• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲಪ್ರಭಾ ಬಲದಂಡೆ ಕಾಲುವೆಗೆ ಹೆಚ್ಚುವರಿ ನೀರು ಪೂರೈಸಿ

Sep 13 2024, 01:40 AM IST
ಸರಿಯಾಗಿ ಕಾಲುವೆ ನೀರು ತಲುಪುವದಿಲ್ಲ.ಆದರಿಂದ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು

ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಲೋಪ ಎಸಗಿದರೆ ಎಫ್ ಐಆರ್

Sep 13 2024, 01:39 AM IST
ಸಾರ್ವಜನಿಕರ ದೂರುಗಳಿಗೆ ಬೇಜವಾಬ್ದಾರಿತನ ತೋರುವುದು ಹಾಗೂ ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಲೋಪವೆಸಗುವುದು ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಎಚ್ಚರಿಕೆ ನೀಡಿದರು.

ಕಲುಷಿತ ನೀರು ಕುಡಿದು ಓರ್ವ ಸಾವು , 12 ಮಂದಿಗೆ ವಾಂತಿ, ಭೇದಿ

Sep 13 2024, 01:35 AM IST
ತಾಲೂಕು ಆರೋಗ್ಯಾಧಿಕಾರಿಗಳ ತಂಡ ಬೆಟ್ಟಹಳ್ಳಿ ಗ್ರಾಮದಲ್ಲಿ ಸಮಗ್ರವಾಗಿ ಪರಿಶೀಲನೆ ನಡೆಸಿದೆ.

ಮಧುಗಿರಿ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಸಚಿವ ಕೆ.ಎನ್‌.ರಾಜಣ್ಣ

Sep 12 2024, 01:54 AM IST
ಮಧುಗಿರಿ ತಾಲೂಕಿನ ಎಲ್ಲ ಕೆರೆಗಳಿಗೆ ಮುಂದಿನ ಮಳೆಗಾಲದ ವೇಳೆಗೆ ಎತ್ತಿನಹೊಳೆ ಯೋಜನೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು. ಮಧುಗಿರಿಯಲ್ಲಿ ಗ್ರಾಪಂ ಮಟ್ಟದ ಜನಸ್ಪಂದನ ಮತ್ತು ಖಾತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈಚನೂರು ಕೆರೆಗೆ ಯುಜಿಡಿ ಕೊಳಚೆ ನೀರು: ಕ್ರಮಕ್ಕೆ ಆಗ್ರಹ

Sep 12 2024, 01:51 AM IST
ಕುಡಿಯುವ ನೀರು ಪೂರೈಸುವ ಈಚನೂರು ಕೆರೆಗೆ ಯುಜಿಡಿ ಕೊಳಚೆ ನೀರು ಹರಿಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆ ಹಾಗೂ ನಾಗರೀಕ ಜಾಗೃತಿ ಮತ್ತು ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ತಿಪಟೂರು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್‌ಗೆ ಬುಧವಾರ ಮನವಿ ಸಲ್ಲಿಸಿದರು.

ಶಿಂಷಾ ಎಡ, ಬಲದಂಡೆ ನಾಲೆಗಳಿಗೆ ನೀರು ಹರಿಸುವಂತೆ ರೈತರ ಆಗ್ರಹ

Sep 12 2024, 01:49 AM IST
ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ಬೆಳೆದಿರುವ ಗಿಡಗಂಟೆಗಳು ಹಾಗೂ ಹೂಳನ್ನು ಶೀಘ್ರ ತೆಗೆಸಿ ನಾಲೆಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಒಂದು ಕಟ್ಟು ನೀರನ್ನು ಮಾತ್ರ ನಾಲೆಗಳ ಮೂಲಕ ಹರಿಯಲು ಬಿಟ್ಟಿದ್ದಾರೆ. ಆ ನಂತರ ನೀರು ಬಿಡದೆ ಇರುವುದರಿಂದ ಹಾಲಿ ಇರುವ ಬೆಳೆಗಳು ಒಣಗುವ ಹಂತಕ್ಕೆ ಬಂದಿದೆ.

ಬೆಂಗಳೂರಿಗೆ ಶರಾವತಿ ನದಿ ನೀರು ಒಯ್ಯುವ ನಿರ್ಧಾರದ ಪುನರ್ ಪರಿಶೀಲನೆ ಅಗತ್ಯ : ಸಂಸದ ಬಿ.ವೈ.ರಾಘವೇಂದ್ರ

Sep 11 2024, 01:16 AM IST
ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸಮರ್ಪಕ ಕುಡಿವ ನೀರು ಪೂರೈಸಿ

Sep 11 2024, 01:03 AM IST
ನೀರಿನ ಕರ ತಪ್ಪದೆ ತುಂಬುತ್ತಿದ್ದೇವೆ. ಅದರೂ ಸಹ ನೀರು ಪೂರೈಸಲು ಪುರಸಭೆಯಿಂದ ಆಗುತ್ತಿಲ್ಲ

ಕೊನೆಯ ಭಾಗಕ್ಕೆ ಇನ್ನೂ ತಲುಪದ ನೀರು: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Sep 10 2024, 01:38 AM IST
ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಕೆಆರ್‌ಎಸ್ ಅಣೆಕಟ್ಟು ಭರ್ತಿಯಾದ ದಿನದಿಂದ ನಿರಂತರವಾಗಿ ನಾಲೆಯಲ್ಲಿ ನೀರು ಹರಿಯುತ್ತಿದೆ. ಆ ನೀರೆಲ್ಲವೂ ಎಲ್ಲಿಗೆ ಹೋಗುತ್ತಿದೆ. ಕೊನೆಯ ಭಾಗಕ್ಕೆ ನೀರು ತಲುಪಿಸುವುದನ್ನು ಗುರಿಯಾಗಿಸಿಕೊಂಡು ನೀರು ತಲುಪುವುದಕ್ಕೆ ಅಡ್ಡಿಯಾಗಿರುವ ತೊಂದರೆ ನಿವಾರಿಸುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ಕರ್ತವ್ಯಲೋಪವೆಸಗುತ್ತಿದ್ದಾರೆ.

ಗಾಣದಾಳ ಶಾಲೆಗೆ ನೀರು ಒದಗಿಸಿದ ಎಸ್‌ಡಿಎಂಸಿ ಅಧ್ಯಕ್ಷ

Sep 09 2024, 01:32 AM IST
ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುದಕಪ್ಪ ಮಜ್ಜಿಗೆ ಶನಿವಾರ ರಾತ್ರಿ ಶಾಲೆಯಲ್ಲಿ ಬೋರೆವೆಲ್ ಕೊರೆಯಿಸಿ ವಿದ್ಯಾರ್ಥಿಗಳಿಗೆ ನೀರಿನ ದಾಹ ಇಂಗಿಸಿದ್ದಾರೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 157
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved