• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೊನ್ನ ಭೀಮಾ ಬ್ಯಾರೇಜ್‌ನಿಂದ 50 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ

May 28 2025, 01:48 AM IST
50 thousand cusecs of water released from Sonna Bhima Barrage

ಕೆಆರ್‌ಎಸ್‌ ಜಲಾಶಯಕ್ಕೆ ಒಂದೇ ದಿನ ೩ ಅಡಿ ನೀರು ಬಂತು...!

May 28 2025, 12:19 AM IST
ಕಾವೇರಿ ಉಗಮ ಸ್ಥಾನ ಕೊಡಗಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟದಲ್ಲಿ ಒಂದೇ ದಿನ ಮೂರು ಅಡಿ ಏರಿಕೆಯಾಗಿದೆ. ಮೇ ತಿಂಗಳ ಅಂತ್ಯದಲ್ಲೇ ಜಲಾಶಯಕ್ಕೆ ಈ ಪ್ರಮಾಣದ ಒಳಹರಿವು ದಾಖಲಾಗುತ್ತಿರುವುದು ಅಪರೂಪವೆನಿಸಿದೆ.

ಮಣ್ಣು, ನೀರು ಷೃಷ್ಟಿಯ ಅಮೂಲ್ಯ ಕೊಡುಗೆ

May 27 2025, 02:27 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸೃಷ್ಟಿಯ ಅಮೂಲ್ಯ ಕೊಡುಗೆಗಳಾದ ಮಣ್ಣು ಹಾಗು ನೀರನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕೃಷ್ಣಾ ಕಾಡಾ ನಿಗಮದ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ ಹೇಳಿದರು.

ಭಾರಿ ಮಳೆ: ಕಾರ್ಕಳದಲ್ಲಿ ಮನೆಗೆ ನುಗ್ಗಿದ ನೀರು

May 27 2025, 02:21 AM IST

ಕುಕ್ಕೂಂದೂರು ಪಂಚಾಯಿತಿ ತೋಡುಗಳಿಂದ ಕಸಕಡ್ಡಿಗಳನ್ನು ತೆರವು ಗೊಳಿಸದ ಕಾರಣ ಏಕಾಏಕಿ ಪ್ರವಾಹ ಉಂಟಾಗಿದೆ. ಅದರಲ್ಲೂ ಸ್ಥಳೀಯ ತೋಡಿನಲ್ಲಿ ನೀರು ಭಾರಿ ಏರಿಕೆ ಕಂಡಿತ್ತು. 

4 ದಿನಗಳಿಂದ ವಿದ್ಯುತ್-ನೀರು ವ್ಯತ್ಯಯ: ದಿಢೀರ್ ಪ್ರತಿಭಟನೆ

May 27 2025, 12:57 AM IST
ಯಳಂದೂರು ತಾಲೂಕಿನ ಹೊನ್ನೂರು, ಮೆಳ್ಳಹಳ್ಳಿ, ದುಗ್ಗಹಟ್ಟಿ, ಅಂಬಳೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಹಾಗೂ ನೀರು ವ್ಯತ್ಯಯ ಖಂಡಿಸಿ ರೈತ ಸಂಘದ ಸದಸ್ಯರು ಸಮವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಭಾರಿ ಮಳೆ: ಸುಂಟಿಕೊಪ್ಪ ಸಂತೆಗೆ ನುಗ್ಗಿದ ನೀರು

May 26 2025, 01:07 AM IST
ಸುಂಟಿಕೊಪ್ಪ ಹೋಬಳಿ ಮಳೆಗೆ ನಲುಗಿ ಹೋಗಿದೆ. ಭಾರಿ ಮಳೆಗೆ ಮಾರುಕಟ್ಟೆ ನರಕ ಸದೃಶವಾಯಿತು.

ಮಳೆ: ತುಂಗಾ ಜಲಾಶಯದಿಂದ ನೀರು ಬಿಡುವ ಸಾಧ್ಯತೆ

May 25 2025, 01:57 AM IST
ತುಂಗಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಶಿವಮೊಗ್ಗ ಸಮೀಪದ ಗಾಜನೂರಿನ ತುಂಗಾ ಜಲಾಶಯ ಬಹುತೇಕ ಭರ್ತಿಯಾಗಿದೆ.

ರಾಸಾಯನಿಕ ಮಿಶ್ರಿತ ನೀರು ಕುಡಿದು 12 ಕುರಿಗಳು ಸಾವು..!

May 25 2025, 01:07 AM IST
ಕೈಗಾರಿಕಾ ಪ್ರದೇಶದ ರೇಚನ ಆರ್ಗ್ಯಾನಿಕ್ ಕಾರ್ಖಾನೆಯಿಂದ ಸಿಮೆಂಟ್ ಮೋರಿಯ ಮೂಲಕ ಹೊರ ಬಂದಿದ್ದ ರಾಸಾಯನಿಕ ಮಿಶ್ರಿತ ನೀರು ಸೇವನೆಯಿಂದ 12 ಕುರಿಗಳು ಸ್ಥಳದಲ್ಲೇ ಮೃತಪಟ್ಟು, ಇನ್ನು ಹಲವು ಕುರಿಗಳು ಅಸ್ವಸ್ಥಗೊಂಡಿವೆ.

ಹಿಡ್ಕೊಳಕ್ಕಾಗದೇ ಧಾರವಾಡಕ್ಕೆ ಬಿಟ್ರು ಹಿಡ್ಕಲ್‌ ನೀರು!

May 24 2025, 01:46 AM IST
ಜಿಲ್ಲೆಯ ಜನತೆ ತೀವ್ರ ವಿರೋಧದ ನಡುವೆಯೇ ಮತ್ತೆ ಘಟಪ್ರಭಾ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಯೋಜನೆ ಕಾಮಗಾರಿ ಸದ್ದಿಲ್ಲದೇ ವೇಗ ಪಡೆದುಕೊಂಡಿದೆ. ಇದು ಜಿಲ್ಲೆಯ ಜನರ, ಜನಪ್ರತಿನಿಧಿಗಳಿಗೂ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಕುಡಿಯುವ ನೀರು ಪೂರೈಸುವಲ್ಲಿ ಶಾಸಕರು ವಿಫಲ: ಶಾಂತಕುಮಾರ್

May 24 2025, 12:28 AM IST
ನಗರಕ್ಕೆ ಕುಡಿಯುವ ನೀರು ಪೂರೈಸುವಲ್ಲಿ ಇಲ್ಲಿನ ಶಾಸಕರು ಹಾಗೂ ನಗರಸಭೆ ಪೌರಾಯುಕ್ತರು ವಿಫಲರಾಗಿದ್ದು ನಗರದಲ್ಲಿ ಹೇಮಾವತಿ ನೀರು ನಿಂತು ಹೋಗಿ ವರ್ಷಗಳೇ ಕಳೆದಿದ್ದರೂ ಜನತೆಗೆ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಮುಂದಾಗಿಲ್ಲ ಆದ್ದರಿಂದ ಮತ್ತೆ ಹೋರಾಟ ಮುಂದುವರೆಸುವುದಾಗಿ ತಾಲೂಕು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 180
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved