• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಂದ್ರಂಪಳ್ಳಿ ಜಲಾಶಯದಿಂದ ನೀರು ಹರಿಸಲು ಮನವಿ

Mar 24 2024, 01:31 AM IST
ಚಂದ್ರಂಪಳ್ಳಿ ಜಲಾಶಯದಿಂದ ಬಲದಂಡೆ ಮತ್ತು ಎಡದಂಡೆ ಮುಖ್ಯಕಾಲುವೆಗೆ ನೀರು ಹರಿಸಲು ಅಚ್ಚುಕಟ್ಟು ಪ್ರದೇಶದ ರೈತರು ಚಂದ್ರಂಪಳ್ಳಿ ಜಲಾಶಯ ಹತ್ತಿರ ಶನಿವಾರ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.

ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಡಿಸಿ ನಲಿನ್ ಅತುಲ್

Mar 24 2024, 01:31 AM IST
ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಬಾರದು.

ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ

Mar 23 2024, 01:11 AM IST
ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,

ಜಿಂದಾಲ್‌ ಕಾರ್ಖಾನೆಗೆ ನೀರು ಹರಿಸುವುದನ್ನು ನಿಲ್ಲಿಸಿ

Mar 23 2024, 01:08 AM IST
ತೀವ್ರ ಬರಗಾಲ ಬಂದು ಕುಡಿಯಲು ನೀರಿಲ್ಲದಿದ್ದರೂ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ಕಾರ್ಖಾನೆಗೆ ಪ್ರತಿದಿನ ಏಳು ಎಂಜಿಡಿ ನೀರನ್ನು ನಿರಂತರವಾಗಿ ಹರಿಸುತ್ತಿರುವುದು ಖಂಡನೀಯ.

ಕುಡಿಯುವ ನೀರು ಕೊಡದಿದ್ದರೆ ಚುನಾವಣೆ ಬಹಿಷ್ಕಾರ ಎಚ್ಚರಿಕೆ

Mar 23 2024, 01:08 AM IST
ಭರಮಗಿರಿ ಗ್ರಾಮಸ್ಥರು ವಿವಿ ಸಾಗರದಿಂದ ಕೆರೆಗೆ ಮತ್ತು ಕುಡಿಯಲು ನೀರು ಪೂರೈಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಬಳಿಕ ಗ್ರಾಮಸ್ಥರಿಂದ ಸಚಿವ ಡಿ.ಸುಧಾಕರ್‌ಗೆ ಚುನಾವಣೆ ಬಹಿಷ್ಕಾರದ ಸಂದೇಶ ರವಾನಿಸಲಾಯಿತು.

ಕುಡಿಯುವ ನೀರು ಸಮಸ್ಯೆ: ಚುನಾವಣೆ ಬಹಿಷ್ಕಾರ ಎಚ್ಚರಿಕೆ

Mar 23 2024, 01:05 AM IST
ವಡಗೇರಾ ತಾಲೂಕಿನ ಹಂಚಿನಾಳ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಬಾರಕೋಲು, ಖಾಲಿ ಕೊಡ ಪ್ರದರ್ಶನ ಮಾಡಿ ಪ್ರತಿಭಟಿಸಲಾಯಿತು.

ನೀರು ಜೀವಸಂಕುಲ ಜೀವಾಮೃತ: ನ್ಯಾ.ರಾಜೇಶ್ವರಿ ಹೆಗಡೆ

Mar 23 2024, 01:03 AM IST
ನೀರು ಕೇವಲ ಸಂಪನ್ಮೂಲವಲ್ಲ. ಅದು ಇಡೀ ಜೀವಸಂಕುಲದ ಜೀವಾಮೃತ. ಆದ್ದರಿಂದ ನೀರಿನ ಬಳಕೆ ಕುರಿತಂತೆ ಎಚ್ಚರಿಕೆ ವಹಿಸಬೇಕು. ಜವಾಬ್ದಾರಿಯಿಂದ ನೀರನ್ನು ಬಳಸಬೇಕು. ಭೂಮಿಯಲ್ಲಿನ ಅಂತರ್ಜಲ ಕುಸಿಯುತ್ತಿದ್ದು, ಪ್ರತಿಯೊಬ್ಬರು ಅಂತರ್ಜಲ ರಕ್ಷನೆಗೆ ಮುಂದಾಗಬೇಕು. ಮುಂದಿನ ಪೀಳಿಗೆಗೆ ನಾವು ನೀರಿನ ಮೂಲಗಳನ್ನು ಉಳಿಸಿಬೇಕಾಗಿದೆ ಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಡಿಎಲ್‌ಎಸ್‌ಎ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಆನಿಕೆರೆಗೆ ಬಂತು ಧರ್ಮಾ ಜಲಾಶಯದ ನೀರು

Mar 23 2024, 01:03 AM IST
ಹಾನಗಲ್ಲ ಕುಡಿಯುವ ನೀರಿನ ಬವಣೆ ನೀಗಿಸಲು ಬಂತು ಧರ್ಮಾ ಜಲಾಶಯದ ನೀರು. ಇನ್ನೆರಡು ತಿಂಗಳು ಪಟ್ಟಣಕ್ಕೆ ನೀರಿನ ಕೊರತೆ ಇಲ್ಲ. ಹಿತ ಮಿತ ನೀರು ಬಳಕೆ ಮೂಲಕ ಜೀವ ಜಲ ರಕ್ಷಿಸಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ.

ಧಾರ್ಮಿಕ ಆಚರಣೆಗಳಿಂದ ನೈಸರ್ಗಿಕ ನದಿ ನೀರು ಕಲುಷಿತ: ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ

Mar 23 2024, 01:02 AM IST
ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನಿಂದ ಪಿವಿಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ವಿಶ್ವ ಜಲದಿನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಹೆಚ್ಚು ನೀರು ಬಳಕೆದಾರರ ಮೇಲೆ ನಿಗಾ; ನೀರಿನ ಮ್ಯಾಪಿಂಗ್‌

Mar 22 2024, 02:20 AM IST
ಕಾವೇರಿ ಹಾಗೂ ಕೊಳವೆಬಾವಿಗಳ ನೀರಿನ ಪ್ರಮಾಣವನ್ನು ಮ್ಯಾಪಿಂಗ್‌ ಮಾಡಲಾಗುವುದು. ಸರಾಸರಿ ಬಳಕೆಗಿಂತ ಹೆಚ್ಚು ನೀರು ಬಳಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved