• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊರಟಗೆರೆ ನಾಡ ಕಚೇರೀಲಿ ನೀರು ಸೋರಿಕೆ: ಸಾರ್ವಜನಿಕರ ದೂರು

Oct 17 2024, 12:53 AM IST
ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೊರಟಗೆರೆಯ ಹೊಳವನಹಳ್ಳಿ ಗ್ರಾಮದ ನಾಡ ಕಚೇರಿ ಒಳಗೆ ನೀರು ಸೋರುತ್ತಿದ್ದು, ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ಮಳೆ ಹಾನಿ ಸಂಕಷ್ಟದಲ್ಲಿದ್ದವರಿಗೆ ಬಿಬಿಎಂಪಿ ನೀರು, ಹಾಲು, ಬ್ರೆಡ್‌

Oct 17 2024, 12:47 AM IST
ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಶ್ರಿತರಿಗೆ ಹಾಲು, ಬ್ರೆಡ್‌ ವಿತರಿಸಿದರು.

ಕಾವೇರಿ ನೀರು ಕೊನೇ ಭಾಗಕ್ಕೆ ತಲುಪಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

Oct 17 2024, 12:10 AM IST
ಜೈಕಾ (ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 5ನೇ ಹಂತದ ಯೋಜನೆಗೆ ಚಾಲನೆ ಕೊಟ್ಟಿದ್ದು ಸಿದ್ದರಾಮಯ್ಯ ಅವರು. ಈಗ ಅವರೇ ಉದ್ಘಾಟನೆ ಮಾಡಿದ್ದಾರೆ. ಇದು ನಮ್ಮ ಪುಣ್ಯ, ಬೆಂಗಳೂರಿನ 110 ಹಳ್ಳಿಗಳ ಸುಮಾರು ಒಂದೂವರೆ ಕೋಟಿ ಜನರಿಗೆ ನೀರಿನ ಸೌಲಭ್ಯ ಒದಗಿಸಲಾಗಿದೆ.

ಕುಶಾಲನಗರಕ್ಕೆ ಕಾವೇರಿ ಕುಡಿಯುವ ನೀರು ಯೋಜನೆಗೆ ಅನುಮೋದನೆ

Oct 17 2024, 12:01 AM IST
ಜಿಲ್ಲೆಯ ಅತಿ ಶೀಘ್ರ ಬೆಳವಣಿಗೆ ಕಂಡ ವಾಣಿಜ್ಯ ನಗರ ಕುಶಾಲನಗರ ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ ರು.44 ಕೋಟಿ ವೆಚ್ಚದಲ್ಲಿ ಕಾವೇರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಇಂದಿನಿಂದ ಬೆಂಗಳೂರು ಸುತ್ತಲಿನ 110 ಹಳ್ಳಿಗೆ ಕಾವೇರಿ ನೀರು : ಡಿಸಿಎಂ ಡಿ.ಕೆ.ಶಿವಕುಮಾರ್ - ಸಂದರ್ಶನ

Oct 16 2024, 08:06 AM IST

ಬೆಂಗಳೂರು   ಕಾವೇರಿ 5ನೇ ಹಂತದಲ್ಲಿ ಹೆಚ್ಚುವರಿ 775 ಎಂಎಲ್‌ಡಿ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧಗೊಳಿಸಲಾಗಿದೆ.

ಭದ್ರಾ ಮೇಲ್ದಂಡೆಯಡಿ ₹105 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು

Oct 16 2024, 12:48 AM IST
ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲು ₹105 ಕೋಟಿ ವೆಚ್ಚದ ಯೋಜನೆ ಅನುಷ್ಠಾನವಾಗುತ್ತಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಕೊಟ್ಟೂರು ಕೆರೆಗೆ ಶಾಶ್ವತ ನೀರು ತುಂಬುವ ಯೋಜನೆ ಜಾರಿಯಾಗಲಿ

Oct 16 2024, 12:39 AM IST
ಕೊಟ್ಟೂರು ತಾಲೂಕು ಹಸಿರಿನಿಂದ ಕಂಗೊಳಿಸುವಂತೆ ಮಾಡುವಂತಾಗಲು ಕೊಟ್ಟೂರು ಕೆರೆ ಪ್ರತಿ ವರ್ಷ ತುಂಬ ಬೇಕು.

ಪ್ರತಿ ಮನೆಗಳಿಗೂ ನೀರು ಪೂರೈಕೆ ಆಗಬೇಕು: ಜಿಪಂ ಸಿಇಒ ಪೂರ್ಣಿಮಾ

Oct 16 2024, 12:33 AM IST
ತಾಲ್ಲೂಕಿನಲ್ಲಿ ಜೆ.ಜೆ.ಎಂ. ಪ್ರತಿ ಮನೆ ಮನೆ ಗಂಗೆ ಯೋಜನೆಯನ್ನು ಪಿಡಿಒಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸಮರ್ಪಕ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿ ಗ್ರಾಮಗಳಿಗೂ ನೀರು ಪೂರೈಕೆಯಾಗಬೇಕು ಎಂದು ಹಾಸನದ ಜಿಲ್ಲಾ ಪಂಚಾಯತ್‌ ಸಿಇಒ ಪೂರ್ಣಿಮಾ ಹೇಳಿದರು. ಅರಸೀಕೆರೆಯಲ್ಲಿ ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನಾಳೆಯಿಂದ ಜಲಮಂಡಳಿಯಿಂದ ಕಾವೇರಿ ನೀರು

Oct 15 2024, 12:15 PM IST

ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಸಲುವಾಗಿ ಜಲಮಂಡಳಿಯಿಂದ ಜಾರಿಗೊಳಿಸಲಾದ ಕಾವೇರಿ 5ನೇ ಹಂತದ ಯೋಜನೆಗೆ ಬುಧವಾರ ಲೋಕಾರ್ಪಣೆಗೊಳ್ಳುತ್ತಿದೆ

ಮಡಹಳ್ಳಿ ಸರ್ಕಲ್‌ನಲ್ಲಿ ನೀರು ನಿಲ್ಲಲು ಪೊಲೀಸರೇ ಕಾರಣ

Oct 14 2024, 01:22 AM IST
ಗುಂಡ್ಲುಪೇಟೆ ಪಟ್ಟಣದ ಹೃದಯ ಭಾಗವಾದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ಬಿದ್ದಾಗಲೆಲ್ಲ ಮಳೆಯ ನೀರು ನಿಂತು ಚಿಕ್ಕ ಕೆರೆಯಂತಾದ ಬಳಿಕ ಕೆಸರು ಮಯವಾಗಿ ಸಾರ್ವಜನಿಕರು, ವಾಹನಗಳ ಸವಾರರ ಪರದಾಟ ತಪ್ಪಿಸಲು ಇಲ್ಲಿನ ಪೊಲೀಸರೇ ಅಡ್ಡಿಯಾಗಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 157
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved