ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡಲು ಕ್ರಮ ವಹಿಸಿ: ಡಿಸಿ ಚಂದ್ರಶೇಖರ ನಾಯಕ
Jan 19 2024, 01:48 AM IST
ರಾಯಚೂರು ಗ್ರೋಥ್ ಸೆಂಟರ್ ಜಮೀನು ಒತ್ತುವರಿ ಮಾಡಿಕೊಂಡವರಿಗೆ ನೋಟೀಸ್ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಏಕಗವಾಕ್ಷಿ ಸಭೆ ನಡೆಯಿತು.
ನೀರು, ಮೇವಿನ ಸಮಸ್ಯೆಯಾಗದಂತೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಿ: ಶಾಸಕ ಜಿ.ಎಸ್. ಪಾಟೀಲ್
Jan 18 2024, 02:00 AM IST
ಬರ ಹಿನ್ನೆಲೆಯಲ್ಲಿ ಗಜೇಂದ್ರಗಡದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಜಿ.ಎಸ್. ಪಾಟೀಲ್ ಅವರು ಕುಡಿಯುವ ನೀರು ಮತ್ತು ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆರೆಗಳಿಗೆ ನೀರು ಯೋಜನೆಗೆ 24 ರಂದು ಸಿಎಂ ಪ್ರಾಯೋಗಿಕ ಚಾಲನೆ- ಬಹಳ ವರ್ಷದ ರೈತರ ಕನಸನ್ನು ನೆರವೇರಿಸಿದ ಸಚಿವ ಕೆ. ವೆಂಕಟೇಶ್
Jan 17 2024, 01:49 AM IST
2017ರಲ್ಲಿ ಶಾಸಕರಾಗಿದ್ದ ಸಚಿವ ವೆಂಕಟೇಶ್ ಅವರು 295 ಕೋಟಿ ರು. ಯೋಜನೆ ರೂಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಚಾಲನೆಕೊಡಿಸಿದ್ದರು. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇತ್ತೀಚೆಗೆ 90ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಾಯೋಗಿಕವಾಗಿ ಇದೇ ತಿಂಗಳು 24 ನೇ ತಾರೀಕಿನಂದು ಚಾಲನೆ ನೀಡಲಿದ್ದಾರೆ
ಕುಡಿಯುವ ನೀರಿಗೆ ಒಳ ಚರಂಡಿ ನೀರು ಸೇರ್ಪಡೆ
Jan 17 2024, 01:45 AM IST
ಒಳ ಚರಂಡಿ ನೀರಿನ ಸಂಪರ್ಕ ಹಾಗೂ ಕುಡಿಯುವ ನೀರಿನ ನಲ್ಲಿ ಸಂಪರ್ಕ ಒಂದೇ ಕಡೆ ಕೊಟ್ಟಿದ್ದಾರೆ. ಹೀಗಾಗಿ ಕುಡಿಯುವ ನೀರಿನ ಪೈಪ್ಗಳು ಒಡೆದು, ಚರಂಡಿ ನೀರು ಮಿಕ್ಸ್ ಆಗಿ ನಲ್ಲಿಗಳಲ್ಲಿ ಬರುತ್ತಿದೆ
ಬಹುಗ್ರಾಮ ಕುಡಿಯುವ ನೀರು ಯೋಜನೆ: ಹಳಿಯಾಳದಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಪರಿಸರ ಇಲಾಖೆ ಒಪ್ಪಿಗೆ
Jan 16 2024, 01:45 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಸಂಗ್ರಹಣಾ ಟ್ಯಾಂಕ್ ನಿರ್ಮಿಸಲು ಪರಿಸರ ಇಲಾಖೆ ಅಧಿಕೃತ ಒಪ್ಪಿಗೆ ನೀಡಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ಗ್ರಾಮದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ
Jan 15 2024, 01:50 AM IST
ಜಿಲ್ಲಾ ಪಂಚಾಯತ್ ವಿಜಯಪುರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ ₹3.76 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಪೂಜೆ
ಗುಂಡ್ಲುಪೇಟೆ ಜನತಾ ಕಾಲೋನಿಯಹಲವು ಮನೆಗಳಲ್ಲಿ ಮಲ ಮಿಶ್ರಿತ ನೀರು?
Jan 14 2024, 01:30 AM IST
ಪುರಸಭೆ ೧೪ ನೇ ವಾರ್ಡ್ನ ಕೆಲ ಬೀದಿಗಳಿಗೆ ಮಲ ಮಿಶ್ರಿತ ನೀರು ಸರಬರಾಗುತ್ತಿದ್ದು, ಮಲಮಿಶ್ರಿತ ನೀರು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಹಚ್ಚಲು ಪುರಸಭೆ ಸಿಬ್ಬಂದಿ ಕೆಲ ಬೀದಿಗಳಲ್ಲಿ ರಸ್ತೆ ಅಗೆದಿದ್ದಾರೆ.
ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಎ.ಎಸ್.ಪೊನ್ನಣ್ಣ
Jan 13 2024, 01:31 AM IST
ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಟಾಸ್ಕ್ಫೊರ್ಸ್ ಸಭೆ ನಡೆಯಿತು.
ದುಕಾನವಾಡಿ: ಕುಡಿಯುವ ನೀರು ಸಮಸ್ಯೆಗೆ ಪರಿಹಾರ
Jan 13 2024, 01:31 AM IST
ಯಾದಗಿರಿ ನಗರದ ವಾರ್ಡ್ ಸಂಖ್ಯೆ 20 ಮತ್ತು 21 ರಲ್ಲಿ ಬರುವ ದುಕಾನವಾಡಿಗೆ ನಗರಸಭೆ ಎಇಇ ರಜನಿಕಾಂತ್ ಹಾಗೂ ಅವರ ತಂಡವು ಭೇಟಿ ನೀಡಿ ಕುಡಿಯುವ ಕುಡಿವ ನೀರಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿತು.
ಉಪ್ಪು ತಿಂದವರು ನೀರು ಕುಡಿಯಲೇಬೇಕು: ಮುನಿಸ್ವಾಮಿ
Jan 13 2024, 01:30 AM IST
ಕೋಲಾರ ಹಾಲು ಒಕ್ಕೂಟದ ನೇಮಕಾತಿ ಹಗರಣವೂ ಇದಕ್ಕೆ ಕಾರಣವಾಗಿದೆ, ಲಕ್ಷಾಂತರ ರು. ಪಡೆದು ೭೩ ಜನರಿಗೆ ಉದ್ಯೋಗ ನೀಡಿರುವ ಇವರು ಅಷ್ಟೆ ಸಂಖ್ಯೆಯ ಪ್ರತಿಭಾನ್ವಿತರಿಗೆ ವಂಚನೆ ಮಾಡಿದ್ದರು, ಈ ಆರೋಪವೂ ಈ ದಾಳಿಗೆ ಕಾರಣವಾಗಿದೆ
< previous
1
...
149
150
151
152
153
154
155
156
157
...
166
next >
More Trending News
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ