• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು, ನೈರ್ಮಲ್ಯ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಮುಖ್ಯ

Mar 06 2025, 12:32 AM IST
Women's role in water and sanitation management is important

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹ

Mar 06 2025, 12:31 AM IST
ಪಟ್ಟಣದಲ್ಲಿ ಕೆಲವೊಂದು ವಾರ್ಡ್‌ಗಳಲ್ಲಿ ಸರಿಯಾಗಿ ಕುಡಿಯುವ ನೀರನ್ನು ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ಸಾರ್ವಜನಿಕರು ಬುಧವಾರ ಪುರಸಭೆ ಕಾರ್ಯಾಲಯದಲ್ಲಿ ಮೇಕೆ ಮತ್ತು ಆಕಳು ಕರುವಿನೊಂದಿಗೆ ಆಗಮಿಸಿ ಪ್ರತಿಭಟನೆ ನಡಿಸಿದರು.

ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುಂಜಾಗ್ರತಾ ವಹಿಸಿ

Mar 06 2025, 12:31 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ನಡೆಸಿದರು.

ಕಾಡು ಪ್ರಾಣಿಗಳಿಗೆ ನೀರು ಪೂರೈಸಲು ತೊಟ್ಟಿ ಅಳವಡಿಕೆ

Mar 06 2025, 12:30 AM IST
ಬಂಗಾರಪೇಟೆ ತಾಲೂಕಿನ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿರುವ ಕಾಡಿನಲ್ಲಿ ಜಿಂಕೆ, ಕಾಡುಹಂದಿ, ಮೊಲ, ನವಿಲುಗಳು, ಕೋತಿಗಳು ಕರಡಿಗಳು ಸೇರಿದಂತೆ ಅನೇಕ ಪ್ರಾಣಿಗಳಿವೆ ಬೇಸಿಗೆ ಆರಂಭವಾಗುತ್ತಿದ್ದಂತೆ ಕಾಡಿನಲ್ಲಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾಡಿನಲ್ಲಿ ನೀರಿನ ತೊಟ್ಟಿ ಇಡುವ ಮೂಲಕ ನೀರುಪೂರೈಸಲಾಗುತ್ತಿದೆ

ಸುರಪುರ: ಏ.15ರವರೆಗೆ ನೀರು ಹರಿಸಲು ಆಗ್ರಹ

Mar 06 2025, 12:30 AM IST
Surapura: Demand to release water till April 15

ಹೇಮಾವತಿ ಜಲಾಶಯದಿಂದ ಕೆರೆ, ಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ: ಆರ್.ಡಿ.ಗಂಗಾಧರ್

Mar 06 2025, 12:30 AM IST
ಮೇ ತಿಂಗಳ ಅಂತ್ಯದವರೆಗೆ ಯಾವುದೇ ಕಾರಣಕ್ಕೂ ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ತಾಲೂಕಿನ ಕೆರೆ- ಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಇಲಾಖೆ ಇಂಜಿನಿಯರ್ ಗಳು ತಿಳಿಸಿದರು.

ನದಿ ತೀರದ ಪ್ರದೇಶಗಳಿಗೆ ನುಗ್ಗಿದ ಉಪ್ಪು ನೀರು: ಕೃಷಿ ಭೂಮಿ ನಾಶ

Mar 05 2025, 12:37 AM IST
ಹೆಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟು, ಮೂವತ್ತುಮುಡಿ, ಬುಗ್ರಿಕಡು, ಕೋಟೆಬೆಟ್ಟು, ಹೊಸ್ಕಳಿ ಭಾಗದ ಕೃಷಿಕರು ಗದ್ದೆಗಳಿಗೆ ನುಗ್ಗಿದ ಉಪ್ಪು ನೀರಿನಿಂದಾಗಿ ಕಂಗೆಟ್ಟಿದ್ದಾರೆ. ಮುಂಗಾರುವಿನಲ್ಲಿ ಭತ್ತದ ಬೆಳೆ ಬೆಳೆಯುವ ಇಲ್ಲಿನ ಕೃಷಿಕರು, ಆ ಬಳಿಕ ಹಿಂಗಾರು ಹಂಗಾಮಿನಲ್ಲಿ ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ಇದೀಗ ಏಕಾಏಕಿ ನದಿ ತೀರದ ಕೃಷಿಗದ್ದೆಗಳಿಗೆ ಉಪ್ಪು ನೀರು ನುಗ್ಗಿದ್ದರಿಂದ ರೈತರು ಬೆಳೆದ ಕೃಷಿ ಸಂಪೂರ್ಣ ನಾಶಗೊಂಡಿದೆ.

ಇಲ್ಲಿ ಶವ ಸಂಸ್ಕಾರಕ್ಕೂ ಹಳ್ಳದ ನೀರು ದಾಟಬೇಕು

Mar 05 2025, 12:34 AM IST
ಮದ್ದೂರು ಗ್ರಾಮದ ಸುವರ್ಣಾವತಿ ಹಾದು ಹೋಗಿರುವ ಹಳ್ಳದಲ್ಲಿ ನೀರು ತುಂಬಿದ ಹಿನ್ನೆಲೆ ವಿಧಿ ಇಲ್ಲದೆ ಶವಸಂಸ್ಕಾರಕ್ಕಾಗಿ ಹಳ್ಳ ದಾಟಿ ತೆರಳುತ್ತಿರುವುದು.

ಕೆಸಿ ವ್ಯಾಲಿ 300 ಎಂಎಲ್‌ಡಿ ನೀರು ಹರಿಸಲು ಒತ್ತಾಯ

Mar 05 2025, 12:31 AM IST
ಬಂಗಾರಪೇಟೆ ತಾಲೂಕಿಗೆ ಕೆಸಿ ವ್ಯಾಲಿಯ ಮೊದಲನೇ ಹಂತದಲ್ಲಿ ೪೦೦ಎಂಎಲ್‌ಡಿ ನೀರು ಸರಬರಾಜು ಮಾಡಲು ಒಪ್ಪಂದವಾಗಿತ್ತು. ಅದರಂತೆ ಪೂರೈಸಿದ್ದರಿಂದ ಕ್ಷೇತ್ರ ಸೇರಿದಂತೆ ಜಿಲ್ಲೆಯ ಕೆರೆಗಳಿಗೆ ನೀರು ಹರಿದು ಅಂತರ್ಜಲ ಮಟ್ಟ ಸುಧಾರಿಸಿತ್ತು. ಆದರೆ ಎರಡು ವರ್ಷದಿಂದ ಬಿಬಿಎಂಪಿ ನೀರು ಸರಬರಾಜು ಮಾಡದ ಕಾರಣ ಕೆರೆಗಳಲ್ಲಿ ನೀರಿಲ್ಲ.

ಹಟ್ಟಿ ತಿಪ್ಪೇಶನ ಜಾತ್ರೆಗೆ ಕುಡಿವ ನೀರು ಕೊರತೆ ಬೇಡ

Mar 04 2025, 12:34 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಪೂರ್ವ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 195
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved