• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರತ್ಕಲ್‌ ಶಾಲೆಗೆ ಮಳೆ ನೀರು ಕೊಯ್ಲು ಯಂತ್ರೋಪಕರಣ ಘಟಕ

Mar 25 2025, 12:51 AM IST
ಸುರತ್ಕಲ್‌ನ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ವಿದ್ಯಾ ವಿನಾಯಕ ಆವರಣದಲ್ಲಿ ರೋಟರಿ ಸಂಸ್ಥೆಯು ನಿರ್ಮಿಸಿದ್ದ 2 ಲಕ್ಷ ರು. ಮೌಲ್ಯದ ಮಳೆ ನೀರು ಕೊಯ್ಲಿನ ಯಂತ್ರೋಪಕರಣ ಘಟಕವನ್ನು ಸೋಮವಾರ ಉದ್ಘಾಟಿಸಲಾಯಿತು.

ಒಂದೂವರೆ ತಿಂಗಳಾದ್ರೂ ಭದ್ರಾ ನೀರು ತಲುಪದೇ ಕೃಷಿಗೆ ಹಿನ್ನಡೆ

Mar 25 2025, 12:51 AM IST
ಭದ್ರಾ ನಾಲೆಯಲ್ಲಿ ನೀರುಹರಿಸಿ, ಒಂದೂವರೆ ತಿಂಗಳಾಗಿದೆ. ಆದರೆ, ಕೊನೆ ಭಾಗದ ಗಂಗನರಸಿ, ಗುತ್ತೂರು, ಮಂಡಲೂರು, ಅಗಸನಕಟ್ಟೆ, ಸಿದ್ದಾಪುರ ಮತ್ತು ಕೋಡಿಹಳ್ಳಿ ಗ್ರಾಮಗಳ ನೂರಾರು ರೈತರ, ದೇವರಬೆಳಕೆರೆ ಪಿಕಪ್ ವ್ಯಾಪ್ತಿಯ ಜಮೀನುಗಳಿಗೆ ಇದುವರೆಗೂ ನೀರು ತಲುಪಿಲ್ಲ ಎಂದು ಆರೋಪಿಸಿ ದಾವಣಗೆರೆ ತಾಲೂಕಿನ ನೂರಾರು ರೈತರು ಮಲೇಬೆನ್ನೂರಿನ ನೀರಾವರಿ ಇಲಾಖೆ ಕಚೇರಿ ಎದುರು ಸೋಮವಾರ ಶಾಮಿಯಾನ ಹಾಗೂ ಮುಖಂಡ ಎಂ.ಜಿ. ನಂಜುಂಡ ಸ್ವಾಮಿ ಭಾವಚಿತ್ರದೊಂದಿಗೆ ಧರಣಿ ನಡೆಸಿದ್ದಾರೆ.

ಜಾಲಿಯಲ್ಲಿ ನೀರು ನೀಡಿ ಜೀವ ಉಳಿಸಿ ಅಭಿಯಾನಕ್ಕೆ ಉತ್ತಮ ಸ್ಪಂದನೆ

Mar 25 2025, 12:47 AM IST
ಜಾಲಿಯ ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ವತಿಯಿಂದ ನೀರು ನೀಡಿ-ಜೀವ ಉಳಿಸಿ ಅಭಿಯಾನ ಆರಂಭಿಸಿದೆ.

ನೀರು ಉಣಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸಿ: ಜಿಲ್ಲಾಧಿಕಾರಿ

Mar 25 2025, 12:46 AM IST
ದ.ಕ. ಜಿಲ್ಲಾಡಳಿತ, ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌, ಮಂಗಳೂರು ವಿ.ವಿ. ಕಾಲೇಜು ಯೂತ್ ರೆಡ್‌ಕ್ರಾಸ್ ಸಹಯೋಗದಲ್ಲಿ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೀವ ಜಲ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಕುಡಿಯುವ ನೀರಿನ ಉದ್ದೇಶಕ್ಕಾಗಿ ನೆರೆಯ ತೆಲಂಗಾಣಕ್ಕೆ ಅಕ್ರಮ 10 ಟಿಎಂಸಿ ನೀರು : ಬಿಜೆಪಿ, ರೈತರ ಕಿಡಿ

Mar 24 2025, 01:16 AM IST
ಕುಡಿಯುವ ನೀರಿನ ಉದ್ದೇಶಕ್ಕಾಗಿ ನೆರೆಯ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕದ್ದು ಮುಚ್ಚಿ, ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎಂದು ಬಿಜೆಪಿ ಹಾಗೂ ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ.

ಪ್ರಕೃತಿಯ ಅದ್ಬುತ ಕೊಡುಗೆ ನೀರು

Mar 24 2025, 12:37 AM IST
ನೀರು ಜೀವನದ ಅತ್ಯಂತ ಮುಖ್ಯ ಆಧಾರ. ಪ್ರಕೃತಿ ನೀಡಿರುವು ಅತ್ಯದ್ಭುತವಾದ ಕೊಡುಗೆ ನೀರು. ನೀರನ್ನು ವಿನಾಕಾರಣದಿಂದ ವ್ಯರ್ಥ ಮಾಡಬಾರದು ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ. ಎಸ್. ಮಹೇಶ್ ತಿಳಿಸಿದರು. ವಿಶ್ವಸಂಸ್ಥೆ ವರದಿಯಂತೆ ನೈರ್ಮಲ್ಯ ಮತ್ತು ಶುದ್ಧ ನೀರಿನ ಕೊರತೆಯಿಂದ ಉಂಟಾಗುವ ಕಾಯಿಲೆಗಳಿಂದ ಪ್ರತಿ ವರ್ಷ ೧೪ ಲಕ್ಷ ಜನರು ಮರಣ ಹೊಂದುತ್ತಿದ್ದಾರೆ. ಇಂದಿಗೂ ವಿಶ್ವದ ಸುಮಾರು ಶೇ. ೨೫ರಷ್ಟು ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ೨೦೫೦ರ ವೇಳೆಗೆ ಸುಮಾರು ಶೇ. ೫೫ರಷ್ಟು ನೀರಿನ ಮೇಲಿನ ಜಾಗತಿಕ ಬಯಕೆ ಹೆಚ್ಚಾಗಲಿದೆ. ನೀರನ್ನು ಮಿತವಾಗಿ ಬಳಸಿ ಸಂರಕ್ಷಿಸುವುದು ಎಲ್ಲರ ಕರ್ತವ್ಯ ಎಂದರು.

ಕನಕಗಿರಿ-ಕಾರಟಗಿಗೆ ತುಂಗಭದ್ರಾದಿಂದ ನೇರ ನೀರು

Mar 24 2025, 12:33 AM IST
ಪ್ರಸಕ್ತ ಕ್ಷೇತ್ರದ ಯಾವುದೇ ರಸ್ತೆ ಕೆಟ್ಟ ಸ್ಥಿತಿಯಲ್ಲಿಲ್ಲ. ಮುಂದೆ ಆದ್ಯತೆಯ ಮೇಲೆ ಕ್ಷೇತ್ರದ ಎಲ್ಲ ರಸ್ತೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುವುದು

ನಾಲೆಗಳಲ್ಲಿ ತುಂಬಿದ ಹೂಳು: ಕೊನೇ ಭಾಗಕ್ಕೆ ನೀರು ತಲುಪದೆ ರೈತರಲ್ಲಿ ಆತಂಕ

Mar 24 2025, 12:32 AM IST
ಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆಗೆ ನೀರಾವರಿ ಇಲಾಖೆ ಇದುವರೆಗೂ ನೀರು ಹರಿಸಿಲ್ಲ. ಆದರೆ, ರೈತ ಸಮುದಾಯದ ಒತ್ತಾಯದ ಮೇರೆಗೆ ಏಪ್ರಿಲ್ ಎರಡನೇ ವಾರದಲ್ಲಿ ನೀರು ಹರಿಸುವ ಭರವಸೆ ಇಲಾಖೆ ವ್ಯಕ್ತಪಡಿಸಿದೆ. ನದಿ ಅಣೆಕಟ್ಟೆ ನಾಲೆಗಳಾದ ಹೇಮಗಿರಿ, ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳಿಗೆ ಕಟ್ಟು ನೀರು ಪದ್ಧತಿಯಡಿ ಇಲಾಖೆ ನೀರು ಹರಿಸುತ್ತಿದೆ.

7800 ಎಕರೆಗೆ ನೀರು ಒದಗಿಸುವ ಯೋಜನೆ ಜಾರಿ: ಶಾಸಕ ಮಂಜುನಾಥ್‌

Mar 24 2025, 12:31 AM IST
ಕೊಳ್ಳೇಗಾಲ ತಾಲೂಕಿನ ಹನೂರು ಕ್ಷೇತ್ರದ ರೈತರ ಕಲ್ಯಾಣಕ್ಕಾಗಿ ಕಬಿನಿ ಬಲದಂಡೆ ನಾಲೆ ವ್ಯಾಪ್ತಿಯ ತೆಳ್ಳನೂರು ಶಾಖಾ ನಾಲೆಯ 7800 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಸಮರ್ಪಕವಾಗಿ ನೀರು ಹರಿಸುವ ಕಾರ್ಯವನ್ನು ಅನುಷ್ಠಾನಗೊಳಿಸುವಲ್ಲಿ ಕಾಯ ವಾಚಾ ಮನಸ ಪ್ರಯತ್ನಿಸುತ್ತೇನೆ. ಇದರಿಂದ ರೈತರಿಗೆ ಸಮರ್ಪಕ ರೀತಿಯಲ್ಲಿ ಅನುಕೂಲವಾಗಲಿದೆ ಎಂಬುದನ್ನು ಮನಗಂಡಿರುವೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

ಜಲಾಶಯ ತುಂಬಿದ್ದರೂ ಸಂಡೂರಿಗೆ ೧೦ ದಿನಗಳಿಗೊಮ್ಮೆ ನೀರು!

Mar 23 2025, 01:32 AM IST
ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ನಾರಿಹಳ್ಳ ಜಲಾಶಯ ತುಂಬಿದ್ದರೂ ೮-೧೦ ದಿನಗಳಿಗೊಮ್ಮೆ ನೀರನ್ನು ಪೂರೈಸಲಾಗುತ್ತಿದೆ. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಸಂಡೂರು ಪಟ್ಟಣದ ಪರಿಸ್ಥಿತಿ ದೀಪದ ಕೆಳಗೆ ಕತ್ತಲು ಎನ್ನುವಂತಾಗಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved