• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಾ ಸಭೆ, ನೀರು ಹರಿಸುವ ವೇಳಾಪಟ್ಟಿ ಪ್ರಕಟಿಸಿ: ಹರಿಹರ ಶಾಸಕ ಬಿ.ಪಿ.ಹರೀಶ

Jan 03 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 7 ತಿಂಗಳಾದರೂ ನೀರಾವರಿ ಸಮಿತಿ ಸಭೆ ಕರೆಯದೇ, ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಸಂಬಂಧವೇ ಇಲ್ಲದ ಸಚಿವ ಮಧು ಬಂಗಾರಪ್ಪನವರ ತಾತ್ಕಾಲಿತ ಅಧ್ಯಕ್ಷರಾಗಿ ಮಾಡಿದ್ದು, ಅಚ್ಚುಕಟ್ಟು ರೈತರ ಹಿತ ಕಾಯುವವರು ಯಾರು?

ಕುಡಿವ ನೀರು, ಮೇವು ಕೊರತೆ ಆಗದಂತೆ ನಿಗಾ ವಹಿಸಿ

Jan 01 2024, 01:15 AM IST
ಗ್ರಾಮೀಣ ಭಾಗಗಳಲ್ಲಿ ಆರ್‌ಒ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಸೂಚಿಸಿದರು.

ಸತತ ಪ್ರಯತ್ನದಿಂದ ಭದ್ರಾದಿಂದ ಕೆರೆಗಳಿಗೆ ನೀರು: ಶಾಸಕ ಜಿ.ಎಚ್.ಶ್ರೀನಿವಾಸ್

Dec 31 2023, 01:30 AM IST
ನರಸೀಪುರ ಗ್ರಾಮದ ಪಂಪ್ ಹೌಸ್ ಬಳಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ರೈತರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಏತ ನೀರಾವರಿ ಪ್ಯಾಕೇಜ್-1 ಹಾಗೂ 2 ರ ಮುಖಾಂತರ ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳ 50ಕ್ಕೂ ಹೆಚ್ಚು ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ್ ಮಾತನಾಡಿದರು.

ಕಾಲುವೆಗೆ ನೀರು ಬಿಡದಿದ್ದರೆ ಸಿಎಂ ಮನೆ ಮುತ್ತಿಗೆ, ರೈತರ ಎಚ್ಚರಿಕೆ

Dec 31 2023, 01:30 AM IST
ಶಹಾಪುರದಲ್ಲಿ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ಮುಂದುವರಿದ ರೈತರ ಪ್ರತಿಭಟನೆ, ನೀರು ಬರುವವರಿಗೆ ಧರಣಿ ಕೈ ಬಿಡುವುದಿಲ್ಲ ಎಂದು ರೈತರ ಪಟ್ಟು.

110 ಹಳ್ಳಿಗಳಿಗೆ ಮೇ ನಲ್ಲಿ ಕಾವೇರಿ ನೀರು

Dec 30 2023, 01:15 AM IST
110 ಹಳ್ಳಿಗಳಿಗೆ ಮೇ ತಿಂಗಳಿನಲ್ಲಿ ಬೆಂಗಳೂರು ಕಾವೇರಿ ನೀರು

ಭದ್ರಾ ಮೇಲ್ದಂಡೆ ಭಾಗಕ್ಕೆ ನೀರು ಹರಿಸದಿರಿ: ರೈತ ಸಂಘಟನೆ

Dec 29 2023, 01:32 AM IST
ಭದ್ರಾ ಅಧೀಕ್ಷಕ ಅಭಿಯಂತರರು ತರೀಕೆರೆ ಮತ್ತು ಕಡೂರು ಭಾಗದ ರೈತರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ನೆಪವೊಡ್ಡಿ, ಡಿ.29ರಿಂದ ನಾಲ್ಕು ದಿನ ಕಾಲ ನಿರಂತರ ನಿತ್ಯ 700 ಕ್ಯೂಸೆಕ್‌ ನೀರು ಬಿಡುವ ಘೋಷಣೆ ಮಾಡಿದ್ದಾರೆ. ಇದರಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯವಾಗುತ್ತದೆ. ಭದ್ರಾ ಡ್ಯಾಂನಿಂದ ತರೀಕೆರೆ, ಕಡೂರಿಗೆ ಡಿ.29ರಿಂದ ನೀರು ಹರಿಸುವ ಆದೇಶ ತಕ್ಷಣವೇ ರದ್ದುಪಡಿಸಬೇಕು

ನೀರು ಬಿಡಿ<bha>;</bha> ಇಲ್ಲ ರೈತರ ಸಾವು ನೋಡಿ

Dec 28 2023, 01:45 AM IST
ಶಹಾಪುರದಲ್ಲಿ ರೈತರ ಜಮೀನಿಗೆ ನೀರು ಬಿಡುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶರಣು ಮಂದಾರವಾಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಗಣಿ ನೀರು ಸುರಿದುಕೊಂಡು ಅತಿಥಿ ಉಪನ್ಯಾಸಕರಿಂದ ಧರಣಿ

Dec 27 2023, 01:32 AM IST
ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕ ಧರಣಿ 37 ನೇ ದಿನಕ್ಕೆ ಕಾಲಿರಿಸಿದೆ, ಅದರ ಮುಂದುವರೆದ ಭಾಗವಾಗಿ ಜಿಲ್ಲಾಡಳಿತ ಎದುರುಗಡೆ ಇಂದು ಜಿಲ್ಲಾಧ್ಯಕ್ಷ ಮುನಿರಾಜು ಮೈಮೇಲೆ ಸಗಣಿ ನೀರು ಸುರಿದುಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

29ರಿಂದ ಭದ್ರಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ

Dec 27 2023, 01:31 AM IST
ಶಿವಮೊಗ್ಗ: ರೈತರಿಗೆ ಬೆಳೆಗಳಿಗೆ ನೀರುಣಿಸಲು ಭದ್ರೆ ನೀರು ಹರಿಸಲಾಗುತ್ತಿದ್ದು, ಶಾಂತಿಪುರ ಪಂಪ್‍ಹೌಸ್-1, ಜಂಭದಹಳ್ಳ ಅಕ್ಬೆಡಕ್ಸ್ ತರೀಕೆರೆ ರೈಲು ಸೇತುವೆ ಬೆಟ್ಟತಾವರೆಕೆರೆ ಪಂಪ್‍ಹೌಸ್-2 ಅಜ್ಜಂಪುರ ಸುರಂಗದ ಮೂಲಕ ಹೆಬ್ಬೂರು ಗ್ರಾಮದ ಹತ್ತಿರದ ವೈ-ಜಂಕ್ಷನ್ ಮೂಲಕ ಡಿ.29ರಿಂದ ನೀರು ಹರಿಯಲಿದೆ.

ರಸ್ತೆ ಮೇಲೆ ಒಳಚರಂಡಿ ನೀರು: ರಸ್ತೆ ಬಂದ್‌ ಮಾಡಿ ಪ್ರತಿಭಟನೆ

Dec 27 2023, 01:31 AM IST
ರಸ್ತೆ ಮೇಲೆ ಒಳಚರಂಡಿ ನೀರು ಬಂದಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಪರಿಹರಿಸುವವರೆಗೂ ಪ್ರತಿಭಟನೆ ಕೈಬಿಡಲ್ಲ ಎಂದು ಪಟ್ಟು ಹಿಡಿದ ನಾಗರಿಕರು
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 166
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved