• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದುವರೆದ ಮಳೆ: ತುಂಗಾ ನದಿಯಿಂದ ನೀರು ಬಿಡುಗಡೆ

Jun 17 2025, 01:14 AM IST
ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ನಿರಂತರ ಮಳೆ ಸುರಿದಿದೆ.

ದೊಡ್ಡಬಳ್ಳಾಪುರಕ್ಕೆ ಬೇಕು ಕಾವೇರಿ ನೀರು

Jun 16 2025, 04:56 AM IST
ಸ್ಥಳೀಯ ರೈತರ ವಿರೋಧದ ನಡುವೆಯು ಈಗಾಗಲೇ ನೆಲಮಂಗಲ ತಾಲೂಕಿನ ಕೆರೆಗಳಿಗೆ ವೃಷಭಾವತಿ ನೀರು ಹರಿಸುವ ಯೋಜನೆಯ ಕಾಮಗಾರಿಗೆ ಉಪಮುಖ್ಯಮಂತ್ರಿ ಗುದ್ದಲಿ ಪೂಜೆ ನರೆವೇರಿಸಿದ್ದಾರೆ.

ಹೂಳು ತುಂಬಿದ ಹಿರೇಹಳ್ಳ: ಜಮೀನಿಗೆ ನುಗ್ಗುವ ನೀರು, ಹಳ್ಳದ ಹೂಳು ತೆಗೆಸಲು ರೈತರ ಆಗ್ರಹ

Jun 16 2025, 04:00 AM IST
ಇತ್ತೀಚೆಗೆ ಸುರಿದ ಮಳೆಗೆ ಮುಂಗಾರಿನ ಬಿತ್ತನೆ ಮಾಡಿದ ನೂರಾರು ಎಕರೆ ಜಮೀನಿನಲ್ಲಿ ನೀರು ನಿಂತಿದೆ. ಹೊಲದ ಮಧ್ಯೆ ಬದುವಿನ ಕಟ್ಟೆಗಳು ಒಡೆದು ಬಿತ್ತಿದ ಬೀಜ ಮೊಳಕೆಯೊಡೆದ ಪೈರು ಮಣ್ಣಿನಲ್ಲಿ ಕೊಚ್ಚಿ ಹೋಗಿವೆ. ಬಿತ್ತಿದ ಜಮೀನು ಬಿತ್ತನೆ ಮಾಡದಂತಾಗಿದೆ.

ಚನ್ನಗಿರಿ ತಾಲೂಕಿನಲ್ಲಿ ಮಳೆ: ಮನೆಗಳು, ಶಾಲೆಗಳಿಗೆ ನುಗ್ಗಿದ ನೀರು

Jun 14 2025, 05:49 AM IST
ತಾಲೂಕಿನಾದ್ಯಂತ ಗುರುವಾರ ರಾತ್ರಿ ಬಿರುಸಿನಿಂದ ಮಳೆಯಾಗಿದ್ದು, ಬಸವಾಪಟ್ಟಣ ಹೋಬಳಿಯಲ್ಲಿ 94.4 ಮೀ.ಮೀ ಮಳೆಯಾಗಿದೆ. ಈ ಹೋಬಳಿ ವ್ಯಾಪ್ತಿಯಲ್ಲಿ ಭಾರಿ ಅವಾಂತರ ಸೃಷ್ಠಿಸಿದೆ.

ಮಳೆ ನೀರು ಹರಿದು ಹೋಗಲು ದಾರಿ ಮಾಡಿಕೊಡಿ, ಶಾಸಕರಿಗೆ ಆಗ್ರಹ

Jun 14 2025, 03:38 AM IST
ನರಗುಂದ ತಾಲೂಕಿನ ಬೆಣ್ಣೆಹಳ್ಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಸಿ.ಸಿ. ಪಾಟೀಲರು ಭೇಟಿ ನೀಡಿದ ವೇಳೆ ಹದಲಿ ಗ್ರಾಮದ ಮಹಿಳೆಯರು ಗ್ರಾಮದ ಜನತಾ ಪ್ಲಾಟ್‌ಗಳಲ್ಲಿ ಮಳೆ ಆದರೆ ಮಳೆ ನೀರಿ ಹರಿದು ಹೋಗಲು ಮಾರ್ಗವಿಲ್ಲ. ಹೀಗಾಗಿ ಮನೆಗಳಿಗೆ ನುಗ್ಗುತ್ತದೆ. ನೀರು ಹರಿದು ಹೋಗಲು ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಚರಂಡಿ ನೀರು ರಸ್ತೆಯಲ್ಲಿ ಸಂಗ್ರಹ

Jun 14 2025, 02:26 AM IST
ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ಸರ್ಕಲ್)ದಲ್ಲಿ ಮಳೆ ನೀರಿನ ಜೊತೆಗೆ ಚರಂಡಿ ಕೊಳಚೆ ಹಾಗೂ ತ್ಯಾಜ್ಯ ನೀರು ಸಂಗ್ರಹವಾಗಿ ಜಲಾವೃತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕ್ರಮ ಕೈಗೊಳ್ಳಲು ಪುರಸಭೆಗೆ ಜನರ ಆಗ್ರಹ

ತಳಕಲ್ಲು ಕೆರೆಗೆ ನೀರು ತುಂಬಿಸಲು ಮನವಿ

Jun 14 2025, 01:50 AM IST
ಹೂವಿನಹಡಗಲಿ ತಾಲೂಕಿನ ಇಟಿಗಿ ಹೋಬಳಿ ವ್ಯಾಪ್ತಿಯ ತಳಕಲ್ಲು ಗ್ರಾಮದ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸಬೇಕು ಎಂದು ತಳಕಲ್ಲು ಕೆರೆ ಹೋರಾಟ ಸಮಿತಿ ಪದಾಧಿಕಾರಿಗಳು ಇಟಿಗಿ ಗ್ರಾಮದಲ್ಲಿ ಶಾಸಕ ಕೃಷ್ಣ ನಾಯ್ಕ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಭರ್ತಿಯಾದ ನಾರಿಹಳ್ಳ ಜಲಾಶಯ: ಎರಡು ಗೇಟ್‌ಗಳ ಮೂಲಕ ಹೆಚ್ಚುವರಿ ನೀರು ಹೊರಕ್ಕೆ

Jun 14 2025, 01:16 AM IST
ಸಂಡೂರು ಪಟ್ಟಣ ಹಾಗೂ ದೋಣಿಮಲೈ ಟೌನ್‌ಶಿಪ್‌ಗಳಿಗೆ ಕುಡಿಯುವ ನೀರು ಪೂರೈಸುವ ನಾರಿಹಳ್ಳ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಎರಡು ಗೇಟ್‌ಗಳ ಮೂಲಕ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ.

ಅರಸೀಕೆರೆ ತಾಲೂಕಲ್ಲಿ ಹೆಚ್ಚು ಶುದ್ಧ ಕುಡಿಯುವ ನೀರು ಘಟಕ

Jun 13 2025, 07:14 AM IST
ಮನುಷ್ಯನಿಗೆ ಬಹಳ ಮುಖ್ಯವಾದದ್ದು ಆರೋಗ್ಯ. ಅದಕ್ಕೆ ಶುದ್ಧ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ನಿರ್ದೇಶಕ ಸುರೇಶ್ ಮೊಲಿ ಹೇಳಿದರು. ಧರ್ಮಸ್ಥಳ ಕ್ಷೇತ್ರ ನಿರ್ವಹಣೆ ಮಾಡುತ್ತಿರುವ ಈ ಘಟಕಗಳು ನೈರ್ಮಲ್ಯದಿಂದ ಇರುವಂತೆ ಗಮನ ಕೊಡಿ ಪ್ರಾಮಾಣಿಕ ಸೇವೆಯಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ ನಾನು ಸಹ ಒಬ್ಬ ಪ್ರೇರಕನಾಗಿದ್ದೆ 30 ವರ್ಷಗಳ ಹಿಂದೆ, ಇಂದು ನಿರ್ದೇಶಕನಾಗಿದ್ದೇನೆ ನಮ್ಮ ಕರ್ತವ್ಯ ನಿಷ್ಠೆ ನಮ್ಮನ್ನು ಬೆಳೆಸುತ್ತದೆ ಎಂದು ಕಿವಿಮಾತು ಹೇಳಿದರು.

ಒಂದು ತಿಂಗಳಲ್ಲಿ 1 ಕೋಟಿ ಲೀಟರ್‌ ಕಾವೇರಿ ನೀರು ಮಾರಾಟ: ಹರಿದು ಬಂದ ₹14 ಲಕ್ಷ ಆದಾಯ

Jun 13 2025, 04:04 AM IST
ರಾಜಧಾನಿ ಬೆಂಗಳೂರಿನಲ್ಲಿ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕುವ ಉದ್ದೇಶದಿಂದ ಆರಂಭಿಸಿದ ‘ಸಂಚಾರಿ ಕಾವೇರಿ’ ಟ್ಯಾಂಕರ್‌ ನೀರು ಯೋಜನೆಯೂ ಉದ್ಘಾಟನೆಯಾದ ಮೊದಲ ತಿಂಗಳಿನಲ್ಲಿ ಬರೋಬ್ಬರಿ 1.03 ಕೋಟಿ ಲೀಟರ್‌ ಕಾವೇರಿ ನೀರು ಮಾರಾಟವಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 180
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved