• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ನೀರು ಕೊಯ್ಲು ಪದ್ಧತಿ ಇಂದಿಗೆ ಅನಿವಾರ್ಯ

Jun 01 2025, 01:34 AM IST
ಹಿರಿಯೂರು: ಮಳೆನೀರು ಕೊಯ್ಲು ಪದ್ಧತಿ ಅನಿವಾರ್ಯ ಎಂಬಂತಾಗಿದೆ ಎಂದು ಪ್ರಾಧ್ಯಾಪಕ ಡಾ.ಡಿ.ಧರಣೇಂದ್ರಯ್ಯ ಹೇಳಿದರು.

ಹೇಮೆ ನೀರು ಬಿಡಲ್ಲವೆನ್ನಲು ತುಮಕೂರವರು ಯಾರು?

May 31 2025, 12:00 AM IST
ಮಾಗಡಿ: ನಾವು ಕಾವೇರಿ ಕೊಳದವರು ನಮಗೆ ಹೇಮಾವತಿ, ಕಾವೇರಿ ಮೇಲೂ ಹಕ್ಕಿದೆ. ಅದನ್ನು ಬೇಡವೆಂದು ವಿರೋಧಿಸಲು ತುಮಕೂರಿನವರು ಯಾರು ಎಂದು ಮಾಜಿ ಶಾಸಕ ಎ.ಮಂಜುನಾಥ್ ಎಕ್ಸ್‌ಪ್ರೆಸ್ ಕೆನಾಲ್ ವಿರುದ್ಧ ಪ್ರತಿಭಟಿಸುತ್ತಿರುವ ಹೋರಾಟಗಾರಿಗೆ ತಿರುಗೇಟು ನೀಡಿದರು.

ತುಂಗಭದ್ರಾ ಜಲಾಶಯದಲ್ಲಿ ಹೆಚ್ಚು ನೀರು ಸಂಗ್ರಹಿಸದಿರಲು ಆಗ್ರಹ

May 30 2025, 11:57 PM IST
ಕ್ರಸ್ಟ್‌ಗೇಟ್‌ ಸವಕಳಿ ಹೊಂದಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಲ್ಲಿ 25 ಟಿಎಂಸಿ ನೀರು ಸಂಗ್ರಹವಾಗುತ್ತಿದ್ದಂತೆಯೇ ಎಚ್‌ಎಲ್‌ಸಿ, ಎಲ್‌ಎಲ್‌ಸಿ, ಎಲ್‌ಬಿಎಂಸಿಗಳಿಗೆ ನೀರು ಹರಿಸಬೇಕು ಎಂದು ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ. ಪುರುಷೋತ್ತಮಗೌಡ ಒತ್ತಾಯಿಸಿದ್ದಾರೆ.

ಧಾರವಾಡಕ್ಕೆ ಹಿಡ್ಕಲ್‌ ನೀರು, ಇಂದು ಡಿಸಿ ಕಚೇರಿಗೆ ಮುತ್ತಿಗೆ

May 30 2025, 01:21 AM IST
ಹಿಡಕಲ್‌ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಪೈಪ್‌ಲೈನ್‌ ಕಾಮಗಾರಿ ವಿರೋಧಿಸಿ ಮೇ 30 ರಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದರು.

ತುಂಗಭದ್ರಾ ಡ್ಯಾಂಗೆ ಒಂದೇ ದಿನ 1 ಟಿಎಂಸಿಗೂ ಹೆಚ್ಚು ನೀರು

May 30 2025, 01:11 AM IST
ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಮುನಿರಾಬಾದ್‌ ಸಮೀಪದ ತುಂಗಭದ್ರಾ ಜಲಾಶಯಕ್ಕೆಗುರುವಾರ ಒಂದೇ ದಿನ 12,700 ಕ್ಯುಸೆಕ್‌ಗೂ (1 ಟಿಎಂಸಿ) ಅಧಿಕ ನೀರು ಹರಿದು ಬಂದಿದೆ.

ಬೇಡಿಕೆ ಈಡೇರಿಸದಿದ್ದರೆ ಕುಡಿಯುವ ನೀರು ಬಂದ್ ಎಚ್ಚರಿಕೆ

May 30 2025, 01:11 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಸಭೆ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪೌರನೌಕರರ ಮುಷ್ಕರವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಮ್ಮ ಬೇಡಿಕೆ ಈಡೇರಿಸದಿದ್ದರೆ ಕುಡಿಯುವ ನೀರನ್ನು ಕೂಡ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಪೌರ ಕಾರ್ಮಿಕರ ಸಮಾನ ಕೆಲಸಕ್ಕೆ ಸಮಾನ ವೇತನ, ನೌಕರರನ್ನು ಕಾಯಂ ಮಾಡುವುದು ಹಾಗೂ ಎಲ್ಲಾ ನೌಕರರಿಗೆ ಎಸ್.ಎಫ್.ಸಿ. ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ನೀರು ರಾಮನಗರಕ್ಕೆ ಹೋಗುತ್ತದೆ ಎನ್ನುವುದೇ ಸುಳ್ಳು

May 30 2025, 12:51 AM IST
ಹೇಮಾವತಿ ನೀರನ್ನು ಮಾಗಡಿ ಅಥವಾ ರಾಮನಗರಕ್ಕೆ ಜಿಲ್ಲೆಯ ಪಾಲಿನ ನೀರು ತೆಗೆದುಕೊಂಡು ಹೋಗುತ್ತಾರೆ ಎಂಬುದು ಸುಳ್ಳು ಎಂದು ಶಾಸಕ ಡಾ. ರಂಗನಾಥ್‌ ಹೇಳಿದರು.

ನಗರಕ್ಕೆ ನೀರು ಪೂರೈಸಲು ೫ ಟ್ಯಾಂಕರ್ ಖರೀದಿ

May 30 2025, 12:20 AM IST
ಕೋಲಾರ ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ, ಯರಗೋಳ್ ಡ್ಯಾಂ ನೀರು ಬಹುತೇಕ ವಾರ್ಡ್‌ಗಳಿಗೆ ಪೂರೈಕೆ ಮಾಡುತ್ತಿದೆ. ಜೊತೆಗೆ ಈಗಾಗಲೇ ಶುದ್ದ ಕುಡಿಯುವ ನೀರು ಪೂರೈಕೆ ಘಟಕಗಳಿಂದ ಕುಡಿಯುವ ನೀರು ಪೂರೈಸಲಾಗುತ್ತಿರುವುದರಿಂದ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಸಮಸ್ಯೆ ಇರುವಲ್ಲಿ ಟ್ಯಾಂಕರ್‌ ನೀರು ಪೂರೈಕೆ

ಬೇಡಿಕೆ ಈಡೇರಿಸದಿದ್ದರೆ ನೀರು ಸರಬರಾಜು, ಬೀದಿದೀಪ ನಿರ್ವಹಣೆ ಸ್ಥಗಿತ: ಎಚ್ಚರಿಕೆ

May 29 2025, 01:45 AM IST
ನರಗುಂದ ಪಟ್ಟಣದ ಪುರಸಭೆ ಆವರಣದಲ್ಲಿ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ 2ನೇ ದಿನದ ಮುಷ್ಕರದಲ್ಲಿ ಬುಧವಾರ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಸಕ ಸಿ.ಸಿ. ಪಾಟೀಲ್ ಬೆಂಬಲ ಸೂಚಿಸಿದರು.

ಬೇಡಿಕೆ ಈಡೇರದಿದ್ದರೆ ನೀರು ಪೂರೈಕೆ ಸ್ಥಗಿತ

May 28 2025, 01:48 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ನಗರ ಸ್ಥಳೀಯ ಸಂಸ್ಥೆಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ನೀರು ಪೂರೈಕೆ ಕೂಡ ಸ್ಥಗಿತಗೊಳಿಸುತ್ತೇವೆ ಎಂದು ರಾಜ್ಯ ಪೌರ ನೌಕರರ ಸಂಘದ ರಬಕವಿ ಬನಹಟ್ಟಿ ಘಟದಕ ಅಧ್ಯಕ್ಷ ಮಹಾಲಿಂಗ ಸಜ್ಞಾಗೋಳ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 180
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved