• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಗಸ್ಟ್‌ ಮಾಹೆಯೊಳಗೆ ಜಿಲ್ಲೆ 100 ಗ್ರಾಮಗಳಿಗೆ 24*7 ನೀರು

Apr 08 2025, 12:32 AM IST
ದಾವಣಗೆರೆ ಜಿಲ್ಲೆಯ ಕನಿಷ್ಠ 100 ಗ್ರಾಮಗಳಿಗೆ ಆಗಸ್ಟ್‌ ಮಾಹೆಯೊಳಗಾಗಿ ದಿನದ 24 ಗಂಟೆ ನೀರು ಪೂರೈಸುವ ಗುರಿ ಹೊಂದಿದ್ದೇನೆ. ನ್ಯಾಮತಿ ತಾ. ದಾನಿಹಳ್ಳಿ 24*7 ನಿರಂತರ ಕುಡಿಯುವ ನೀರು ಪೂರೈಕೆಯಾಗುವ ಗ್ರಾಮವಾದರೆ, ದಾವಣಗೆರೆ ತಾ. ಕನಗೊಂಡನಹಳ್ಳಿ 2ನೇ ಗ್ರಾಮವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಹೊಳಲ್ಕೆರೆ ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು

Apr 07 2025, 01:35 AM IST
ಹೊಳಲ್ಕೆರೆ ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೆರೆ ಮತ್ತು ಕೋಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಎಂ.ಚಂದ್ರಪ್ಪ.

ಕಾಲುವೆ ನೀರು ವ್ಯರ್ಥವಾಗದಂತೆ ನಿರ್ವಹಿಸಿ: ಸಚಿವ ಶಿವರಾಜ ತಂಗಡಗಿ

Apr 07 2025, 12:35 AM IST
ಭತ್ತದ ಬೆಳೆಗೂ ನೀರು ಬೇಕು ಮತ್ತು ಜನ-ಜಾನುವಾರುಗಳಿಗೂ ಕುಡಿಯಲು ನೀರು ಬೇಕು. ರೈತರ ಸಮಸ್ಯೆಯನ್ನು ನಾನು ಅರಿತಿದ್ದೇನೆ. ಐದಾರು ದಿನ ಕಾಲುವೆ ನೀರು ಅನವಶ್ಯಕವಾಗಿ ಪೋಲಾಗದಂತೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಪುರಸಭೆ ನಿರ್ಲಕ್ಷ್ಯಕ್ಕೆ ಚರಂಡಿ ನೀರು ಹೆದ್ದಾರೀಲಿ

Apr 07 2025, 12:35 AM IST
ಪುರಸಭೆ ನಿರ್ಲಕ್ಷ್ಯಕ್ಕೆ ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗುವ ಮೈಸೂರು- ಊಟಿ ಹೆದ್ದಾರಿಯಲ್ಲಿ ಚರಂಡಿ ನೀರು ಹರಿಯುತ್ತಿದೆ. ಪ್ರವಾಸಿಗರು ಹಾದು ಹೋಗುವ ಹೆದ್ದಾರಿಯಲ್ಲಿ ಚರಂಡಿ ನೀರು ಹರಿದರೂ ಪುರಸಭೆ ಸಂಬಂಧವಿಲ್ಲದಂತೆ ವರ್ತಿಸುತ್ತಿದೆಯಾ?

ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಮುಂಜಾಗ್ರತಾ ಕ್ರಮ

Apr 06 2025, 01:46 AM IST
ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ ಪಂಚಾಯಿತಿಗಳಿದ್ದು 722 ಗ್ರಾಮಗಳಿವೆ. ಈ ಗ್ರಾಮಗಳಲ್ಲಿ 430 ಗ್ರಾಮಗಳಿಗೆ ಡಿಬಿಒಟಿ, ಎಂವಿಎಸ್ ಯೋಜನೆ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಅತಿಯಾಗಿ ಕುಡಿಯುವ ನೀರಿನ ಸಮಸ್ಯೆಯಾದರೆ ಟ್ಯಾಂಕರ್ ಮೂಲಕ ಸರಬರಾಜು ಮಾಡಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ವಿಸಿ ನಾಲೆಯಿಂದ ಕೊನೇ ಭಾಗಕ್ಕೆ ಹರಿಯದ ನೀರು: ಆಕ್ರೋಶ

Apr 06 2025, 01:45 AM IST
ನೀರು ಹರಿಸದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೇ ಕಿರಿಯ ಅಧಿಕಾರಗಳ ಮೇಲೆ ಹಿರಿಯ ಅಧಿಕಾರಿಗಳು ದೂರುತ್ತಾರೆ. ಹಿರಿಯ ಅಧಿಕಾರಿಗಳು ಇಲ್ಲಿನ ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎನ್ನುತ್ತಾರೆ. ಜಿಲ್ಲಾಡಳಿತ ಕೂಡಲೇ ಗಮನಹರಿಸಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಹರಿಸಬೇಕು.

ನಾರಾಯಣಪುರ ಕಾಲುವೆಗೆ ನೀರು : ರಾಜಕೀಯ ಪಕ್ಷಗಳಿಂದ ಹೈಡ್ರಾಮಾ - ಹೈಕೋರ್ಟ್‌ ಆದೇಶಕ್ಕೆ ರಾಜ್ಯ ಸರ್ಕಾರದಿಂದ ತಡೆ ಯತ್ನ

Apr 05 2025, 10:15 AM IST

ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಹೈಡ್ರಾಮಾ ಬಳಿಕ ಕೊನೆಗೂ ನೀರು ಹರಿಸಲು ಸರ್ಕಾರ ಮುಂದಾಗಿದೆ.

ವನ್ಯಜೀವಿಗಳಿಗೆ ಅರಣ್ಯ ಇಲಾಖೆಯಿಂದ ಟ್ಯಾಂಕರ್‌ ನೀರು

Apr 05 2025, 12:47 AM IST
ಬೇಸಿಗೆಯ ಬೇಗೆಯಿಂದ ಹಳಿಯಾಳ ಅರಣ್ಯ ವಿಭಾಗದ ಕಾಡು ಸಂಪೂರ್ಣವಾಗಿ ಒಣಗಿ, ಕಾಡಿನಲ್ಲಿರುವ ಕೆರೆಗಳು, ನೀರಿನ ಝರಿಗಳು ಬತ್ತಿ ಹೋಗುತ್ತಿವೆ.

ಪುರಸಭೆಯ ನಿರ್ಲಕ್ಷ್ಯ: ಕುಡಿಯುವ ನೀರು ಪೋಲು!

Apr 05 2025, 12:47 AM IST
ಪಟ್ಟಣದ ನಾಯಕರ ಬೀದಿಯಲ್ಲಿ ಕುಡಿಯುವ ನೀರಿನ ಪೈಪ್‌ ಒಡೆದು, ಕುಡಿಯುವ ನೀರು ಪೋಲಾಗುತ್ತಿದ್ದರೂ ಪುರಸಭೆ ಕಣ್ಮುಚ್ಚಿ ಕುಳಿತಿದೆ.ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂದಿನ ನಾಯಕರ ಬೀದಿಯಲ್ಲಿ ಪೈಪ್‌ ಒಡೆದು ತಿಂಗಳಾಗುತ್ತಿದೆ ಆದರೂ ನೀರು ಬಿಟ್ಟಾಗಲೆಲ್ಲಾ ನೀರು ರಸ್ತೆಯಲ್ಲಿ ಹರಿಯುತ್ತದೆ ಎಂದು ನಾಗರೀಕರು ದೂರಿದ್ದಾರೆ.

ನಾರಾಯಣಪುರ ಕಾಲುವೆಗೆ ನೀರು ವಿಚಾರ, ರಾಜಕೀಯ ಕೆಸರೆರಚಾಟ

Apr 05 2025, 12:47 AM IST
ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ಈಗ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದೆ. ತಮ್ಮ ಹೊಲ-ಗದ್ದೆಗಳಿಗೆ ನೀರು ಹರಿಯುತ್ತದೆ ಎಂದು ಕಾಯುತ್ತಿರುವ ಸಾವಿರಾರು ರೈತರು ‘ನೀರು ರಾಜಕೀಯ’ದಲ್ಲಿ ಸಿಲುಕಿ ಪರದಾಡುವಂತಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 166
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved