• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

20 ಕೆರೆಗೆ ನೀರು ತುಂಬಿಸಲು ಕ್ಯಾಬಿನೆಟ್‌ನಲ್ಲಿ ಅನುಮೋದಿಸಿ

Feb 06 2025, 11:47 PM IST
ಹನೂರು ಗುಂಡಾಲ್ ಜಲಾಶಯ ವ್ಯಾಪ್ತಿಯ ರೈತರು ಹಮ್ಮಿಕೊಂಡಿದ್ದ ಬಾಗಿನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನರೇಂದ್ರ ಭಾಗವಹಿಸಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಬೆಂಗಳೂರಿನ ನೀರು ಮಾಫಿಯಾ ಕಡಿವಾಣಕ್ಕೆ 10 ಕಡೆ ಕಾವೇರಿ ಕನೆಕ್ಟ್‌ ಸೆಂಟರ್‌ : ಜಲಮಂಡಳಿ

Feb 06 2025, 01:31 AM IST
ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರು, ನೀರು ಮಾಫಿಯಾಕ್ಕೆ ಕಡಿವಾಣ ಹಾಕಲು ಜಲ ಮಂಡಳಿ ಕಾವೇರಿ ಕನೆಕ್ಟ್‌ ಯೋಜನೆ ಜಾರಿಗೆ ತರುತ್ತಿದೆ.

ಶಿರಾ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ನೀರು

Feb 06 2025, 12:16 AM IST
ಕಳ್ಳಂಬೆಳ್ಳ ಹೋಬಳಿಯ ಮಾಯಸಂದ್ರ, ತಾಳಗುಂದ, ಭೂಪಸಂದ್ರ ಇನ್ನೂ ಅನೇಕ ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಿಂದ ನೀರು ಹರಿಸುವುದಾಗಿ ಶಾಸಕ. ಡಾ.ಟಿ.ಬಿ. ಜಯಚಂದ್ರ ಹೇಳಿದರು.

ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ: ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಆಗ್ರಹ

Feb 05 2025, 12:30 AM IST
ಸರ್ಕಾರ ಕೆಆರ್‌ಎಸ್ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಹೇಮಾವತಿ ಜಲಾಶಯ ಭರ್ತಿಯಾಗಿದೆ. ಬೇಸಿಗೆ ಬೆಳೆಗೆ ಸಾಕಾಗುವಷ್ಟು ನೀರು ಜಲಾಶಯದಲ್ಲಿದೆ. ಹೇಮಾವತಿ ಜಲಾನಯನ ಪ್ರದೇಶದ ರೈತರ ಬಗ್ಗೆ ಮಲತಾಯಿ ಧೋರಣೆ ಪ್ರದರ್ಶಿಸಿದೆ.

ಬಯಲುಸೀಮೆ ಜಿಲ್ಲೆಗಳ ನೀರಿನ ಕೊರತೆ ಪರಿಹರಿಸಲು ವರ್ಷದೊಳಗೆ 16 ಟಿಎಂಸಿ ಎತ್ತಿನಹೊಳೆ ನೀರು

Feb 04 2025, 12:34 AM IST

 ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನೀರಿನ ಕೊರತೆ ಪರಿಹರಿಸಲು ಒಂದು ವರ್ಷದೊಳಗೆ ಎತ್ತಿನಹೊಳೆ ಯೋಜನೆಯಿಂದ 16 ಟಿಎಂಸಿ ನೀರು ಬಂದೇ ಬರುತ್ತದೆ.  

ಮಳೆ ಇಲ್ಲದಿದ್ದರೂ ಬಂತು ಕೆರೆಗೆ ನೀರು

Feb 04 2025, 12:32 AM IST
ತಾಲೂಕಿನ ಹೊಸಳ್ಳಿ ಕೆರೆಗೆ ಬಿರು ಬೇಸಿಗೆಯಲ್ಲಿಯೂ ನೀರು ಬರುತ್ತಿದ್ದು, ಹೊಸಳ್ಳಿ ಗ್ರಾಮಸ್ಥರ ಸಂತಸಕ್ಕೆ ಪಾರವೇ ಇಲ್ಲದಂತೆ ಆಗಿದೆ.

ಹು-ಧಾ ಕೈಗಾರಿಕೆಗೆ ನೀರು; ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

Feb 04 2025, 12:31 AM IST
ಜಿಲ್ಲೆಯ ಹಿಡಕಲ್ ಜಲಾಶಯದ ನೀರನ್ನು ಹುಬ್ಬಳ್ಳಿ-ಧಾರವಾಡದ ಕೈಗಾರಿಕೆಗಳಿಗೆ ಪೂರೈಸಬಾರದು,15 ದಿನದೊಳಗೆ ಕಾಮಗಾರಿ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ನಮ್ಮ ನೀರು, ನಮ್ಮ ಹಕ್ಕು ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

ತೊಳ್ಕಲಕ್ಕಷ್ಟೇ ಮೊಳಕಾಲ್ಮೂರಿಗೆ ಭದ್ರೆ ನೀರು

Feb 04 2025, 12:30 AM IST
ಮೊಳಕಾಲ್ಮುರು ತಾಲೂಕಿನಲ್ಲಿರುವ ಏಕ ಮಾತ್ರ ಜಲಪಾತ್ರೆ ರಂಗಯ್ಯನದುರ್ಗ ಜಲಾಶಯ

ಸ್ವಚ್ಛತೆ, ಕುಡಿಯುವ ನೀರು, ಇತರ ಸಮಸ್ಯೆ ಪರಿಹಾರಕ್ಕೆ ವಾರದ ಗಡುವು : ಶಾಸಕ ಸಿದ್ದು ಪಾಟೀಲ್‌

Feb 03 2025, 12:34 AM IST
ಸ್ವಚ್ಛತೆ. ಕುಡಿಯುವ ನೀರು ಪೂರೈಕೆ, ವಿದ್ಯುತ್ ದೀಪ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಪುರಸಭೆಗೆ ವಾರದ ಗಡವು ನೀಡಲಾಗಿದೆ ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.

ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರ್ಕಾರದಿಂದ ಡಿಪಿಆರ್ ಸಿದ್ಧ

Feb 02 2025, 11:45 PM IST
ಕೆಆರ್‌ಎಸ್ ಜಲಾಶಯ ವರುಣನ ಕೃಪೆಯಿಂದ ಮೂರನೇ ಬಾರಿ ತುಂಬಿದ್ದರೂ ಸಹ ಮದ್ದೂರು ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಇನ್ನು ಎರಡನೇ ಬಾರಿ ಬೆಳೆ ಬೆಳೆಯಲು ರೈತರು ಹರಸಾಹಸ ಮಾಡುವ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved