• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ನೀರು ಕೊಟ್ಟರದೇ ನಿಜವಾದ ಕಾವೇರಿ ಆರತಿ: ಅನ್ನದಾನಿ

Sep 27 2024, 01:20 AM IST
ಕೆಆರ್‌ಎಸ್ ತುಂಬಿದ ಸಮಯದಲ್ಲೇ ಕೆರೆ- ಕಟ್ಟೆಗಳನ್ನು ತುಂಬಿಸುವ ಕೆಲಸ ಮಾಡಬೇಕಿತ್ತು. ಆಗ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರು. ಆಗಲೇ ನೀರು ಕೊಟ್ಟಿದ್ದರೆ ಇಂದು ಇಂತಹ ಪರಿಸ್ಥಿತಿಯನ್ನು ಎದುರಿಸಬೇಕಿರಲಿಲ್ಲ. ಆಗಸ್ಟ್ ಕೊನೆಯಲ್ಲೇ ನಾಟಿ ಮುಗಿಯಬೇಕಿತ್ತು. ಈಗ ನೀರು ಕೊಟ್ಟರೂ ನಾಟಿ ಮಾಡಲಾಗುವುದಿಲ್ಲ. ನಾಟಿ ಮಾಡುವ ಅವಧಿ ಮೀರಿರುವುದರಿಂದ ರೈತರಿಗೆ ಯಾವ ಪ್ರಯೋಜನವಿಲ್ಲ. ಈಗ ಕನಿಷ್ಠ ಪಕ್ಷ ಕೆರೆ- ಕಟ್ಟೆಗಳನ್ನು ತುಂಬಿಸುವ ಕೆಲಸ ಮಾಡಬೇಕಿದೆ.

78 ಕೆರೆಗೆ ನೀರು ತುಂಬಿಸುವ ಕಾಮಗಾರಿಗೆ ಚಾಲನೆ

Sep 26 2024, 10:06 AM IST
ಭದ್ರಾ ಉಪಕಣಿವೆ ಯೋಜನೆಯ 3 ನೇ ಹಂತದ ಯೋಜನೆ, ಟೆಂಡರ್ ಹಂತದಲ್ಲಿದ್ದು ಎಲ್ಲ ಕೆರೆಗಳ ಅಭಿವೃದ್ಧಿಪಡಿಸಿ, ನೀರು ತುಂಬಿಸುವ ಕಾಮಗಾರಿ ಮೂಲಕ ಈ ಭಾಗದ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ಬಿಬಿಬಿಎಂಪಿ ವ್ಯಾಪ್ತಿಯ 110 ಹ‍ಳ್ಳಿಗಳಿಗೆ ವಿಜಯದಶಮಿಗೆ ಕಾವೇರಿ ನೀರು : ಡಿ.ಕೆ.ಶಿವಕುಮಾರ್

Sep 24 2024, 01:50 AM IST

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸುವ 'ಕಾವೇರಿ 5ನೇ ಹಂತ' ಯೋಜನೆಯನ್ನು ವಿಜಯದಶಮಿ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.  

ಆಲಮಟ್ಟಿ ಜಲಾಶಯದ ನೀರು ಮರು ಹಂಚಿಕೆಗೆ ಒತ್ತಾಯ

Sep 24 2024, 01:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಆಲಮಟ್ಟಿ ಜಲಾಶಯದ ನೀರಿನ ಮರು ಹಂಚಿಕೆಯ ವಿಷಯವಾಗಿ ಕರ್ನಾಟಕ ರೈತ ಸಂಘ - ಹಸಿರು ಸೇನೆ, ಅಖಂಡ ಕರ್ನಾಟಕ ರೈತ ಸಂಘ, ಅವಳಿ ಜಲಾಶಯಗಳ ನೀರು ಮರು ಹಂಚಿಕೆ ಹೋರಾಟ ಸಮಿತಿಯ ಜಿಲ್ಲಾ ಘಟಕ ಸೇರಿ ವಿವಿಧ ರೈತಪರ ಸಂಘಟನೆಗಳ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಗೆ ಕ್ರಮ ಕೈಗೊಳ್ಳಿ: ಹೊನ್ನೂರ್ ಪ್ರಕಾಶ್

Sep 23 2024, 01:28 AM IST
ಹುಬ್ಬೆ ಹುಣಸೆ ರಾಮನಗುಡ್ಡ, ವಿವಿಧ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿದ್ಯುತ್ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು. ಹನೂರಿನಲ್ಲಿ ನೂತನ ಘಟಕಗಳ ಉದ್ಘಾಟನೆ ಮಾಡಿ ಮಾತನಾಡಿದರು.

ಎರಡನೇ ಬೆಳೆಗೂ ನೀರು: ಸಿಎಂ ಸಿದ್ದರಾಮಯ್ಯ

Sep 23 2024, 01:24 AM IST
ತುಂಗಭದ್ರಾ ಜಲಾಶಯದ ಮುರಿದ 19ನೇ ಕ್ರಸ್ಟ್ ಗೇಟ್ ದುರಸ್ತಿ ಮಾಡಿದ ಮೇಲೆ ಸಂಪೂರ್ಣ ಭರ್ತಿಯಾಗಿದೆ. ಇನ್ನು ಮಳೆಯ ಬರುವ ವಿಶ್ವಾಸ ಇರುವುದರಿಂದ ಈ ಬಾರಿ ಎರಡನೇ ಬೆಳೆಗೂ ನೀರು ನೀಡಲಾಗುವುದು.

ಹಳಿಯಾಳದಲ್ಲಿ ಭಾರಿ ಮಳೆ, ಮನೆ, ಶಾಲೆಗೆ ನುಗ್ಗಿದ ನೀರು

Sep 23 2024, 01:23 AM IST
ಹಳಿಯಾಳ ಎಪಿಎಂಸಿಯ ಪ್ರಾಂಗಣದಲ್ಲಿ ರೈತರು ಒಣಗಿಸಿಲು ತಂದ ಮೆಕ್ಕೆಜೋಳವು ಸಂಪೂರ್ಣವಾಗಿ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಬ್ಲೊಸ್ಸಂ ಶೋರ್ವಸ್‌ನಿಂದ ರಾಸಾಯನಯುಕ್ತ ನೀರು ಹೊರಕ್ಕೆ: ರೈತರ ಆರೋಪ

Sep 22 2024, 02:07 AM IST
ಕೆಲವು ವರ್ಷಗಳಿಂದ ಈ ಭಾಗದ ರೈತರ ವಿರೋಧದ ನಡುವೆಯೂ ಕಂಪನಿ ಸೌತೆಕಾಯಿ ಸಂಸ್ಕರಣ ಘಟಕ ಆರಂಭಿಸಿದೆ.

ಸಮುದ್ರ ಸೇರುವ ನೀರು ಸದ್ಬಳಕೆ ಯಾವಾಗ?

Sep 22 2024, 01:48 AM IST
ಪ್ರಸಕ್ತ ವರ್ಷ ತುಂಗಭದ್ರಾ ನದಿಯ ಮೂಲಕ ಬರೋಬ್ಬರಿ 200 ಟಿಎಂಸಿಗೂ ಅಧಿಕ ನೀರು ಆಂಧ್ರದಲ್ಲಿ ಸಮುದ್ರ ಸೇರಿದೆ. ತುಂಗಭದ್ರಾ ಬೋರ್ಡ್ ಲೆಕ್ಕಾಚಾರದ ಪ್ರಕಾರವೇ ಪ್ರತಿ ವರ್ಷ ಸರಾಸರಿ 90 ಟಿಎಂಸಿ ನೀರು ನದಿಯ ಮೂಲಕ ಹರಿದು ಹೋಗಿ ಸಮುದ್ರ ಸೇರುತ್ತದೆ.

ಮಾಲವಿ ಡ್ಯಾಂನ ಗೇಟ್ ಸ್ಥಗಿತ: ಅಪಾರ ನೀರು ಪೋಲು

Sep 21 2024, 01:58 AM IST
ತುಂಗಾಭದ್ರಾ ಹಿನ್ನೀರು ಹರಿದು ಬರುತ್ತಿದ್ದರೂ ತಾಲೂಕಿನ ಮಾಲವಿ ಜಲಾಶಯದ ಗೇಟ್ ಸ್ಥಗಿತಗೊಂಡಿದ್ದರಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 157
  • next >

More Trending News

Top Stories
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved