• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸಕೋಟೆ ನಗರಕ್ಕೆ 5ನೇ ಹಂತದ ಕಾವೇರಿ ನೀರು

Nov 23 2024, 12:32 AM IST
ಹೊಸಕೋಟೆ: ಬೆಂಗಳೂರು ನಗರಕ್ಕೆ 5ನೇ ಹಂತದ 770 ಎಂಎಲ್‌ಡಿ ಕಾವೇರಿ ನೀರನ್ನು ತರಲಾಗುತ್ತಿದ್ದು, ಅದರಲ್ಲಿ 5 ರಿಂದ 6 ಎಂಎಲ್‌ಡಿ ಕಾವೇರಿ ನೀರನ್ನು ಹೊಸಕೋಟೆ ನಗರ ನಾಗರಿಕರಿಗೆ ಕುಡಿಯಲು ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಕುಡಿಯುವ ನೀರು ಕಾಮಗಾರಿ ಸಮರ್ಪಕ ಅನುಷ್ಠಾನಕ್ಕೆ ಕರೆ: ಸಂಸದ ಸುನೀಲ್ ಬೋಸ್

Nov 23 2024, 12:32 AM IST
ಕೇಂದ್ರ ಸರ್ಕಾರದ ಅಮೃತ್ ೨.೦ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಸದ ಸುನೀಲ್ ಬೋಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಹಿಂಗಾರು ಹಂಗಾಮು ನೀರು ಪೂರೈಕೆಗೆ ಕ್ರಮ

Nov 22 2024, 01:19 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಅಬಕಾರಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಡಿಸೆಂಬರ್‌ 9, 2024ರಿಂದ ಮಾರ್ಚ್‌ 23, 2025ರವರೆಗೆ ಕಾಲುವೆ ಜಾಗಕ್ಕೆ ನೀರು ಹರಿಸಲಾಗುತ್ತದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧೀಕ್ಷಕ ಅಭಿಯಂತರ ಗೋವಿಂದ ರಾಠೋಡ ತಿಳಿಸಿದ್ದಾರೆ.

ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಐಸಿಸಿ ಸಭೆಯಲ್ಲಿ ತೀರ್ಮಾನ

Nov 22 2024, 01:15 AM IST
ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು, ರೈತ ಮುಖಂಡರು ಪಾಲ್ಗೊಂಡಿದ್ದರು.

ಪ್ರತಿ ಗ್ರಾಮಕ್ಕೂ 24×7 ಶುದ್ಧ ಕುಡಿಯುವ ನೀರು: ಶಾಸಕ ರಾಘವೇಂದ್ರ ಹಿಟ್ನಾಳ

Nov 21 2024, 01:03 AM IST
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂಬ ಉದ್ದೇಶದಿಂದ ಕೊಪ್ಪಳ ಕ್ಷೇತ್ರದ 103 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಿ, ಕಾಮಗಾರಿಯನ್ನೂ ಪ್ರಾರಂಭ ಮಾಡಿದ್ದೇವೆ.

ಕುಡಿಯುವ ನೀರು ಸರಬರಾಜು ಯೋಜನೆ ಕಾರ್ಯಗತಗೊಳ್ಳಲಿ

Nov 21 2024, 01:03 AM IST
ಮುಖ್ಯ ರಸ್ತೆಯ ರಿಪೇರಿಯ ಬಗ್ಗೆ ಪ್ರಶ್ನೆ ಬಂದಾಗ ಮುಂದಿನ ಸಭೆಗೆ ಲೋಕೋಪಯೋಗಿ ಇಲಾಖೆ ಹಾಗೂ ಆರೋಗ್ಯ ಅಧಿಕಾರಿಗಳನ್ನು ಕರೆಸಬೇಕೆಂದು ಸದಸ್ಯರು ಆಗ್ರಹಿಸಿದರು.

ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ನೀರು ನಿಲ್ಲದಂತೆ ನಿಗಾ ವಹಿಸಿ: ಸತೀಶ ಹೆಗಡೆ

Nov 21 2024, 01:00 AM IST
ಎಲೆಚುಕ್ಕಿ ರೋಗ ನಿಯಂತ್ರಿಸಲು ತೋಟದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಶಿಫಾರಸು ಮಾಡಿದ ಪ್ರಮಾಣದಲ್ಲಿ ಗೊಬ್ಬರ ವಿತರಿಸಬೇಕು.

ಒಳಚರಂಡಿ ಪೈಪು ಒಡೆದು ಕಲ್ಮಶ ನೀರು ರಸ್ತೆಗೆ

Nov 20 2024, 12:34 AM IST
ರಾಮನಗರ: ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ (ಮೆಡಿಪ್ಲಸ್ ಪಕ್ಕ) ಬಳಿ ಒಳಚರಂಡಿ ಪೈಪು ಒಡೆದು ಕಲ್ಮಶ ನೀರು ಉಕ್ಕಿ ರಸ್ತೆಯಲ್ಲಿ ಕಳೆದೊಂದು ತಿಂಗಳಿನಿಂದ ಹರಿಯುತ್ತಿದೆ. ಈ ವಿಚಾರವನ್ನು ಒಳಚರಂಡಿ ಮಂಡಳಿ ಮತ್ತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು ಯಾವ ಉಪಯೋಗವು ಆಗಿಲ್ಲ ಎಂದು ಎಂ.ಜಿ.ರಸ್ತೆಯ ವ್ಯಾಪಾರಿಗಳು ಮತ್ತು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಪಂಗೆ ನೀರು ನಿರ್ವಹಣೆ ಹೊಣೆ: ಸಿಇಒ

Nov 20 2024, 12:32 AM IST
ದೊಡ್ಡಬಳ್ಳಾಪುರ: ಜಿಲ್ಲಾದ್ಯಂತ ಜಲ್‌ ಜೀವನ್ ಮಿಷನ್ ಅನುಷ್ಠಾನ ಪ್ರಾರಂಭಿಸಿ, ಗ್ರಾಮಗಳಲ್ಲಿ ಪ್ರತಿ ಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಿದ್ದು ನೀರಿನ ವ್ಯವಸ್ಥೆಯ ನಿರಂತರ ಕಾರ್ಯಾಚರಣೆ ಮತ್ತು ನಿರ್ವಹಣೆಯ ಉಸ್ತುವಾರಿಯನ್ನು ಗ್ರಾಮ ಪಂಚಾಯತಿಗಳಿಗೆ ವಹಿಸಲಾಗುವುದು ಎಂದು ಜಿಪಂ ಸಿಇಒ ಡಾ. ಕೆ.ಎನ್.ಅನುರಾಧ ಹೇಳಿದರು.

ನೀರು ಪ್ರಕೃತಿಯ ಅಮೂಲ್ಯ ಸಂಪನ್ಮೂಲ

Nov 20 2024, 12:30 AM IST
ಹೊಸಕೋಟೆ: ಪಂಚಭೂತಗಳಲ್ಲಿ ನೀರು ಅಮೂಲ್ಯವಾದ ಸಂಪತ್ತಾಗಿದ್ದು, ಪ್ರಕೃತಿಯ ಜೀವನಾಡಿಯಾಗಿದೆ. ಮುಂದಿನ ಪೀಳಿಗೆಗೆ ಸ್ವಚ್ಛ ನೀರು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ದೊಡ್ಡಗಟ್ಟಿಗನಬ್ಬೆ ಗ್ರಾಪಂ ಅಧ್ಯಕ್ಷ ಸುರೇಶ್ ತಿಳಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 181
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved