ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೇಮೆ ವ್ಯಾಪ್ತಿ 8 ದಿನಗಳಕಾಲ ನೀರು ಬಿಡುಗಡೆ
Oct 22 2023, 01:00 AM IST
ಹೇಮೆ ವ್ಯಾಪ್ತಿ 8 ದಿನಗಳ ಕಾಲ ನೀರು ಬಿಡುಗಡೆ, ಗೊರೂರು ಜಲಾಶಯದ ಸೂಪರಿಂಡೆಂಟ್ ಎಂಜಿನಿಯರ್ ಹೇಳಿಕೆ
ಕಾರ್ಖಾನೆಗಿಲ್ಲ ತುಂಗಭದ್ರಾ ನೀರು
Oct 22 2023, 01:00 AM IST
ತುಂಗಭದ್ರಾ ಜಲಾಶಯಕ್ಕೆ ಹಿಂಗಾರು ಹಂಗಾಮಿನಲ್ಲಿ ಒಳಹರಿವು ಬಾರದಂತೆ ಆಗಿರುವುದರಿಂದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿನ ರೈತರ ಮುಂಗಾರು ಬೆಳೆ ಕಾಪಾಡಿಕೊಳ್ಳಲು ಕಾರ್ಖಾನೆಗಳಿಗೆ ನೀರು ಪೂರೈಕೆಯನ್ನೇ ಸ್ಥಗಿತ ಮಾಡಲಾಗಿದೆ.
ಮಳಗಿ ಧರ್ಮಾ ಜಲಾಶಯದ ದೊಡ್ಡ ಕಾಲುವೆಯಿಂದ ನೀರು ತಡೆಯಿರಿ
Oct 21 2023, 12:30 AM IST
ಮಳಗಿ ಧರ್ಮಾ ಜಲಾಶಯದ ದೊಡ್ಡ ಕಾಲುವೆಯಿಂದ ನೀರು ಬಿಡುವುದನ್ನು ತಡೆ ಹಿಡಿಯುವಂತೆ ಆಗ್ರಹಿಸಿ ಧರ್ಮಾ ಕಾಲನಿ ಸುತ್ತಮುತ್ತ ಪ್ರದೇಶದ ರೈತರು ಹಾಗೂ ಗ್ರಾಮಸ್ಥರು ಶುಕ್ರವಾರ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು
ಧರ್ಮಾ ಜಲಾಶಯದ ನೀರು ಉಳಿಸಿಕೊಳ್ಳಲು ತೀರ್ಮಾನ
Oct 21 2023, 12:30 AM IST
ತಾಲೂಕಿನ ಜೀವನದಿ ಧರ್ಮಾ ಜಲಾಶಯದಲ್ಲಿರುವ ೨೪ ಅಡಿ ನೀರಿನಲ್ಲಿ ೬ ಅಡಿ ನೀರನ್ನು ಕಾಳು ಕಟ್ಟುವ ಹಂತದಲ್ಲಿರುವ ಭತ್ತದ ಬೆಳೆಗೆ ಹರಿಸಿ ಉಳಿದ ನೀರನ್ನು ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಉಳಿಸಿಕೊಳ್ಳಬೇಕು ಎಂದು ಸವಣೂರು ಉಪವಿಭಾಗಾಧಿಕಾರಿ ಮೊಹಮ್ಮದ ಖಿಜರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಉಪ್ಪು ತಿಂದವ ನೀರು ಕುಡಿಬೇಕು: ಸಿ.ಟಿ. ರವಿ
Oct 20 2023, 01:00 AM IST
ಯಾರು ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು: ಸಿ.ಟಿ. ರವಿ
ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ
Oct 20 2023, 01:00 AM IST
ಶಿರಹಟ್ಟಿ ತಾಲೂಕಿನ ಶ್ರೀಮಂತಗಡ, ದೇವಿಹಾಳ, ರಣತೂರ, ಬೆಳ್ಳಟ್ಟಿ, ಸುಗ್ನಳ್ಳಿ ಗ್ರಾಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರೈತರು ಮನವಿ ಸಲ್ಲಿಸಿ ಆಗ್ರಹಿಸಿದರು.
ರೈತರ ಜಮೀನುಗಳಿಗೆ ಸಮರ್ಪಕ ನೀರು: ಶರಣಬಸಪ್ಪಗೌಡ ದರ್ಶನಾಪೂರ್
Oct 19 2023, 12:46 AM IST
ರೈತರ ಜಮೀನುಗಳಿಗೆ ಸಮರ್ಪಕ ನೀರು: ಶರಣಬಸಪ್ಪಗೌಡ ದರ್ಶನಾಪೂರ್ಮಲ್ಲಾ (ಬಿ)ಯಲ್ಲಿ ಜನತೆಯ ಕುಂದುಕೊರತೆ ಅಹಲವಾಲು ಸ್ವೀಕರಿಸಿ ಜಿಲ್ಲಾ ಉಸ್ತುವಾರಿ ಸಚಿವರ ಭರವಸೆ
ಹಾಲಿಗೆ ನೀರು ಬೆರೆಸುತ್ತಾ ಸಿಕ್ಕಿಬಿದ್ದ ಟೆಂಪೋ ಟ್ರಕ್ ಮಾಲೀಕ
Oct 15 2023, 12:46 AM IST
ದಾಬಸ್ಪೇಟೆ: ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿಯ 5000 ಲೀಟರ್ ಸಾಮರ್ಥ್ಯದ ಹಾಲು ಶೇಖರಣೆಯ ಬಲ್ಕಿ ಮಿಲ್ಕ್ ಕೂಲರ್ (ಬಿಎಂಸಿ) ಕೇಂದ್ರಕ್ಕೆ ಅಕ್ಕ-ಪಕ್ಕದ ಗ್ರಾಮಗಳಿಂದ ಹಾಲು ಸಾಗಿಸುವ ವೇಳೆ, ವಾಹನದಲ್ಲೇ ನೀರು ಬೆರೆಸುತ್ತಿದ್ದ ಪ್ರಕರಣ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ.
ಸುರಪುರ: ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆಗೆ ಒತ್ತಾಯ
Oct 15 2023, 12:45 AM IST
ರೈತ ಸಂಘ ಮತ್ತು ರೈತ ಸೇನೆ ವತಿಯಿಂದ ಪ್ರತಿಭಟನೆ, ತಹಸೀಲ್ದಾರ್ಗೆ ಮನವಿ
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಒಂದು ತಿಂಗಳು ನೀರು ಹರಿಸಲು ಸಮ್ಮತಿ
Oct 14 2023, 01:00 AM IST
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ಒಂದು ತಿಂಗಳ ಕಾಲ ಹರಿಸಲು ಶುಕ್ರವಾರ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗಿಯಾಗಿದ್ದರು.
< previous
1
...
172
173
174
175
176
177
178
179
180
next >
More Trending News
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!