• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಜಿ ಭಾಗಕ್ಕೆ ನೀರು ತರಲು ನಾನು ಬದ್ದ : ಸಚಿವ ಡಿ ಸುಧಾಕರ್

Aug 27 2024, 01:30 AM IST
I came to bring water to JG part: Minister D Sudhakar

ಹುಣಸ ಘಟ್ಟದಲ್ಲಿ ವಾಂತಿ - ಭೇದಿ ಪ್ರಕರಣ: ಕುಡಿ ನೀರು ವ್ಯವಸ್ಥೆ ಪರಿಶೀಲಿಸಿದ ಶಾಸಕ

Aug 26 2024, 01:44 AM IST

  ಕಲುಷಿತ ನೀರು ಕುಡಿದು ಏಳು ಜನರಲ್ಲಿ ವಾಂತಿ-ಭೇದಿ ಜ್ವರದ ಲಕ್ಷಣ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸುದ್ದಿ ಹಿನ್ನೆಲೆ ಗ್ರಾಮಕ್ಕೆ ಶಾಸಕ ಡಿ.ಜಿ.ಶಾಂತನಗೌಡ, ಹೊನ್ನಾಳಿ-ಚನ್ನಗಿರಿ ಉಪ-ವಿಭಾಗದ ಉಪವಿಭಾಗಾಧಿಕಾರಿ ವಿ.ಅಭಿಷೇಕ್   ತಂಡ ಭೇಟಿ ನೀಡಿತು.

ಅವೈಜ್ಞಾನಿಕ ಕಾಮಗಾರಿ: ರೈತರ ಜಮೀನಿನಲ್ಲಿ ಹರಿಯುತ್ತಿರುವ ನೀರು

Aug 26 2024, 01:42 AM IST
ಕೂಡಲೇ ಕೆಶಿಪ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ಜೊತೆಗೆ ಹೇಮಾವತಿ ನೀರಾವರಿ ಇಲಾಖೆಯ ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ ಹಳ್ಳದ ಒತ್ತುವರಿ ತೆರವು ಮಾಡಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಕೆರೆಗೆ ನೀರು ತುಂಬಿಸಲು ಕ್ರಮ: ಶಿವರಾಜ ತಂಗಡಗಿ

Aug 26 2024, 01:42 AM IST
ಕ್ಷೇತ್ರದ ಜೀರಾಳ, ಹಣವಾಳ ಹಾಗೂ ಚಿಕ್ಕಡಂಕನಕಲ್ ಗ್ರಾಪಂ ವ್ಯಾಪ್ತಿಯ ₹೩೬ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ಏತ ನೀರಾವರಿ ಪುನಶ್ಚೇತನಗೊಳಿಸಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಪ್ರಯತ್ನ: ನರೇಂದ್ರಸ್ವಾಮಿ

Aug 26 2024, 01:37 AM IST
ಹಲಗೂರು ಭಾಗದಲ್ಲಿ ತೊರೆಕಾಡನಹಳ್ಳಿಯಲ್ಲಿ ಬಳಿ ಶಿಂಷಾ ನದಿ ಪಾತ್ರದಲ್ಲಿ ಒಂದು ಬ್ಯಾರೇಜ್ ನಿರ್ಮಿಸಿ 26 ಕೆರೆಗಳಿಗೆ ಏತ ನೀರಾವರಿ ಸೇರಿದಂತೆ ಬ್ಯಾಡರಹಳ್ಳಿ ಮಡಳ್ಳಿ ಏತ ನೀರಾವರಿಗಳಲ್ಲಿ ಒಟ್ಟು ಮೂರೂ ಬ್ಯಾರೇಜ್‌ಗಳನ್ನು ನಿರ್ಮಾಣ ಮಾಡಿದ್ದು, ಇವುಗಳನ್ನು ಪುನಶ್ಚೇತನಗೊಳಿಸಿ ಎಲ್ಲಾ ಕೆರೆಗಳಿಗೂ ನೀರು ಒದಗಿಸಿ ರೈತರಿಗೆ ಅನುಕೂಲ ಮಾಡಲಾಗುವುದು.

ಇನ್ನೆರಡು ತಿಂಗಳಲ್ಲಿ ಕೂಡ್ಲಿಗಿ ತಾಲೂಕಿನ ಕೆರೆಗಳಿಗೆ ನೀರು?

Aug 26 2024, 01:35 AM IST
ತುಂಬ ಕಾಳಜಿಯಿಂದ ಕೊನೆಯ ಹಂತದ ಕಾಮಗಾರಿಗೆ ಇದ್ದ ಅಡೆತಡೆಗಳನ್ನು ಕಾನೂನಾತ್ಮಕವಾಗಿ ಬಗೆಹರಿಸಿದ್ದಾರೆ.

ತುಂಗಾ ಮೇಲ್ದಂಡೆ ಯೋಜನೆ ತುಂಗಾ ನಾಲೆ ಒಡೆದು ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ಸಾವಿರಾರು ಎಕರೆ ಬೆಳೆ ಜಲಾವೃತ

Aug 26 2024, 01:32 AM IST
ತುಂಗಾ ಮೇಲ್ದಂಡೆ ಯೋಜನೆ ತುಂಗಾ ನಾಲೆ ಒಡೆದು ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾದ ಘಟನೆ ಹೊನ್ನಾಳಿ ತಾಲೂಕು ಬಸವನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ರೈತರು ತೀವ್ರ ಆತಂಕಕ್ಕೆ ತುತ್ತಾಗಿದ್ದಾರೆ.

ಕೊನೇ ಭಾಗದ ಜಮೀನುಗಳಿಗೆ ನೀರು ಪೂರೈಸಲು ತ್ವರಿತಗತಿಯಲ್ಲಿ ಕ್ರಮ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Aug 26 2024, 01:31 AM IST
ಮಳವಳ್ಳಿ ತಾಲೂಕಿಗೆ ನೀರು ಪೂರೈಕೆಯಾಗುವ ಹೆಬ್ಬಕವಾಡಿ ಸುತ್ಕಟ್ಟೆ ಬಳಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದುಕೊಂಡು ಅವರು ಮಧ್ಯರಾತ್ರಿಯಿಂದಲೇ ಹಿಂದಿನ ಪ್ರಮಾಣದಲ್ಲಿ ನೀರು ಹರಿಸುವಂತೆ ಅಧಿಕಾರಿಗಳಿಗೆ ತಾಕೀತು.

ಕೃಷ್ಣಾನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು

Aug 25 2024, 02:00 AM IST
A young man who had gone to swim in the river Krishna got water

ತಿರುಪತಿಯಲ್ಲಿ ಜಲಕ್ಷಾಮ ಭೀತಿ : ತಿರುಮಲದ ಡ್ಯಾಂಗಳಲ್ಲಿ 120-130 ದಿನಕ್ಕೆ ಸಾಕಾಗುವಷ್ಟು ಮಾತ್ರ ನೀರು

Aug 25 2024, 01:53 AM IST
ಸರಾಸರಿಗಿಂತ ಕಡಿಮೆ ಮುಂಗಾರು ಮಳೆಯಿಂದಾಗಿ ಶ್ರೀಕ್ಷೇತ್ರ ತಿರುಮಲದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಡ್ಯಾಂಗಳಲ್ಲಿ 120-130 ದಿನಕ್ಕೆ ಸಾಕಾಗುವಷ್ಟು ಮಾತ್ರ ನೀರಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 158
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved