• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಸಿಗೆ ಬೆಳೆಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಿ: ಎಂ.ವಿ.ರಾಜೇಗೌಡ ಆಗ್ರಹ

Jan 07 2025, 12:16 AM IST
ಜಿಲ್ಲೆಯ ಜೀವನಾಡಿಗಳಾದ ಕೃಷ್ಣರಾಜಸಾಗರ ಮತ್ತು ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯಗಳು ಭರ್ತಿಯಾಗಿ ಜನವರಿ ತಿಂಗಳಿನಲ್ಲಿಯೂ ತುಂಬಿ ತುಳುತ್ತಿವೆ. ಇದರಿಂದ ಜಿಲ್ಲೆಯ ರೈತ ಸಮೂಹದಲ್ಲಿ ಹರ್ಷ ತಂದಿದೆ ಎಂದು ತಿಳಿಸಿದ್ದಾರೆ.

ನಾಲೆಗಳಿಗೆ ಹರಿಯುವ ನೀರು ಸ್ಥಗಿತ: ರೈತ ಸಂಘ, ವಿವಿಧ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ

Jan 07 2025, 12:16 AM IST
ನಾಲೆಗಳ ಆಧುನೀಕರಣ ಬೇಡವೆಂದು ಹೇಳುತ್ತಿಲ್ಲ. ಆದರೆ ನಾಲೆಗಳಿಗೆ ನೀರನ್ನು ಕಟ್ಟು ಪದ್ಧತಿಯಲ್ಲಿ ಹರಿಸಬೇಕು. ನಿಲ್ಲಿಸಿದಾಗ ನಾಲಾ ದುರಸ್ತಿ ಕೆಲಸ ಮಾಡಿಕೊಳ್ಳಲಿ. ನೀರು ನಿಲ್ಲಿಸಿರುವುದರಿಂದ ಈಗ ಬೆಳೆದು ನಿಂತಿರುವ ಬೆಳೆಗಳ ಗತಿಯೇನು? ನಿರಂತರವಾಗಿ ನೀರು ನಿಲ್ಲಿಸುವುದಕ್ಕೆ ನಮ್ಮ ವಿರೋಧವಿದೆ, ಈ ಸರ್ಕಾರ ರೈತರಿಗೆ ತೊಂದರೆ ಕೊಡುವುದಕ್ಕೇ ಇದೆ ಎನ್ನುವಂತೆ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಕುಮಟಾ ತಾಲೂಕಿನ ವಿವಿಧೆಡೆ ಭತ್ತದ ಗದ್ದೆಗಳಿಗೆ ನುಗ್ಗಿದ ಉಪ್ಪು ನೀರು

Jan 06 2025, 01:04 AM IST
ಯಾರದೋ ನಿರ್ಲಕ್ಷ್ಯಕ್ಕೆ ನದಿಯ ಹಿನ್ನೀರು ನುಗ್ಗಿ ನೂರಾರು ಎಕರೆ ಭತ್ತ ಬೆಳೆಯುವ ಗದ್ದೆಗಳು ಬರಡಾಗಿದ್ದು, ತಕ್ಷಣ ಕ್ರಮ ಕೈಗೊಂಡು ರೈತರ ಹಿತ ರಕ್ಷಿಸಬೇಕಿದೆ.

ನಾಲೆಗಳ ಆಧುನೀಕರಣ ಕಾರಣ ನೀಡಿ ನೀರು ನಿಲ್ಲಿಸಿದರೆ ಹೋರಾಟ: ಮಧು ಜಿ.ಮಾದೇಗೌಡ ಎಚ್ಚರಿಕೆ

Jan 06 2025, 01:00 AM IST
ಸದ್ಯ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ 124.30 ಅಡಿ ನೀರಿದೆ. ಇದನ್ನು ನಂಬಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ಹಾಕಿದ್ದಾರೆ. ಈ ವೇಳೆ ನೀರು ನಿಲ್ಲಿಸಿದರೆ ರೈತರು ಅಪಾರ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಈಗ ನೀರು ನಿಲ್ಲಿಸದೆ ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಕೊಡಬೇಕು.

ಭರಮಸಾಗರ ಕೆರೆಯ ತಟದಲ್ಲಿ ಮಲಿನ ನೀರು ಸಂಸ್ಕರಣೆ ಘಟಕ

Jan 06 2025, 01:00 AM IST
ದೆಹಲಿ ಗ್ರೀನ್‌ ಗ್ರಾಸ್‌ ಪ್ರೊ ಸಂಸ್ಥೆಯ ಅಧಿಕಾರಿಗಳು ಹಾಗೂ ಜಿಪಂ ಅಧಿಕಾರಿಗಳು ಭರಮಸಾಗರ ಕೆರೆಯ ಸಮೀಪ ಮಲಿನ ನೀರು ಸಂಸ್ಕರಣೆ ಘಟಕ ಸ್ಥಾಪನೆ ಮಾಡಲು ಸ್ಥಳ ಪರಿಶೀಲನೆ ಮಾಡಿದರು.

ನಿರಂತರ ನೀರು ಯೋಜನೆಗೆ ಹಣ ಪಾವತಿ, ತನಿಖೆಗೆ ಸೂಚನೆ

Jan 05 2025, 01:30 AM IST
ಜಿಲ್ಲಾ ಕೇಂದ್ರ ಹಾವೇರಿ ನಗರಕ್ಕೆ ನಿರಂತರ ನೀರು (24*7) ಸರಬರಾಜು ಮಾಡುವ ಯೋಜನೆ ಒಂದೂ ವಲಯದಲ್ಲೂ ಪೂರ್ಣಗೊಂಡಿಲ್ಲ. ಆದರೂ ಗುತ್ತಿಗೆದಾರರಿಗೆ 30 ಕೋಟಿ ರು. ಪಾವತಿಸಲಾಗಿದೆ. ಯಾರ್ಯಾುರ ಕಾಲದಲ್ಲಿ ಎಷ್ಟೆಷ್ಟು ಹಣ ಭರಿಸಲಾಗಿದೆ ಎಂಬುದನ್ನು ತನಿಖೆ ನಡೆಸಿ ಅವರಿಂದಲೇ ಹಣ ವಸೂಲಿ ಮಾಡಲು ಕ್ರಮವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಾಕೀತು ಮಾಡಿದರು.

ಮಂಗಳೂರಿನ ಶೇ.50ರಷ್ಟು ಪ್ರದೇಶಗಳಿಗೆ ಶುದ್ಧೀಕರಿಸದ ನೀರು: ಆರೋಪ

Jan 05 2025, 01:30 AM IST
ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಮಾತನಾಡಿ, ತ್ಯಾಜ್ಯ ನೀರು ರಾಜಕಾಲುವೆಗಳಲ್ಲಿ ಹರಿಯುತ್ತಾ ನದಿಗಳನ್ನು ಸೇರುತ್ತಿದೆ. ಈ ಬಗ್ಗೆ ದೊಡ್ಡ ಸುಧಾರಣೆಯ ಅಗತ್ಯವಿದೆ. ಆದ್ದರಿಂದ ಆಡಳಿತ- ವಿಪಕ್ಷ ಸದಸ್ಯರನ್ನು ಸೇರಿಸಿಕೊಂಡು ತನಿಖೆಗೆ ಆದೇಶ ಮಾಡಬೇಕು ಎಂದು ಸಲಹೆ ನೀಡಿದರು.

ಕಾಲುವೆ ಕೊನೆಯ ಭಾಗದ ರೈತರಿಗೂ ಸಮರ್ಪಕ ನೀರು ಸಿಗಲಿ: ಬೋಸರಾಜು

Jan 04 2025, 12:31 AM IST
ಜ. ೧ರಿಂದ ಎಡದಂಡೆ ಕಾಲುವೆಯಲ್ಲಿ ೩೮೦೦ ಕ್ಯುಸೆಕ್‌ ನೀರು ಹರಿಸುವ ಕುರಿತು ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಧರಿಸಲಾಗಿತ್ತು. ಇದರಂತೆ ಕಾಲುವೆಯಲ್ಲಿ ನೀರನ್ನು ಹರಿಯಬಿಡಲಾಗಿದ್ದು, ಎಲ್ಲ ಭಾಗದ ರೈತರಿಗೆ ಈ ನೀರು ಲಭ್ಯವಾಗುವಂತಾಗಬೇಕು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯರಗೋಳ್‌ ನೀರು ಪೂರೈಕೆಗೆ ₹22 ಕೋಟಿ ಅನುದಾನ

Jan 04 2025, 12:30 AM IST
ಬಂಗಾರಪೇಟೆಯಲ್ಲಿ ಈಗ ಆರಂಭವಾಗಿರುವ ಕಾಮಗಾರಿಗಳನ್ನು ಮುಂದಿನ ಚುನಾವಣೆವರೆಗೆ ಪೂರ್ಣಗೊಳಿಸದಿದ್ದರೆ ಮತ್ತೆ ಮತ ಕೇಳಲು ಬರುವುದಿಲ್ಲ. ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸುವ ಪ್ರತಿಪಕ್ಷಗಳು ಪಟ್ಟಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಬಂದು ನೋಡಲಿ. ಹಿಂದಿನ ಸರ್ಕಾರ ಮಾಡಿದ ಸಾಲವನ್ನು ಕಾಂಗ್ರೆಸ್‌ ಸರ್ಕಾರ ತೀರಿಸಿದೆ.

ಕುಡಿಯುವ ನೀರು ಯೋಜನೆ ಶೀಘ್ರ ಲೋಕಾರ್ಪಣೆ

Jan 04 2025, 12:30 AM IST
ತಾಲೂಕಿನ ಜನತೆಗೆ ಮನೆಮನೆಗೆ ಶುದ್ಧ ನೀರು ಕಲ್ಪಿಸುವ 2352 ಕೋಟಿ ರು.ವೆಚ್ಚದ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದ್ದು ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಶೀಘ್ರ ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ಎಚ್.ವಿ. ವೆಂಕಟೇಶ್ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 157
  • next >

More Trending News

Top Stories
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved