• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ಪೂರೈಸುವಂತೆ ಆಗ್ರಹಿಸಿ ಬ್ಯಾಡಗಿಯಲ್ಲಿ ಮಹಿಳೆಯರಿಂದ ಪ್ರತಿಭಟನೆ

Mar 26 2024, 01:02 AM IST
ಕೊಳವೆಬಾವಿ ಮೂಲಕ ನೀರು ಸಮರ್ಪಕವಾಗಿ ಪೂರೈಸುತ್ತಿಲ್ಲ, ಕೂಡಲೇ ನೀರು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪಟ್ಟಣದ ಬೆಟ್ಟದ ಮಲ್ಲೇಶ್ವರ ಬಡಾವಣೆ ನೂರಾರು ಮಹಿಳಾ ನಿವಾಸಿಗಳು ಪುರಸಭೆ ಕಾರ್ಯಾಲಯದ ಎದುರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

5ನೇ ದಿನವೂ ಬಾರದ ನೀರು: ಕಾದು ಕೆಂಡವಾದ ರೈತರು

Mar 26 2024, 01:01 AM IST
ಭದ್ರಾ ಜಲಾಶಯದಿಂದ ನಾಲೆಗೆ ನೀರುಬಿಟ್ಟು 5 ದಿನಗಳೇ ಕಳೆದರೂ ಇನ್ನೂ ನೀರು ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಹೊರವಲಯದ ಶಿರಮಗೊಂಡನಹಳ್ಳಿ ಕ್ರಾಸ್‌ ಭದ್ರಾ ಸೇತುವೆ ಮೇಲೆ ಅಚ್ಚುಕಟ್ಟು ವ್ಯಾಪ್ತಿ ರೈತರು ಸೋಮವಾರ ಚನ್ನಗಿರಿ ಮಾರ್ಗದಲ್ಲಿ ರಸ್ತೆ ತಡೆ ನಡೆಸಿ, 2ನೇ ದಿನವೂ ಪ್ರತಿಭಟಿಸಿದರು.

ಕುಡಿವ ನೀರು ಪೂರೈಕೆಗೆ ವ್ಯಾಪಕ ಕ್ರಮ

Mar 26 2024, 01:01 AM IST
ಇದೇ ಮಾ.26ರಂದು ನಡೆಯುವ ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿವ ನೀರು ವಿತರಣೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ಎಚ್.ಗಂಗಾಧರಪ್ಪ ತಿಳಿಸಿದರು.

ನಾಲೆಗಳಿಗೆ ನೀರು ಬಿಡುಗಡೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Mar 26 2024, 01:00 AM IST
ಮಳೆ ಕೊರತೆ, ನೀರಿನ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದೆ. ರಾಜ್ಯದ ಕಾವೇರಿ ಕಣಿವೆ ರೈತರು ಹಾಗೂ ಜನರ ಹಿತ ಬಲಿಕೊಟ್ಟಿದೆ. ಜಲಾಶಯಗಳಲ್ಲಿ ಇದ್ದ ನೀರು ನೆರೆ ರಾಜ್ಯಕ್ಕೆ ಹರಿದ ಪರಿಣಾಮ ಇಲ್ಲಿನ ರೈತರು ಬೆಳೆ ಹಾಕದ ಪರಿಸ್ಥಿತಿ ನಿರ್ಮಾಣವಾಗಿದೆ, ಜಮೀನಿನಲ್ಲಿರುವ ಬೆಳೆ ಬಿರು ಬಿಸಿಲಿಗೆ ಒಣಗಿ ತರಗಾಗುತ್ತಿದೆ, ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುವಂತಾಗಿದೆ.

ಗುಂಡ್ಲುಪೇಟೆಗೆ ಕಬಿನಿ ನೀರು ಸದ್ಯಕ್ಕೆ ಬರಂಗೆ ಕಾಣ್ತಿಲ್ಲ!

Mar 25 2024, 12:51 AM IST
ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಕಬಿನಿ ನೀರು ಗುಂಡ್ಲುಪೇಟೆ ಪಟ್ಟಣದ ಬಂದು ತಿಂಗಳುಗಳೇ ಉರುಳುತ್ತಿದೆ. ಡಿಜಿಟಲ್‌ ಸ್ಟಾರ್ಟರ್‌ ರಿಪೇರಿ ಹಾಗೂ ಹೊಸ ಸ್ಟಾರ್ಟರ್‌ ಖರೀದಿಗೆ ಒಂದು ತಿಂಗಳಿಗೂ ಹೆಚ್ಚು ದಿನಾ ಬೇಕಾ? ಇದು ಪುರಸಭೆ ನಿರ್ಲಕ್ಷ್ಯವಲ್ಲದೇ ಮತ್ತೇನು? ಪುರಸಭೆಯಲ್ಲಿ ೨೩ ಮಂದಿ ಪುರಸಭೆ ಸದಸ್ಯರು ಇದ್ದರೂ ಕಬಿನಿ ಕುಡಿಯುವ ನೀರಿನ ವಿಚಾರದಲ್ಲಿ ಕೈಚೆಲ್ಲಿ ಕುಳಿತಿದ್ದರೆ,ಇತ್ತ ಚಾಮರಾಜನಗರ ಜಿಲ್ಲಾಡಳಿತ ಮಾತ್ರ ಕುಡಿಯುವ ನೀರಿನ ವಿಚಾರದಲ್ಲಿ ತಮಗೆ ಸಂಬಂಧವಿಲ್ಲದಂತೆ ವರ್ತಿಸುತ್ತಿದೆ.

ಕೊನೆ ಭಾಗಕ್ಕೆ 220 ಕ್ಯುಸೆಕ್‌ ನೀರು: ಎಸಿ ಅಭಿಷೇಕ್‌

Mar 25 2024, 12:49 AM IST
ಭದ್ರಾವತಿ ಹಾಗೂ ಹೊನ್ನಾಳಿ ತಾಲೂಕುಗಳಲ್ಲಿ ಬರುವ ಆನವೇರಿಯ ಮುಖ್ಯ ಭದ್ರಾ ನಾಲೆಯಿಂದ ಬೇಸಿಗೆ ಹಂಗಾಮಿಗೆ ಹರಿಸಿರುವ 220 ಕ್ಯುಸೆಕ್ ನೀರನ್ನು ಕೊನೆ ಭಾಗಕ್ಕೆ ಹರಿಸಲಾಗುತ್ತಿದೆ ಎಂದು ಉಪವಿಭಾಧಿಕಾರಿ ವಿ. ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದರು.

ನೀರು, ನೆಲ, ಪರಿಸರ ರಕ್ಷಣೆ ಎಲ್ಲರ ಕರ್ತವ್ಯ: ಶ್ರೀಗಳು

Mar 25 2024, 12:47 AM IST
ಸಮಾಜ ಸೇವೆ ಮಾಡುವ ವ್ಯಕ್ತಿಗಳು ಸಿಗುವುದು ಬಹಳ ವಿರಳ. ಶ್ರೀನಿವಾಸ ಹೆಬ್ಬಾರ್ ಸಮಾಜ ಸೇವೆಯನ್ನು ಧ್ಯೇಯನ್ನಾಗಿಟ್ಟುಕೊಂಡಿದ್ದಾರೆ.

ಕುಡಿಯುವ ನೀರು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಂತನಗೌಡ ಸಲಹೆ

Mar 25 2024, 12:46 AM IST
ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ನೀರಿನ ಬರ ಆವರಿಸಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿ, ಗ್ರಾಮಗಳಿಗೆ ಹಾಗೂ ಪಟ್ಟಣಕ್ಕೆ ನೀರು ಸರಬರಾಜು ಮಾಡಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಸೂಚನೆ ನೀಡಿದ್ದಾರೆ.

ನಾಲ್ಕು ದಿನವಾದ್ರೂ ದಾವಣಗೆರೆ ತಲುಪದ ಭದ್ರೆ ನೀರು: ಪ್ರತಿಭಟನೆ

Mar 25 2024, 12:45 AM IST
ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸಿ, 4 ದಿನಗಳೇ ಕಳೆದರೂ ದಾವಣಗೆರೆ ತಾಲೂಕಿನ ಭಾಗಕ್ಕೆ ಇಂದಿಗೂ ನೀರು ತಲುಪಿಲ್ಲ. ಈ ಹಿನ್ನೆಲೆಯಲ್ಲಿ ನಗರದ ಹೊರವಲಯದ ಕುಂದುವಾಡ ಗ್ರಾಮದ ಬಳಿ ಭದ್ರಾ ಕಾಲುವೆಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ.

ರಸ್ತೆ ಮೇಲೆ ಚರಂಡಿ ನೀರು; ಜನಕ್ಕೆ ಕಿರಿಕಿರಿ

Mar 24 2024, 01:35 AM IST
ತಾಲೂಕಿನ ಕೋಳೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಬಗೇರಿ ಗ್ರಾಮದಲ್ಲಿ ರಸ್ತೆ ಮಧ್ಯೆದಲ್ಲಿಯೇ ಚರಂಡಿ ನೀರು ಹರಿದು ದುರ್ನಾತ ಸೂಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಆಗುತ್ತಿದೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 188
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved