರೈಕೆಯಾಗಬೇಕು. ತಾಂತ್ರಿಕ ಕಾರಣದಿಂದ ನಲ್ಲಿ ಮೂಲಕ ನೀರು ಬಿಡುಗಡೆ ಮಾಡಲು ಸಾಧ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವುದು ಪಾಲಿಕೆ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನದಿಗೆ ನೀರು ಹರಿಸುವ ತನಕ ಹೋರಾಟ ನಿಲ್ಲದು: ಸಿದ್ದು ದಣ್ಣೂರ

Apr 04 2024, 01:11 AM IST
ಸೊನ್ನ ಬ್ಯಾರೇಜ್‌ನಿಂದ ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಕಳೆದ 17 ದಿನಗಳಿಂದ ಧರಣಿ ಸತ್ಯಾಗ್ರಹ ಕುಳಿತಿದ್ದೇವೆ. ಜನ ಜಾನುವಾರುಗಳಿಗೆ ಎಲ್ಲಿಯೂ ಹನಿ ನೀರು ಸಿಗುತ್ತಿಲ್ಲ. ದನಕುರುಗಳು, ಕುರಿಗಾಹಿಗಳು ನದಿಯಲ್ಲಿ ಮರಳು ಅಗೆದು ಗುಂಡಿ ತೋಡಿದರೂ ಹನಿ ನೀರು ಸಿಗುತ್ತಿಲ್ಲ.

ಕುಡಿವ ನೀರು, ಜಾನುವಾರು ಮೇವಿಗೆ ಕ್ರಮ ಕೈಗೊಳ್ಳಲು ಮನವಿ

Apr 04 2024, 01:08 AM IST
ಕನಕಪುರ: ಎಂದೆಂದೂ ಕಂಡರಿಯದ ಭೀಕರ ಬರಗಾಲ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಅದರಲ್ಲೂ ರಾಮನಗರ ಜಿಲ್ಲೆಯ ಜನ ಜಾನುವಾರುಗಳಿಗೆ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿ ಉಂಟಾಗಿದ್ದು ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸುವಂತೆ ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಒತ್ತಾಯಿಸಿದರು.

ಕುಡಿಯುವ ನೀರು ಕೊಡದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರ

Apr 04 2024, 01:07 AM IST
ತಾಲೂಕಿನ ಅಲ್ಲಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೆಲ ಗ್ರಾಮಗಳ ಜನರು ಕುಡಿಯುವ ನೀರು ಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವ ನಿಲುವು ತಾಳಿದ್ದರಿಂದ ಬುಧವಾರ ತಹಸೀಲ್ದಾರ್ ಕಚೇರಿಯಲ್ಲಿ ಭರಂಪುರ, ಕಾಟನಾಯಕನಹಳ್ಳಿ, ಬಗ್ಗನಡು ಮತ್ತಿತರ ಹಳ್ಳಿಗಳ ಗ್ರಾಮಸ್ಥರ ಸಭೆ ಕರೆಯಲಾಗಿತ್ತು.

ಕೃಷ್ಣ ನದಿ ನೀರು ಖಾಲಿ: ರೈತರು ಕಂಗಾಲು

Apr 04 2024, 01:04 AM IST
ಅಥಣಿ: ಬಿಸಿಲಿನ ಶಾಖಕ್ಕೆ ನದಿಯಲ್ಲಿನ ನೀರು ದಿನದಿಂದ ದಿನಕ್ಕೆ ಖಾಲಿಯಾಗುತ್ತಿದೆ. ಇದೀಗ ಕೃಷ್ಣ ನದಿಯಲ್ಲಿ ಕೇವಲ 15 ದಿನಗಳಿಗೆ ಮಾತ್ರ ಆಗುವಷ್ಟು ನೀರು ಉಳಿದಿದ್ದು, ನದಿ ಪಾತ್ರದ ಜನರು ಹಾಗೂ ರೈತರು ಕಂಗಾಲಾಗುವಂತೆ ಮಾಡಿದೆ. ಈ ಭಾಗದಲ್ಲಿ ಮೊದಲೇ ನೀರು ಹಾಗೂ ಮೇವಿಗಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಮುಂದೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಸಂಬಂಧ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಥಣಿಯಲ್ಲಿ ರೈತರ ಸಭೆ ಕರೆದಿದ್ದರು. ಆದರೆ, ಸಭೆಯಲ್ಲಿ ಗೊಂದಲವುಂಟಾಗಿದ್ದು, ಅಪೂರ್ಣವಾದಂತಾಗಿದೆ.

ಇನ್ನರ್ಧ ಟಿಎಂಸಿ ನೀರು ಭೀಮೆಗೆ ಹರಿಸಲು ಮನವಿ

Apr 04 2024, 01:02 AM IST
ನಾರಾಯಣಪೂರ ಜಲಾಶಯದಿಂದ 1 ಟಿಎಂಸಿ ನೀರು ಹರಿಸಿ ಅಫಜಲ್ಪುರ ತಾಲೂಕಿನ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ ಅರ್ಧ ಟಿಎಂಸಿ ನೀರನ್ನು ಇಂಡಿ ಬ್ರಾಂಚ್ ಕೆನಾಲ್ ಮೂಲಕ ಭೀಮಾ ನದಿಗೆ ಹರಿಸಿದರೆ ಈ ಬೇಸಿಗೆ ನಿರಾತಂಕವಾಗಿ ಪಾರಾಗಲು ಸಹಕಾರಿಯಾಗಲಿದೆ.

ತೀವ್ರ ಬರ: ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ

Apr 04 2024, 01:01 AM IST
ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಮಾತನಾಡಿದರು.

ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ಚಂದಗಾಲು ಶಿವಣ್ಣರಿಂದ ಉಪವಾಸ ಸತ್ಯಾಗ್ರಹ

Apr 03 2024, 01:35 AM IST
ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರ ತಮಿಳುನಾಡಿಗೆ ನೀರು ಬಿಟ್ಟು ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಈಗ ನಾಲೆ ಮತ್ತು ಕೆರೆಕಟ್ಟೆಗಳಿಗೆ ನೀರು ಹರಿಸಿ ಎಂದರೆ ನೀರು ಇಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಆಳುವ ಸರಕಾರದ ಧೋರಣೆಯಿಂದ ಕರ್ನಾಟಕದ ನೀರು ತಮಿಳುನಾಡಿನ ಹಕ್ಕಾಗಿದೆ.

ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ಕುಡಿವ ನೀರು ಪೂರೈಕೆ ಮಾಡಿ

Apr 03 2024, 01:33 AM IST
ಪ್ರಖರ ಬಿಸಿಲ ಬೇಗೆ ಹಾಗೂ ಬರ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ಕುಡಿವ ನೀರು ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ರಬಕವಿ-ಬನಹಟ್ಟಿ ಅವಳಿ ನಗರಕ್ಕೆ ಇನ್ನೆರಡು ವಾರ ಮಾತ್ರ ನೀರು

Apr 03 2024, 01:31 AM IST
ಹಿಪ್ಪರಗಿ ಜಲಾಶಯ ಸಂಪೂರ್ಣ ಬತ್ತಿ ಹೋಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ನೀರಿನ ಹಾಹಾಕಾರ ಉಂಟಾಗುವ ಸಾಧ್ಯತೆ ಗೋಚರವಾಗುತ್ತಿದೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved