• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಸಿ ವ್ಯಾಲಿ ನೀರು ಅನಧಿಕೃತ ಬಳಕೆ: ಪಂಪ್‌ಸೆಟ್‌ ವಶ

Feb 13 2025, 12:45 AM IST
ಕೆಸಿ ವ್ಯಾಲಿ ನೀರು ಕೋಲಾರ ಜಿಲ್ಲೆಯ ಅಂತರ್ಜಲ ವೃದ್ಧಿಗಾಗಿ ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ ವ್ಯಯಿಸಿ ಯೋಜನೆಯನ್ನು ಅನುಷ್ಟಾನ ಗೊಳಿಸಿದೆ. ಕೆಸಿ ವ್ಯಾಲಿ ಹರಿಯುವ ಕಾಲುವೆ ಸಮೀಪ ಇರುವ ರೈತರು ಅಧಿಕಾರಿಗಳ ಕಣ್ತಪ್ಪಿಸಿ ನೀರನ್ನು ಅನಧಿಕೃತವಾಗಿ ಪಂಪು ಮೋಟಾರ್ ಅಳವಡಿಸಿಕೊಂಡು ನೀರನ್ನು ಎತ್ತುವಳಿ ಮಾಡುವುದು ಅಪರಾಧ.

ಭವಿಷ್ಯದ ದೃಷ್ಟಿಯಿಂದ ಮಣ್ಣು, ನೀರು ಸಂರಕ್ಷಿಸಬೇಕು: ಡಾ.ಅತೀಫ ಮುನಾವರಿ

Feb 12 2025, 12:31 AM IST
ಸೂಕ್ಷ್ಮ ಜೀವಿ, ಸಸ್ಯ ಹಾಗೂ ಪ್ರಾಣಿಗಳಂತೆ ಒಟ್ಟಿಗೆ ಸೇರಿರುವ ಎಲ್ಲಾ ಮಣ್ಣಿನ ಘಟಕಗಳ ಅನುಕೂಲಕರ ಪರಸ್ಪರ ಕ್ರಿಯೆಗಳಿಂದ ಮಣ್ಣಿನ ಆರೋಗ್ಯ ಉಂಟಾಗುತ್ತದೆ. ಕೃಷಿ ಭೂಮಿಗೆ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳನ್ನು ಹೆಚ್ಚು ಬಳಸಿದರೆ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತದೆ.

ವಿನಾಕಾರಣ ಕುಡಿಯುವ ನೀರು ಪೋಲು

Feb 11 2025, 12:48 AM IST
ಎಂ ಎಂ ಲೇಔಟ್‌ನಲ್ಲಿ ಒಂದು ತಿಂಗಳಿಂದ ವಿನಾಕಾರಣ ಕುಡಿಯುವ ನೀರು ಪೋಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪೋಲಕಪಳ್ಳಿ-ಮುಲ್ಲಾಮಾರಿ ನದಿಯ ಬ್ಯಾರೇಜ್‌ ಗೇಟ್‌ನಿಂದ ನೀರು ಸೋರಿಕೆ

Feb 11 2025, 12:46 AM IST
ತಾಲೂಕಿನ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್‌ ಕಂ ಬ್ಯಾರೇಜಿಗೆ ಅಳವಡಿಸಿದ ಗೇಟುಗಳಿಂದ ನೀರು ಸೋರಿಕೆಯಾಗಿ ಅಪಾರ ಪ್ರಮಾಣದಲ್ಲಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿರುವುದರಿಂದ ರೈತರು ಬೆಳೆದಿರುವ ತರಕಾರಿ ಬೆಳೆಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ ಎಂದು ಚಿಂಚೋಳಿ ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಜಗದೀಶಸಿಂಗ್‌ ಠಾಕೂರ ತಿಳಿಸಿದ್ದಾರೆ.

ನೀರು ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ

Feb 10 2025, 01:47 AM IST
ಹಿರಿಯೂರು ತಾಲೂಕಿನ ಜೆಜಿ ಹಳ್ಳಿ ಹೋಬಳಿಯ ರೈತರೊಂದಿಗೆ ಸಚಿವ ಡಿ.ಸುಧಾಕರ್ ಸಭೆ ನಡೆಸಿದರು.

15 ದಿನದಲ್ಲಿ ಎಡ-ಬಲದಂಡೆ ನಾಲೆಗಳಿಗೆ ಪ್ರಾಯೋಗಿಕ ನೀರು

Feb 09 2025, 01:16 AM IST
ರಾಮನಗರ: ಜಿಲ್ಲೆಯ ಜಲಮೂಲಗಳಲ್ಲಿ ಒಂದಾದ ಮಂಚನಬೆಲೆ ಜಲಾಶಯದ ಎಡದಂಡೆ ನಾಲೆಯ ಸ್ವಚ್ಛತಾ ಕಾರ್ಯ ಹಾಗೂ ನಾಲೆಯ ಸ್ಥಿತಿ ಗತಿಯನ್ನು ಶಾಸಕ ಇಕ್ಬಾಲ್ ಹುಸೇನ್ ಶನಿವಾರ ವೀಕ್ಷಣೆ ಮಾಡಿದರು.

ಸಂಪ್‌ ನೀರು ಪೋಲುತಡೆಗೆ ಸ್ಮಾರ್ಟ್ ಯೋಜನೆ

Feb 09 2025, 01:15 AM IST
ಶಿವಮೊಗ್ಗ: ಬಹುತೇಕ ಪಟ್ಟಣದ ಮನೆಗಳ ಎದುರು ಸಂಪ್ ನೀರು ತುಂಬಿ ಪೋಲಾಗುತ್ತಿರುವ ದೃಶ್ಯ ಸರ್ವೆ ಸಮಾನ್ಯವಾಗಿದೆ. ಸಂಪ್ ನೀರು ಉಕ್ಕದಂತೆ ತಡೆದು, ತುಂಬಿದ ತಕ್ಷಣ ನೀರಿನ ಹರಿವು ನಿಲ್ಲುವಂತಾದರೆ. ಅಂತಹ ಸ್ಮಾರ್ಟ್ ಯೋಜನೆಯೊಂದನ್ನು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದಾರೆ.

ಮಾರ್ಚ್‌ ಅಂತ್ಯದವರೆಗೆ ಕಾಲುವೆಗೆ ನೀರು ಪೂರೈಸಿ

Feb 09 2025, 01:15 AM IST
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳಲ್ಲಿನ 13.42ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ನ್ಯಾಯಾಧೀಕರಣ 2018ರಲ್ಲಿ ತೀರ್ಪು ನೀಡಿದರೂ ಕೇಂದ್ರ ಸರ್ಕಾರ ಈ ಯೋಜನೆ ಜಾರಿ ಮಾಡಿದ್ದು, ಈ ಭಾಗದ ರೈತರಿಗೆ ನೋವು ತಂದಿದೆ.

ನೀರು ನಿರ್ವಹಣೆ, ತಾಂತ್ರಿಕತೆಯಿಂದ ದಾಳಿಂಬೆ ಉತ್ತಮ ಇಳುವರಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ರಜನೀಕಾಂತ

Feb 09 2025, 01:15 AM IST
ದಾಳಿಂಬೆಯು ನಮ್ಮ ಜಿಲ್ಲೆಯ ಪ್ರಮುಖ ಹಣ್ಣಿನ ಬೆಳೆಯಲ್ಲಿ ಒಂದಾಗಿದ್ದು ಬೆಳೆಯಲ್ಲಿ ಸಮರ್ಪಕ ನೀರಿನ ನಿರ್ವಹಣೆ, ಸುಸಜ್ಜಿತ ಉತ್ಪಾದನೆ ತಾಂತ್ರಿಕತೆಗಳು ಮತ್ತು ಸಮಗ್ರ ಪೀಡೆ ನಿರ್ವಹಣೆಯ ಪದ್ದತಿ ಅಳವಡಿಕೆಯಿಂದ ಉತ್ತಮ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ತಿಳಿಸಿದರು.

ಹಿಡಕಲ್‌-ಧಾರವಾಡ ನೀರು ಪೂರೈಕೆ ಯೋಜನೆ ವಿರುದ್ಧ ಗೊತ್ತುವಳಿಗೆ ಒತ್ತಾಯ

Feb 08 2025, 12:33 AM IST
ನಮ್ಮ ನೀರು ನಮ್ಮ ಹಕ್ಕು ಹೋರಾಟ ಮಾಡುತ್ತಿರುವುದು ಹಿಡಕಲ್ ಜಲಾಶಯದ ಉಳಿವಿಗಾಗಿ ಮಾತ್ರ ಅಲ್ಲ ಜೊತೆಗೆ ಬೆಳಗಾವಿ ಜಿಲ್ಲೆಗೆ ನಿರಂತರವಾಗಿ ಹುಬ್ಬಳ್ಳಿ- ಧಾರವಾಡದಿಂದ ಮಲತಾಯಿ‌ ಧೋರಣೆ ಅನುಸರಿಸುತ್ತಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved