• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಣ ಹೋದರೂ ಕೆರೆಯ ನೀರು ಬಿಡುವುದಿಲ್ಲ

Apr 16 2025, 12:35 AM IST
ಅಮಾನಿ ಭೈರಸಾಗರ ರೈತರಿಗೆ ಜೀವನಾಡಿಯಾಗಿದೆ. ನಗರಗೆರೆ ಹೋಬಳಿಯ ಬಹುತೇಕ ರೈತರು ಈ ನೀರನ್ನೇ ನಂಬಿ ವ್ಯವಸಾಯ ಮಾಡುತ್ತಿದ್ದಾರೆ. ಗೌರಿಬಿದನೂರು ನಗರಕ್ಕೆ ಿಲ್ಲಿದಂ ನೀರು ಹರಿಸಲು ಬಿಡುವುದಿಲ್ಲ. ಆ ಭಾಗದಲ್ಲೇ ಹಲವು ಕೆರೆಗಳಿವೆ ಅವುಗಳನ್ನೇ ಅಭಿವೃದ್ಧಿ ಮಾಡಿ, ಅಲ್ಲಿಂದಲೇ ನೀರನ್ನು ನಗರಕ್ಕೆ ಸರಬರಾಜು ಮಾಡಬಹುದು.

ತುಂಗಭದ್ರಾ ಜಲಾಶಯದ ನೀರು ಮತ್ತೆ ಹಸಿರು ಬಣ್ಣಕ್ಕೆ ; ಹಿನ್ನೀರಿನಲ್ಲಿ ಸತ್ತು ಬೀಳುತ್ತಿರುವ ಮೀನುಗಳು

Apr 15 2025, 12:57 AM IST
ತುಂಗಭದ್ರಾ ಜಲಾಶಯದ ನೀರು ಮತ್ತೆ ಹಸಿರು ಬಣ್ಣಕ್ಕೆ ತಿರುಗಿದ್ದು, ಹಿನ್ನೀರಿನಲ್ಲಿ ಮೀನುಗಳು ಕೂಡ ಸತ್ತು ಬೀಳುತ್ತಿವೆ. ಮೇಲ್ಭಾಗದಲ್ಲಿರುವ ಕಾರ್ಖಾನೆಗಳ ತ್ಯಾಜ್ಯ ಜಲಾಶಯದ ಒಡಲು ಸೇರಿದೆ ಎಂಬ ಆತಂಕ ಮನೆ ಮಾಡಿದೆ.

ನೀರು ಪರಿಸರ ವ್ಯವಸ್ಥೆಯ ಅವಿಭಾಜ್ಯ ಅಂಗ: ಡಾ. ಕೆ.ಐ.ಪರಶಿವಮೂರ್ತಿ

Apr 14 2025, 01:16 AM IST
ವಿಶ್ವ ಜಲ ದಿನಾಚರಣೆ 2025ರ ಅಂಗವಾಗಿ ಜಲ ಸಂರಕ್ಷಣಾ ಬೃಹತ್‌ ಅಭಿಯಾನ ನಡೆಸಲಾಯಿತು.

ನೀರು ಪೋಲಾಗದಂತೆ ಎಚ್ಚರ ವಹಿಸಿ: ಶಾಸಕ ಹರೀಶ್‌

Apr 13 2025, 02:02 AM IST
ಸರ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಸದುದ್ದೇಶದಿಂದ ಮನೆ ಮನೆಗೆ ಗಂಗೆ ಯೋಜನೆ ಜಾರಿಗೊಳಿಸಿದೆ. ನಾಗರೀಕರು ನೀರು ಪೋಲಾಗದಂತೆ ಎಚ್ಚರ ವಹಿಸಬೇಕು. ನೀರು ತುಂಬಿಕೊಂಡ ತಕ್ಷಣವೇ ನಳವನ್ನು ಬಂದ್ ಮಾಡಿ, ನೀರು ಉಳಿತಾಯಕ್ಕೆ ಸಹಕರಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

ಸೌದೆ ಒಲೆ ಮೂಲಕ ಹಂಡೆಯಲ್ಲಿ ನೀರು ಕಾಯಿಸಿ ವಾಟಾಳ್ ಪ್ರತಿಭಟನೆ

Apr 11 2025, 12:37 AM IST
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಗತ್ಯ ವಸ್ತುಗಳ ದರ ಏರಿಕೆ ಮಾಡಿವೆ. ಹಾಲು, ವಿದ್ಯುತ್, ಡೀಸೆಲ್, ಸಿಲಿಂಡರ್ ದರಗಳ ದರ ಏರಿಕೆ ಆಗಿದೆ ಎಂದು ಟೀಕಿಸಿದರು.

2026ಕ್ಕೆ ತಾಲೂಕಿನ ಗ್ರಾಮಗಳಿಗೆ ಶುದ್ಧ ಕುಡಿವ ನೀರು

Apr 10 2025, 01:02 AM IST
ಶ್ರೀರಾಂಪುರ ಹೋಬಳಿ ಮೈಲಾರಪುರ ಬೆಟ್ಟದಲ್ಲಿ ಬುಧವಾರ ಬಹುಗ್ರಾಮ ಕುಡಿಯುವ ನೀರಿನ ಟಾಂಕ್ ಕಾಮಗಾರಿಗೆ ಶಾಸಕ ಬಿ.ಜಿ.ಗೋವಿಂದಪ್ಪ ಭೂಮಿಪೂಜೆ ನೆರವೇರಿಸಿದರು.

20ವರೆಗೆ ಕಾಲುವೆಗೆ ನೀರು ಬಿಡಲು ರೈತರಿಂದ ಹೋರಾಟ

Apr 10 2025, 01:01 AM IST
ತಿಂಗಳಿನಲ್ಲಿ 100 ಟಿಎಂಸಿ ನೀರು ತುಂಬಿದ ತುಂಗಾಭದ್ರಾ ಜಲಾಶಯದಿಂದ ರಾಜ್ಯ ಸರ್ಕಾರ ರೈತರ ಎರಡು ಬೆಳೆಗಳಿಗೆ ಸಮರ್ಪಕ ನೀರು ಒದಗಿಸಬಹುದಾಗಿತ್ತು

ನೆಲಮಂಗಲಕ್ಕೆ ಸಂಸ್ಕರಿಸಿದ ವೃಷಭಾವತಿ ನೀರು ಮಾತ್ರ ಪೂರೈಕೆ

Apr 09 2025, 12:33 AM IST
ದಾಬಸ್‍ಪೇಟೆ: ವೃಷಭಾವತಿಯಿಂದ ಸಂಸ್ಕರಿಸಿದ ಶುದ್ಧೀಕರಣದ ನೀರು ಮಾತ್ರ ನೆಲಮಂಗಲಕ್ಕೆ ಬರುವುದು, ಈ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ. ರಾಜಕೀಯಕ್ಕಾಗಿ ಹಣ ಪಡೆದು ವಿರೋಧ ಮಾಡುವವರಿಗೆ ಉತ್ತರ ನೀಡುವ ಅಗತ್ಯವಿಲ್ಲ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಕುಡಿವ ನೀರು, ಮೇವು ತೊಂದರೆ ಆಗದಂತೆ ಕ್ರಮವಹಿಸಿ

Apr 09 2025, 12:30 AM IST
ಗುಂಡ್ಲುಪೇಟೆ ಕೃಷಿ ಕಚೇರಿಯಲ್ಲಿ ಸಹಾಯಧನದಲ್ಲಿ ಬಿತ್ತನೆ ಬೀಜವನ್ನು ರೈತರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ವಿತರಿಸಿದರು.

ಬೆಂಗಳೂರು ನಗರ ಜಿಲ್ಲೆ ಹಳ್ಳಿಗಳಿಗೆ ಜಲಮಂಡಳಿ ನೀರು - ಕೆರೆಗಳಿಗೆ ನೀರು ತುಂಬಿಸಲು ಡಿಸಿಎಂ ಸೂಚನೆ

Apr 08 2025, 09:13 AM IST

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 187
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved