• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮರವೂರು ಡ್ಯಾಂ ಸೇರುತ್ತಿದೆ ಮಲ,ಮೂತ್ರ ಮಿಶ್ರಿತ ಕೊಳಚೆ ನೀರು!

Dec 17 2024, 01:02 AM IST
ಕೊಳಚೆ ನೀರು ಹೋಗುತ್ತಿರುವುದು ಮರವೂರಿನಲ್ಲಿ ಫಲ್ಗುಣಿ ನದಿಗೆ ಕಟ್ಟಿರುವ ಅಣೆಕಟ್ಟಿಗೆ. ಇದರ ಬಗ್ಗೆ ಕೆಲ ವರ್ಷಗಳ ಹಿಂದೆಯೇ ‘ಕನ್ನಡಪ್ರಭ’ ಸವಿಸ್ತಾರವಾಗಿ ವರದಿ ಪ್ರಕಟಿಸಿತ್ತು. ಕೆಲ ಸಮಯ ನಿಂತಿದ್ದ ಕೊಳಚೆ ನೀರು ಮತ್ತೆ ಡ್ಯಾಂಗೆ ಹರಿಯಲು ಆರಂಭವಾಗಿದೆ. ಎಚ್ಚೆತ್ತ ಜನರು ಹೋರಾಟಕ್ಕೆ ಮುಂದಾಗಿದ್ದಾರೆ.

ನೀರು, ಗಾಳಿ, ಆಹಾರದಂತೆ ಮಣ್ಣು ಕೂಡ ಅಗತ್ಯ

Dec 16 2024, 12:48 AM IST
ಮಣ್ಣಿಗೂ ಕಾಡಿಗೂ ಅವಿನಾಭಾವ ಸಂಬಂಧವಿದೆ. ಮಣ್ಣಿದ್ದರೆ ಕಾಡು.ಕಾಡುಗಳಿದ್ದರೆ ವನ್ಯಪ್ರಾಣಿಗಳು. ವನ್ಯಪ್ರಾಣಿಗಳ ಸಂರಕ್ಷಣೆ ನಮ್ಮ ಧ್ಯೇಯವಾಗಬೇಕು

ಶಾಲೆಗಳಿಗೆ ಮಾಯಮುಡಿ ಗ್ರಾ.ಪಂ. ಶುದ್ಧ ಕುಡಿಯುವ ನೀರು ಘಟಕ ವಿತರಣೆ

Dec 13 2024, 12:47 AM IST
ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶುದ್ಧ ನೀರಿನ ಘಟಕ ಮತ್ತು ಡಿಸ್ಪೆನ್ಸರ್ ಹಾಗೂ 11 ಅಂಗನವಾಡಿ ಕೇಂದ್ರಗಳಿಗೆ ಶುದ್ಧ ನೀರಿನ ಘಟಕ ವಿತರಿಸಲಾಯಿತು.

ಹಳ್ಳಕ್ಕೆ ರಾಸಾಯನಿಕಯುಕ್ತ ತ್ಯಾಜ್ಯ ನೀರು: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

Dec 13 2024, 12:46 AM IST
20 ದಿನಗಳ ಹಿಂದೆ ನಿರಂತರ ಐದು ದಿನ ರಾಸಾಯನಿಕಯುಕ್ತ ವ್ಯರ್ಥ ನೀರು ಹರಿದು ಬಂದಿತ್ತು.

ಹನೂರಿನಲ್ಲಿ ಅವೈಜ್ಞಾನಿಕ ಕಾಮಗಾರಿ; ಅಪಾರ ಪ್ರಮಾಣದ ನೀರು ಪೋಲು

Dec 12 2024, 12:30 AM IST
ಹನೂರಿನಲ್ಲಿ ಮನರೇಗಾ ಉದ್ಯೋಗ ಖಾತ್ರಿ ಯೋಜನೆ ಅಡಿ ಎಡ ಮತ್ತು ಬಲದಂಡೆ ನಾಲೆಗಳನ್ನು ಆರು ದಿನಗಳ ಕಾಲ 35 ಲಕ್ಷದಲ್ಲಿ ಗಿಡಗಂಟಿಗಳು, ರಾಡಿ ಸ್ವಚ್ಛಗೊಳಿಸಿ ಜಲಾಶಯದಿಂದ ನೀರು ನಾಲೆಗೆ ಬಿಡಲಾಗಿದೆ. ಆದರೆ, ಸಣ್ಣ ನೀರಾವರಿ ಇಲಾಖೆ ಚಾನಲ್‌ಗಳ ಅವೈಜ್ಞಾನಿಕವಾಗಿ ಮಾಡಲಾಗಿರುವುದರಿಂದ ಅಪಾರ ಪ್ರಮಾಣದಲ್ಲಿ ರೈತರ ಜಮೀನುಗಳಿಗೆ ಹೋಗುವ ನೀರು ಪೋಲಾಗುತ್ತಿದೆ.

ಮಾಗಡಿಗೆ ನೀರು ಹರಿಸಲು ಜೆಡಿಎಸ್‌ ವಿರೋಧ

Dec 10 2024, 12:31 AM IST
ಕುಣಿಗಲ್ ಪಾಲಿನ ನೀರನ್ನು ಬಳಕೆ ಮಾಡಲು ಯಾವುದೇ ಕಾಲುವೆ ಅಭಿವೃದ್ಧಿ ಮಾಡದ ಕಾಂಗ್ರೆಸ್ಸಿಗರು ರಾಮನಗರ ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದು ಸರಿ ಅಲ್ಲ ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಬಿ ಎನ್ ಜಗದೀಶ್ ತಿಳಿಸಿದ್ದಾರೆ,

ಕೆಎಚ್‍ಬಿ ಕಾಲೋನಿಗೆ ನೀರು ಸ್ಥಗಿತ: ನಿವಾಸಿಗಳ ಆಕ್ರೋಶ

Dec 10 2024, 12:30 AM IST
Water cut to KHB Colony: Residents' outrage

ಉಬ್ಬೆ ಹುಣಸೆ ಜಲಾಶಯ ನೀರು ಕಾಲುವೆಗೆ ಬಿಡಲು ಚಾಲನೆ

Dec 09 2024, 12:49 AM IST
ಹನೂರು ಸಮೀಪದ ಉಬ್ಬೆ ಹುಣಸೆ ಜಲಾಶಯದ ನೀರು ಕಾಲುವೆಗೆ ಬಿಡಲು ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.

ನೀರು ಸರಬರಾಜು ಯೋಜನೆಗೆ ಸಿಎಂ, ತಂದೆಯವರ ಪ್ರಯತ್ನದಿಂದ ಅನುದಾನ ಮಂಜೂರು : ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Dec 09 2024, 12:46 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಅಮೃತ್-2 ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಮೊದಲ ಹಂತದಲ್ಲಿ ₹18.98 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ತಾಕತ್ತಿದ್ದರೆ ಹೇಮಾವತಿ ನೀರು ತೆಗೆದುಕೊಂಡು ಹೋಗಿ : ಶಾಸಕ ಎಂ ಟಿ ಕೃಷ್ಣಪ್ಪ ಡಿಸಿಎಂ ಡಿಕೆಶಿ ವಿರುದ್ಧ ಕಿಡಿ

Dec 08 2024, 01:20 AM IST
ತುಮಕೂರು ಜಿಲ್ಲೆಯಲ್ಲಿ ಇರುವುದು ಗಂಡುಗಲಿಗಳು ಎನ್ನುವುದನ್ನು ತಾವು ಮರೆಯಬಾರದು ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಡಿಸಿಎಂ ಡಿಕೆಶಿ ವಿರುದ್ಧ ಕಿಡಿ ಕಾರಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 181
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved