• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ತೋಟ, ಗದ್ದೆಗೆ ನೀರು: ಆಕ್ರೋಶ

Jan 24 2024, 02:06 AM IST
ಅರಣ್ಯದಂಚಿನಲ್ಲಿರುವ ಈ ಕೆರೆ ಏನಾದರೂ ಖಾಲಿಯಾದರೆ ಪ್ರಾಣಿ ಪಕ್ಷಿಗಳಿಗೂ ಕೂಡ ಕುಡಿಯಲು ನೀರಿಲ್ಲಂತಾಗಿ ತೊಂದರೆ ಅನುಭವಿಸಬೇಕಾಗುತ್ತದೆ, ಹಾಗಾಗಿ ತಕ್ಷಣ ಈ ಬಗ್ಗೆ ಸಂಬಂಧಿಸಿ ಅಧಿಕಾರಿಗಳು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ

ನೀರು, ಮೇವಿನ ಕೊರತೆ ಎದುರಾಗದಂತೆ ಎಚ್ಚರಿಕೆ ವಹಿಸಿ

Jan 24 2024, 02:05 AM IST
ಗಜೇಂದ್ರಗಡ ತಾಲೂಕಿನಲ್ಲಿ ಈಗಾಗಲೇ ಬರ ಪರಸ್ಥಿತಿ ನಿರ್ಮಾಣವಾಗಿದ್ದು, ಎಲ್ಲ ಅಧಿಕಾರಿಗಳು ಮುತುವರ್ಜಿ ವಹಿಸಿ ನೀರಿನ ಹಾಗೂ ಮೇವಿನ ಕೊರತೆಯಾಗದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಪಂ ಆಡಳಿತಾಧಿಕಾರಿ ಶಶಿಕಾಂತ ಕೋಟಿಮನಿ ಹೇಳಿದರು.

ಬರ: ಡ್ಯಾಂಗಳಲ್ಲಿ ಶೇ.50ಕ್ಕಿಂತ ಕಡಿಮೆ ನೀರು!

Jan 22 2024, 02:18 AM IST
ಮಳೆ ಕೊರತೆ ಪರಿಣಾಮ ಜನವರಿಯಲ್ಲಿಯೇ ರಾಜ್ಯದ ಜಲಾಶಯಗಳ ನೀರಿನ ಸಂಗ್ರಹ ಮಟ್ಟ ಸಾಕಷ್ಟು ಕಡಿಮೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.50ಕ್ಕಿಂತ ಕಡಿಮೆ ನೀರು ಸಂಗ್ರಹವಿದೆ. ಹೀಗಾಗಿ ಇರುವ ನೀರಿನ ಸಂಗ್ರಹವನ್ನು ಕೃಷಿಗೆ ನೀಡದೇ ಕೇವಲ ಕುಡಿಯುವ ನೀರಿಗೆ ಬಳಕೆ ಮಾಡಬೇಕಾಗಿದೆ.

ಬಾಣದಿಂದ ನೀರು ಚಿಮ್ಮಿಸಿದ್ದರು ಶ್ರೀರಾಮ!

Jan 22 2024, 02:15 AM IST
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೂ ಅಯೋಧ್ಯೆ ಪ್ರಭು ಶ್ರೀರಾಮನ ನಂಟಿದೆ. ಮಾವು, ನೀಲಹಣ್ಣು, ಹುಣಸೆ ಮರದ ಬನದಲ್ಲಿ ಶ್ರೀರಾಮ ವಾಸ್ತವ್ಯ ಮಾಡಿ, ಲಿಂಗವನ್ನು ಪ್ರತಿಷ್ಠಾಪನೆ ಮಾಡಿ, ಲಿಂಗ ಪೂಜೆಗಾಗಿ ಶ್ರೀರಾಮಚಂದ್ರ ತಮ್ಮ ಬಾಣದಿಂದ ಬಾವಿ ತೋಡಿ ನೀರು ಚಿಮ್ಮುವಂತೆ ಮಾಡಿದ್ದರಿಂದ ಇಂದಿಗೂ ಆ ಬಾವಿ ಎಂತಹ ಬರ ಇದ್ದರೂ ನೀರು ಮಾತ್ರ ಬತ್ತಿಲ್ಲ. ಶ್ರೀರಾಮಚಂದ್ರ ತಾವು ತೋಡಿದ ಬಾವಿಯಿಂದ ಲಿಂಗಪೂಜೆಗೆ ಬಾವಿಯಿಂದ ತೀರ್ಥ ತಂದು ಪೂಜೆ ಮಾಡುತ್ತಿದ್ದರು. ಇದರಿಂದ ರಾಮತೀರ್ಥ ಎಂಬ ಹೆಸರು ಬಂದಿದೆ ಎಂಬುದು ಪ್ರತೀತಿ.

ಪ್ರತಿ ಗ್ರಾಮಕ್ಕೂ ನೀರು ಪೂರೈಸಲು ಕ್ರಮ: ಬಸನಗೌಡ ತುರ್ವಿಹಾಳ

Jan 21 2024, 01:32 AM IST
ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಪ್ಪೂರು, ಹರಳಳ್ಳಿ, ಕೋಳಬಾಳ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳಿಗೆ ಶನಿವಾರ ಶಾಸಕರು ಚಾಲನೆ ನೀಡಿದರು.

ಜೂನ್‌ ಅಂತ್ಯದವರೆಗೂ ತುಂಗಭದ್ರಾ ನೀರು: ಶಿವರಾಜ್‌ ತಂಗಡಗಿ

Jan 20 2024, 02:03 AM IST
ಜಲಾಶಯದಲ್ಲಿನ ನೀರಿನ ಲಭ್ಯತೆ ಆಧರಿಸಿ 4 ಜಿಲ್ಲೆಗಳಿಗೆ ನೀರು ಹಂಚಿಕೆ. ವಿಧಾನಸೌಧದಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ರಾಯ, ಬಸವ ಕಾಲುವೆಗಳಿಗೆ ಮೇ 30ರ ವರೆಗೆ ನೀರು: ಸಚಿವ ತಂಗಡಗಿ

Jan 20 2024, 02:03 AM IST
ರೈತರ ಬೆಳೆಗಳನ್ನು ಉಳಿಸಲು ಆನ್‌ ಆ್ಯಂಡ್‌ ಆಫ್‌ ಮಾದರಿಯನ್ನು ಪರಿಗಣಿಸಿ ಪ್ರತಿ ನಿತ್ಯ 100 ಕ್ಯುಸೆಕ್ ನೀರು ಹರಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಸಮರ್ಪಕ ಕುಡಿಯುವ ನೀರು ಕೊಡಿ ಎಂದ ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್

Jan 20 2024, 02:02 AM IST
ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ತೊಂದರೆಯಾಗದಂತೆ ಸಮರ್ಪಕ ನೀರು ಪೂರೈಕೆಗೆ ವಿಶೇಷ ಗಮನ ಹರಿಸುವಂತೆ ಎಲ್ಲ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ತುಂಗಭದ್ರಾ ಜಲಾಶಯದಿಂದ ಜೂನ್‌ವರೆಗೆ ಕುಡಿಯುವ ನೀರು-ಸಲಹಾ ಸಮಿತಿ ತೀರ್ಮಾನ

Jan 20 2024, 02:02 AM IST
ಹೂಳೆತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳು ಎತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆ ಕೂಡ. ಇದಕ್ಕೆ ನೆರೆಯ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು.

ಕಲುಷಿತ ನೀರು ಸರಬರಾಜು: ಸೂಕ್ತ ಕ್ರಮಕ್ಕೆ ಭೋಜರಾಜ್ ಆಗ್ರಹ

Jan 19 2024, 01:49 AM IST
ಪುರಸಭೆಗೆ ಪೂರ್ಣಾವಧಿ ಅಭಿಯಂತರರು ನೇಮಕವಾಗಬೇಕು, ನಗರದಲ್ಲಿ ಕಲುಷಿತವಾದ ಕುಡಿಯುವ ನೀರು ಸರಬರಾಜಾಗುತ್ತಿದೆ, ಇದರ ಬಗ್ಗೆ ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ತಿಳಿಸಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 166
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved