• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವಿಲು ತೀರ್ಥ ಜಲಾಶಯದಿಂದ ನೀರು ಬಿಡಲು ಮನವಿ

Mar 20 2025, 01:18 AM IST
ಮಲಪ್ರಭಾ ನದಿ ಪೂರ್ತಿಯಾಗಿ ಬತ್ತಿ ನದಿ ಪಾತ್ರ ಪೂರ್ತಿಯಾಗಿ ಒಣಗಿಹೋಗಿದೆ. ನದಿ ಪಾತ್ರದ ಹಳ್ಳಿಗಳ ಜನರು ಮತ್ತು ದನ-ಕರುಗಳ ಕುಡಿಯುವ ನೀರಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ನವಿಲು ತೀರ್ಥ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡಬೇಕು ಎಂದು ಆಗ್ರಹಿಸಿ ಸೋಮವಾರ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ತಹಸೀಲ್ದಾರ್‌ ಗೆ ಮನವಿ ಸಲ್ಲಿಸಿದರು.

ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್‌ 20ರ ವರೆಗೆ ನೀರು ಹರಿಸಿ

Mar 20 2025, 01:15 AM IST
ಬೇಸಿಗೆಗೆ ಈಗಾಗಲೇ ರೈತರು ಭತ್ತ ನಾಟಿ ಮಾಡಿದ್ದು ಬೆಳೆ ನಿರ್ವಹಣೆಗೆ ಲಭ್ಯವಾಗಬೇಕಾಗಿದ್ದ ನೀರು ತಲುಪುತ್ತಿಲ್ಲ. ಕೂಡಲೇ ಕೊನೆ ಮತ್ತು ಕೆಳಭಾಗದ ಜಮೀನುಗಳಿಗೆ ವಿತರಣಾ ಮತ್ತು ಉಪಕಾಲುವೆಗಳಿಂದ ನೀರನ್ನು ಏ.೨೦ರ ವರೆಗೂ ಹರಿಸಬೇಕು.

20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ: ಡಿಎಚ್‌ಒ ಡಾ. ಶಂಕರ್‌ ನಾಯ್ಕ

Mar 19 2025, 12:34 AM IST
ಮಾರ್ಚ್, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ 20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ಸಿಎಂ ಬರೋದ್‌ ಯಾವಾಗ , ನಮಗೆ ನೀರು ಕೊಡೋದು ಯಾವಾಗ?

Mar 19 2025, 12:34 AM IST
ಪ್ಲೋರೈಡ್‌ ಯುಕ್ತ ನೀರಿನ ಸೇವನೆಯಿಂದ ತಾಲೂಕಿನ ಜನತೆ ಈಗಾಗಲೇ ತತ್ತರಿಸಿದ್ದು ಶುದ್ಧ ನೀರಿಗೆ ಹಾಹಾಕಾರ ಶುರುವಾಗಿದೆ. ಈಗಾಗಲೇ ಬೃಹತ್ ಟ್ಯಾಂಕ್‌ಗಳಿಗೆ ತುಂಗಭದ್ರಾ ಕುಡಿಯುವ ನೀರು ಬಂದಿದ್ದು ಮನೆಮನೆಗೆ ಬರಲು ಇನ್ನೂ ಎಷ್ಟು ದಿನ ಕಾಯಬೇಕೆಂದು ತಾಲೂಕಿನ ಜನತೆ ಮುಖ್ಯಮಂತ್ರಿ, ಶಾಸಕ ಹಾಗೂ ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸುತ್ತಿದ್ದಾರೆ.

ವೃಷಭಾವತಿ ಕೊಳಚೆ ನೀರು ಕೆರೆಗಳಿಗೆ: ಆಕ್ರೋಶ

Mar 19 2025, 12:30 AM IST
ವೃಷಭಾವತಿ ಯೋಜನೆ ಹೆಸರಿನಲ್ಲಿ ಕಲುಷಿತಗೊಂಡ ಕೊಳಚೆ ನೀರನ್ನು ತಾಲೂಕಿನ ಕೆರೆಗಳಿಗೆ ತುಂಬಿಸಿ ಜೀವಸಂಕುಲ ಹಾಗೂ ಮುಂದಿನ ಪೀಳಿಗೆಯನ್ನು ನಾಶ ಮಾಡಲು ಹೊರಟಿರುವ ಶಾಸಕರ ನಡೆ ಸರಿಯಲ್ಲ ತಾಲೂಕಿನ ಜನತೆಯ ಸುರಕ್ಷಿತಕ್ಕಾಗಿ ಈ ಯೋಜನೆಯನ್ನು ಕೈ ಬಿಡಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌದ್ರಿ ಆಗ್ರಹಿಸಿದರು.

ಶೀಘ್ರದಲ್ಲೇ ಮನೆಮನೆಗೆ ತುಂಗಭದ್ರಾ ನೀರು

Mar 18 2025, 12:38 AM IST
ಈಗಾಗಲೇ ವಿಜಯನಗರ ಜಿಲ್ಲೆ ಹೊಸಪೇಟೆ ಡ್ಯಾಂನಿಂದ 15ಲಕ್ಷ ಲೀಟರ್‌ ಸಾಮಾರ್ಥ್ಯದ ಬೃಹತ್‌ ಓವರ್‌ಹೆಡ್‌ ಟ್ಯಾಂಕ್‌ಗಳಿಗೆ ಪೂರೈಕೆ ಆಗಿದ್ದು ತುಂಗಭದ್ರಾ ಕುಡಿಯುವ ನೀರು ತಾಲೂಕಿನ ಮನೆಮನೆಗೆ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ ಎಂದು ಮಾಜಿ ಸಚಿವ ವೆಂಕಟರಮಣಪ್ಪ ಹೇಳಿದರು

ಏಪ್ರಿಲ್‌ 20ರ ವರೆಗೆ ಕಾಲುವೆಗೆ ನೀರು ಹರಿಸಿ

Mar 18 2025, 12:33 AM IST
ತುಂಗಭದ್ರಾ ನದಿಯಿಂದ ಕೆರೆ ತುಂಬುವ ಯೋಜನೆಯಡಿ ತಾಲೂಕಿನ ಹಲವು ಕೆರೆಗಳು ತುಂಬಿಲ್ಲ. ಅದಕ್ಕಾಗಿ ಕೃಷ್ಣ ಬಿ ಸ್ಕೀಂ ಯೋಜನೆ ವಿಸ್ತರಿಸಿ ಕನಕಗಿರಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು. ತುಂಗಭದ್ರಾ ನದಿಯಿಂದ ಎಡದಂಡೆ ಕಾಲುವೆಗೆ ಏ. ೨೦ರ ವರೆಗೆ ನೀರು ಹರಿಸಬೇಕು.

ಎಲ್‌ಎಲ್ ಕಾಲುವೆಗೆ ಏ. 30ರ ವರೆಗೆ ನೀರು ಹರಿಸಲು ರೈತರ ಆಗ್ರಹ

Mar 18 2025, 12:33 AM IST
ರೈತರ ಕೃಷಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಏ. 30ರ ತನಕ ಕಾಲುವೆಗೆ ನೀರು ಹರಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ವಹಿಸಬೇಕು.

ಶಿಂಷಾ ಎಡ ಮತ್ತು ಬಲದಂಡೆ ನಾಲೆ ಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ

Mar 18 2025, 12:33 AM IST
ತಾಲೂಕಿನ ಕೊಪ್ಪ ಹೋಬಳಿ ವ್ಯಾಪ್ತಿಯ ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸುವ ಮೂಲಕ ಬೆಳೆ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತರು ಸೋಮವಾರ ಕೊಪ್ಪ ಗ್ರಾಮದಲ್ಲಿ ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದರು.

ಪಕ್ಷಿಗಳಿಗೆ ಗಿಡ ಮರದಲ್ಲಿಯೇ ನೀರು ಆಹಾರ ವ್ಯವಸ್ಥೆ

Mar 18 2025, 12:31 AM IST
ಚಿತ್ರದುರ್ಗ ಜಿಲ್ಲಾ ಪಂಚಾಯಿತ ಆವರಣದಲ್ಲಿ ಗಿಡ ಮರಗಳಿಗೆ ನೇತು ಹಾಕಿರುವ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ನೀಡುವ ಬೌಲ್ ಗಲು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved