• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಕುಡಿವ ನೀರು ಯೋಜನೆಗಾಗಿ ಬೆಂಗಳೂರಲ್ಲಿ ಸಭೆ: ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಭರವಸೆ

Jul 15 2025, 11:45 PM IST
ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ತುಂಗಭದ್ರಾ, ವರದಾ ನದಿ ಹಾಗೂ ಹೆಗ್ಗೇರಿ ಕೆರೆಯಿಂದ ನಗರಕ್ಕೆ ನೀರು ತರಿಸಲಾಗುತ್ತದೆ. ನೀರು ಸರಬರಾಜಿಗೆ 5 ಜೋನ್‌ಗಳನ್ನು ಮಾಡಲಾಗಿದ್ದು, ಒಂದು ಜೋನ್‌ ಕೂಡ ಯಶಸ್ವಿಯಾಗಿಲ್ಲ. ಮನೆಗಳಿಗೆ ಮೀಟರ್ ಅಳವಡಿಕೆ ಮಾಡಿಲ್ಲ ಎಂದು ಸಭೆಯ ಗಮನಕ್ಕೆ ತಂದರು.

ಅವಿಭಜಿತ ಜಿಲ್ಲೆಗೆ ಶಾಶ್ವತವಾದ ಕುಡಿಯುವ ನೀರು ತನ್ನಿ

Jul 15 2025, 11:45 PM IST
ಕೋಲಾರ- ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಗೆ ಶುದ್ಧವಾದ ಕುಡಿಯುವ ನೀರು ಒದಗಿಸಲು ಕಳೆದ ಎರಡೂವರೆ ದಶಕದಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿದೆ.

ಏಕಾಂತಕ್ಕಾಗಿ ಗುಹೆಯಲ್ಲಿದ್ದೆ, ಹಾವು-ನೀರು ಎಲ್ಲೆಡೆ ಬರುತ್ತದೆ : ರಷ್ಯಾ ಮಹಿಳೆ ಸಂದೇಶ

Jul 15 2025, 01:00 AM IST
ರಾಮತೀರ್ಥ ಗುಹೆಯಲ್ಲಿ ವಾಸವಿದ್ದ ವಿದೇಶಿ ಮಹಿಳೆಯನ್ನು ಪೊಲೀಸರು ರಕ್ಷಿಸಿದ ಬಳಿಕ ತನ್ನ ದೇಶದ ಒಡನಾಡಿಗಳಿಗೆ ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ಡಾ.ಕುಮಾರ

Jul 13 2025, 01:19 AM IST
ಮಂಡ್ಯ ಜಿಲ್ಲೆಯಲ್ಲಿ ಒಟ್ಟು ೯ ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಹಾಗೂ ಶುದ್ಧ ಅಹಾರ ಒದಗಿಸುತ್ತಿರುವ ಬಗ್ಗೆ ಹಾಗೂ ಇಂದಿರಾ ಕ್ಯಾಂಟೀನ್‌ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಶೀಲನೆ ನಡೆಸಿ.

ಮಂಡ್ಯ ಜಿಲ್ಲಾಸ್ಪತ್ರೆ ವಾಟರ್ ಫಿಲ್ಟರ್‌ಗಳಲ್ಲಿ ಕೊಳಕು ನೀರು..!

Jul 13 2025, 01:18 AM IST
ಮಿಮ್ಸ್ ಆಸ್ಪತ್ರೆಯ ಒಂದಲ್ಲಾ ಒಂದು ಅವಾಂತರಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಅದೇ ರೀತಿ ಹೆರಿಗೆ ವಾರ್ಡ್ ಬಳಿ ಅಳವಡಿಸಿರುವ ಶುದ್ಧ ಕುಡಿಯುವ ನೀರಿನ ಕೇಂದ್ರಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವುದನ್ನು ಕಂಡು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೆ ತುಂಗಭದ್ರಾ ಕಾಲುವೆಗೆ ನೀರು ಬಂದ್

Jul 13 2025, 01:18 AM IST
ಕಾಲುವೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಪ್ಲಾಸ್ಟಿಕ್ ತುಂಬಿಕೊಂಡ ಹಿನ್ನೆಲೆಯಲ್ಲಿ ನೀರು ಮುಂದೆ ಸಾಗುತ್ತಿಲ್ಲ. ಇದಕ್ಕಾಗಿ ನೀರನ್ನು ನಿಲ್ಲಿಸಲಾಗಿದೆ. ಭಾನುವಾರ ಬೆಳಗ್ಗೆ ಕಾಲುವೆಯಲ್ಲಿ ನೀರು ಹರಿಸಲಾಗುವುದು ಎಂದು ಕಾರ್ಯಪಾಲಕ ಅಭಿಯಂತರ ಗಿರೀಶ ಮೇಟಿ ತಿಳಿಸಿದ್ದಾರೆ.

ಕೆರೆಗಳಿಗೆ ತುರ್ತಾಗಿ ನೀರು ಹರಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ

Jul 11 2025, 01:47 AM IST
ತಾಲೂಕಿನ ಕೆರೆಗಳಿಗೆ ತುರ್ತಾಗಿ ನೀರು ತುಂಬಿಸಲು ತಾಲೂಕು ಆಡಳಿತ ಮುಂದಾಗದಿದ್ದಲ್ಲಿ ರೈತಸಂಘದ ವತಿಯಿಂದ ಗುಂಡ್ಲುಪೇಟೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರು ಪೂರೈಕೆ ಯೋಜನೆಗೆ ಚಾಲನೆ

Jul 10 2025, 01:46 AM IST
ಕನ್ನಡಪ್ರಭ ವಾರ್ತೆ ಸಿಂದಗಿ ವಿಜಯಪುರ ಜಿಲ್ಲೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ₹ 400 ಕೋಟಿ ಅನುದಾನವನ್ನು ಈ ಯೋಜನೆಗೆ ನೀಡಿದ್ದು, ಇದರಲ್ಲಿ ಸಿಂದಗಿ ನಗರಕ್ಕೆ ಸುಮಾರು ₹ 65 ಕೋಟಿ ಹಣ ಖರ್ಚಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಕೊನೆಗೂ ಕೆಆರ್‌ಎಸ್ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ

Jul 10 2025, 12:46 AM IST
ರೈತರ ಒತ್ತಡಕ್ಕೆ ಮಣಿದ ಸರ್ಕಾರ ಕೊನೆಗೂ ಕೆಆರ್‌ಎಸ್ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ಮಂಗಳವಾರ ಮಧ್ಯರಾತ್ರಿಯಿಂದ ನೀರು ಬಿಡುಗಡೆ ಮಾಡಿದೆ. ಜೂನ್‌ನಲ್ಲೇ ಅಣೆಕಟ್ಟು ಭರ್ತಿಯಾಗಿದ್ದರೂ, ನಾಲೆಗಳಿಗೆ ನೀರು ಹರಿಸಲು ಮುಖ್ಯಮಂತ್ರಿ ಆದೇಶಿಸಿದ್ದರೂ ನೀರು ಹರಿಸದಿದ್ದರಿಂದ ರೈತ ಸಮುದಾಯ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ವೇಗ ದೊರೆತಿದೆ

Jul 09 2025, 12:28 AM IST
ಕೃಷ್ಣಾ ನದಿಯಿಂದ ಕಾಗವಾಡ ವಿಧಾನಸಭಾ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ನೀರಾವರಿ ಇಲಾಖೆಯ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ವೇಗ ದೊರೆತಿದೆ. ಆದರೆ, ಈಗ ಮಳೆ ಇರುವುದರಿಂದ ಕಾಮಗಾರಿಗೆ ಅಡಚಣೆಯುಂಟಾಗಿದ್ದು, ಯಾರೂ ಆತಂಕ ಪಡಬಾರದು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 180
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved