• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ

Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.

ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ

Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.

ಕುಡಿಯುವ ನೀರು ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಸೂಚನೆ

Mar 08 2024, 01:49 AM IST
ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಗುರುವಾರ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ವಿವರಿಸಿದರು.

ವಿರೋಧದ ಮಧ್ಯ ನೀರು ನಿರ್ವಹಣೆ ಬಜೆಟ್‌ಗೆ ಅಸ್ತು

Mar 08 2024, 01:47 AM IST
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ತಯಾರಿಸಿದ ₹2.81 ಕೋಟಿ ಉಳಿತಾಯ ಬಜೆಟ್ ಅನ್ನು ಪಾಲಿಕೆಯ ತೆರಿಗೆ ನಿರ್ವಹಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಮಂಡಿಸಿದರು.

ಯಾವುದೇ ಲೋಪವಾಗದಂತೆ ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಜಿಪಂ ಸಿಇಒ ಸೂಚನೆ

Mar 08 2024, 01:46 AM IST
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.

ನದಿ ನೀರು ಬಳಕೆಗೆ ನಿರ್ಬಂಧ ಹಿಂಪಡೆಯಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಆಗ್ರಹ

Mar 08 2024, 01:46 AM IST
ಕಾಫಿ ಬೆಳೆಗಾರ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ನದಿಗಳಿಂದ ಕೃಷಿ ನೀರಾವರಿಗೆ ನೀರು ಬಳಕೆ ರದ್ದು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಕೃಷಿ ಮೋರ್ಚಾ ಮತ್ತು ಕಾಫಿ ಬೆಳೆಗಾರರು ಗುರುವಾರ ನಾಪೋಕ್ಲು ಉಪತಹಸೀಲ್ದಾರ್ ಸುನಿಲ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗೊಂದಿ ನಾಲಾ ಕೊನೆ ಭಾಗವರೆಗೆ ನೀರು ಹರಿಸಿ, ಬೆಳೆ ಉಳಿಸಿ

Mar 08 2024, 01:46 AM IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾವತಿ ನಗರದ ಮಿಲ್ಟ್ರಿ ಕ್ಯಾಂಪ್ ನೀರಾವರಿ ಇಲಾಖೆಯ ಬಿ.ಆರ್.ಎಲ್.ಬಿ.ಸಿ 4ರ ಸಹಾಯಕ ಕಾರ್ಯ ಪಾಲಕ ಅಭಿಯಂತರರ ಕಚೇರಿ ಮುಂಭಾಗ "ಗೊಂದಿ ನಾಲಾ ಅಚ್ಚುಕಟ್ಟುದಾರರ ರೈತರನ್ನು ಉಳಿಸಿ " ಚಳವಳಿ ನಡೆಸಲಾಯಿತು. ಬಲದಂಡೆ ನಾಲೆಯ ಕೊನೆಯ ಭಾಗದ ರೈತರ ಅಚ್ಚುಕಟ್ಟು ಪ್ರದೇಶಗಳಿಗೆ ನೀರಿನ ಸಮರ್ಪಕ ಲಭ್ಯತೆ ಕೊರತೆ ಉಂಟಾಗಿದೆ ಎಂದು ರೈತರು ಅಳಲು ವ್ಯಕ್ತಪಡಿಸಿದರು.

ನದಿ ನೀರು ಬಳಕೆ ನಿಷೇಧಾಜ್ಞೆ ಹಿಂಪಡೆಯಲು ಕಾಫಿ ಬೆಳೆಗಾರರ ಆಗ್ರಹ

Mar 08 2024, 01:45 AM IST
ಕಾಫಿ ಕೃಷಿಯು ಪುಟ್ಟ ಜಿಲ್ಲೆಯಾದ ಕೊಡಗಿನ ಬೆಳೆಗಾರರ ಜೀವನಾಡಿಯಾಗಿದೆ. ರೈತರು ಮಾರ್ಚ್ ತಿಂಗಳಲ್ಲಿ ಮಳೆ ಸಿಗದಿದ್ದರೆ ನೀರಾವರಿ ಮೂಲಕ ತಮ್ಮ ಕಾಫಿ ಗಿಡ ಹಾಗೂ ಇಳುವರಿ ರಕ್ಷಿಸಿಕೊಂಡು ತಮ್ಮ ಜೀವನ ನಡೆಸುತ್ತಾರೆ. ಜಿಲ್ಲಾಧಿಕಾರಿ ನದಿ ನೀರು ಬಳಕೆಗೆ ನಿರ್ಬಂಧ ಹೇರಿದ್ದು ಬೆಳೆಗಾರರಿಗೆ ಸಮಸ್ಯೆಯಾಗಿದೆ ಎಂದು ಕಾಫಿ ಬೆಳೆಗಾರರು ಆಕ್ಷೇಪಿಸಿದ್ದಾರೆ.

ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗದು

Mar 07 2024, 01:51 AM IST
ಲೋಕಸಭೆ ಚುನಾವಣೆ ಘೋಷಣೆಯಾದರೂ ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತಿ ಅಡ್ಡಿಯಾಗದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಗಮನಹರಿಸಬೇಕು

ಶುದ್ಧ ನೀರು ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಎಚ್.ವಿಶ್ನನಾಥ್

Mar 07 2024, 01:51 AM IST
ಮುಂದಿನ ಪೀಳಿಗೆಗೆ ಶುದ್ಧವಾದ ನೀರನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೌರವ ಕಾರ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 180
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved