• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯನಿಗೆ ಆಹಾರಕ್ಕಿಂತ ನೀರು ಮುಖ್ಯ

Mar 27 2025, 01:05 AM IST
ಮನುಷ್ಯನಿಗೆ ಆಹಾರಕ್ಕಿಂತಲೂ ಕುಡಿಯುವ ನೀರು ಬಹುಮುಖ್ಯವಾಗಿದ್ದು ನಮಗೆಷ್ಟು ಅಗತ್ಯವೋ ಅಷ್ಟೇ ಬಳಸಿಕೊಂಡು ನೀರು ವ್ಯರ್ಥವಾಗಿ ಹರಿದುಹೋಗದಂತೆ ಜಾಗೃತಿ ವಹಿಸಬೇಕು. ಹಣ ಕೊಟ್ಟರೆ ಆಹಾರ ಎಲ್ಲಿಯಾದರೂ ಸಿಗಬಹುದು. ಆದರೆ, ಹಣ ಕೊಟ್ಟರು ನೀರು ಸಿಗುವುದು ಕಷ್ಟ ಸಾಧ್ಯ.

ಹಣಕ್ಕಾಗಿ ತೆಲಂಗಾಣಕ್ಕೆ ನೀರು ಮಾರಿದ ಸರ್ಕಾರ: ರಾಜೂಗೌಡ

Mar 27 2025, 01:02 AM IST
Government sold water to Telangana for money: Raju Gowda

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಎನ್.ಎಸ್.ಭೋಸರಾಜು ಸೂಚನೆ

Mar 27 2025, 01:00 AM IST
ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮಾಹಿತಿ ಪಡೆದರು.

ಬಯಲುಸೀಮೆಗೆ ಕೃಷ್ಣಾ ನದಿ ನೀರು ಹರಿಸಲು ಮನವಿ

Mar 26 2025, 01:36 AM IST
.ಮೇಕೆದಾಟು ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿದರೆ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರು ದೊರೆಯಲಿದೆ. ಜೊತೆಗೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿದರೆ, ಹೆಚ್ಚು ಅನುದಾನ ದೊರೆತು, ಬೇಗ ಕಾಮಗಾರಿ ಪೂರ್ಣಗೊಳ್ಳಲಿದೆ.

ಗುತ್ತಿಬಸವಣ್ಣ ಉಪ ಕಾಲುವೆಗೆ ನೀರು ಹರಿಸಲು ಆಗ್ರಹ

Mar 26 2025, 01:34 AM IST
ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿಯೇ ನೀರಿನ ಸಮಸ್ಯೆ ಇದ್ದರೂ ನೆರೆಯ ತೆಲಂಗಾಣಕ್ಕೆ ಆಲಮಟ್ಟಿ ನೀರು ಹರಿಸಿದ್ದಾರೆ. ಇದು ಜಿಲ್ಲೆಯ ಜನರಿಗೆ ಮಾಡುತ್ತಿರುವ ಅನ್ಯಾಯವಾಗಿದೆ.

ಅನಗತ್ಯ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ

Mar 26 2025, 01:34 AM IST
ಅನಧಿಕೃತವಾಗಿ ಬಳಸುವ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿ, ಯಾವುದೇ ಕಾರಣಕ್ಕೂ ಎಲ್ಲಿಯೂ ಅನಗತ್ಯವಾಗಿ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು.‌

ಮನೆ ಮೇಲೆ ಪಕ್ಷಿಗಳಿಗೆ ನೀರು, ಧಾನ್ಯ ಇಡಿ

Mar 26 2025, 01:33 AM IST
ಮ್ಮ ಮಾಳಿಗೆಗಳ ಮೇಲೆ, ಕಾಂಪೌಂಡ್ ಗಳ ಮೇಲೆ ಮಣ್ಣಿನ ಪಾತ್ರೆಗಳಲ್ಲಿ ನೀರು ತುಂಬಿಡುವ ಕೆಲಸಮಾಡೋಣ

ಗಲೀಜು ನೀರು ಬಳಸಿ ಐಸ್ ಕ್ಯಾಂಡಿ ತಯಾರಿ: ಫ್ಯಾಕ್ಟರಿಗೆ ಬೀಗ

Mar 26 2025, 01:33 AM IST
ಕಲುಷಿತ ನೀರು, ಹಾನಿಕಾರಕ ರಾಸಾಯನಿಕ ಬಣ್ಣ ಬಳಸಿದ್ದಲ್ಲದೆ, ರಾಸಾಯನಿಕ ಚಾಕಲೇಟ್ ಫ್ಲೇವರ್‌ಗಳನ್ನು ಬಳಕೆ ಮಾಡಿ ಐಸ್‌ ಕ್ಯಾಂಡಿಯನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಿರಣಗಿ ಗ್ರಾಮದಲ್ಲಿ ತಯಾರಿಸುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರ ಅರಿತ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳವಾರ ಐಸ್‌ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ, ಐಸ್‌ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.

ನೀರು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟ ಎದುರಿಸಬೇಕಾಗಲಿದೆ: ನ್ಯಾ. ದೇವರೆಡ್ಡಿ

Mar 26 2025, 01:32 AM IST
ಎಲ್ಲಾ ಜೀವಿಗಳಿಗೂ ಅಗತ್ಯವಾದ ಮತ್ತು ಅಮೂಲ್ಯವಾದ ನೀರನ್ನು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ.

ಕೃಷ್ಣರಾಜಸಾಗರ ಅಣೆಕಟ್ಟೆಯ ಗೇಟ್ ತೆರೆದು ನೀರು ಪೋಲು...!

Mar 26 2025, 01:31 AM IST
ಗೇಟ್ ಏಕಾಏಕಿ ತೆರೆದ ನಂತರವೂ ಅದನ್ನು ತಕ್ಷಣವೇ ಮುಚ್ಚುವುದಕ್ಕೆ ಅಧಿಕಾರಿಗಳು ಕ್ರಮ ವಹಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಪರಿಣಾಮ ಅಣೆಕಟ್ಟೆಯಿಂದ ಇಡೀ ರಾತ್ರಿ ನೀರು ನದಿಗೆ ಹರಿದುಹೋಗಿದೆ. ಅಣೆಕಟ್ಟೆಯ ಗೇಟ್ ಏಕಾಏಕಿ ತೆರೆದುಕೊಳ್ಳುವುದಕ್ಕೆ ಕಾರಣವೇನು?, ತಾಂತ್ರಿಕ ಸಮಸ್ಯೆ ಎದುರಾಗಿ ತೆರೆದುಕೊಂಡಿತೇ?, ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಗೇಟ್ ತೆರೆದುಕೊಂಡಿತೇ?.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved