• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಸಿಯಲ್ಲಿ ಜಲಮೂಲ ಸೇರುತ್ತಿರುವ ಕೊಳಚೆ ನೀರು

Aug 19 2024, 12:52 AM IST
ಶಿರಸಿ ನಗರಸಭೆಯ ನಿರ್ಲಕ್ಷ್ಯದಿಂದ ನಗರದಂಚಿನ ಪ್ರದೇಶಗಳ ಜಲಮೂಲಗಳನ್ನು ಸೇರಿ ಸಾಂಕ್ರಾಮಿಕ ರೋಗಗಳ ಉತ್ಪತ್ತಿಯ ತಾಣಗಳಾಗಿ ಮಾರ್ಪಟ್ಟಿದೆ.

ಮಸ್ಕಿ ಜಲಾಶಯ ಭರ್ತಿ: ಹಿರೇಹಳ್ಳಕ್ಕೆ 400 ಕ್ಯೂಸೇಕ್ ನೀರು

Aug 19 2024, 12:49 AM IST
ಮಸ್ಕಿ ನಾಲ ಜಲಾಶಯ ತುಂಬಿರುವುದರಿಂದ ಹೆಚ್ಚುವರಿ ನೀರನ್ನು ಹಳ್ಳಕ್ಕೆ ಬಿಟ್ಟಿರುವುದು.

ಬೆಂಬಿಡದೆ ಸುರಿದ ಮಳೆ : ಕುಕನೂರು ತಾಲೂಕಿನ ಜನಜೀವನ ಅಸ್ತವ್ಯಸ್ತ-ಮನೆಗಳಿಗೆ ನುಗ್ಗಿದ ನೀರು

Aug 18 2024, 01:58 AM IST
ತಾಲೂಕಿನಾದ್ಯಂತ ರಾತ್ರಿ ಇಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪಂಪ್‌ ಸರಿಪಡಿಸಿ ನೀರು ಕೊಡಲು ಆಗ್ರಹ

Aug 18 2024, 01:52 AM IST
ಬುಗುಡನಹಳ್ಳಿ ಪಂಪ್‌ ಸರಿಪಡಿಸಿ ನೀರು ಕೊಡಲು ಆಗ್ರಹ

ದೇವಸ್ಥಾನಕ್ಕೆ ನುಗ್ಗಿದ ನೀರು, ಶಿರೂರು ಗ್ರಾಮಸ್ಥರ ಪ್ರತಿಭಟನೆ

Aug 18 2024, 01:51 AM IST
ಗ್ರಾಮದ ನಾಲ್ಕು ದೇವಸ್ಥಾನಗಳು, ರಸ್ತೆಗಳು ಜಲಾವೃತವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.

ನೆಲ್ಲೂರು ಸರ್ಕಾರಿ ಪ್ರೌಢಶಾಲೆಗೆ ನುಗ್ಗಿದ ನೀರು

Aug 18 2024, 01:51 AM IST
ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ ಎನ್ನುವದಕ್ಕೆ ನೆಲ್ಲೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಉತ್ತಮ ನಿರ್ದಶನವಾಗಿ ನಿಲ್ಲುತ್ತದೆ.

ಕೊನೆ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸಿ: ಗೃಹ ಸಚಿವ ಜಿ.ಪರಮೇಶ್ವರ್

Aug 17 2024, 12:58 AM IST
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಕೆ.ಎಂ.ಉದಯ್ ಅವರನ್ನು ದೂರವಾಣಿ ಮೂಲಕ ಸಂರ್ಪಕಿಸಿದ ಸಚಿವರು, ರೈತರ ಸಮಸ್ಯೆ ಬಗ್ಗೆ ಕ್ರಮ ಕೈಗೊಂಡು ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ತಾವು ಉಸ್ತುವಾರಿ ವಹಿಸುವಂತೆ ಸಲಹೆ ನೀಡಿದರು.

ಎಲಿಮೆಂಟ್‌ ಇಳಿಸುವ ಪ್ಲಾನ್‌ : ತುಂಗಭದ್ರಾ ಜಲಾಶಯದಲ್ಲಿ 68 ಟಿಎಂಸಿ ನೀರು ಉಳಿಸಿದ ಕನ್ನಯ್ಯ ನಾಯ್ಡು

Aug 17 2024, 12:53 AM IST
ಜಲಾಶಯದ ಮಟ್ಟ 1625 ಅಡಿಯಲ್ಲಿದ್ದಾಗ ಎಲಿಮೆಂಟ್‌ ಇಳಿಸುವ ಪ್ಲಾನ್‌ಅನ್ನು ಕನ್ಹಯ್ಯ ನಾಯ್ಡು ಮಾಡಿದ್ದರು.

ಕೆರೆ, ಕಟ್ಟೆಗಳಿಗೆ ನೀರು ತುಂಬಿಸದೇ ಸಚಿವರ ಕಾಲಹರಣ: ಡಿ.ಸಿ.ತಮ್ಮಣ್ಣ ಆಕ್ರೋಶ

Aug 17 2024, 12:52 AM IST
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ತಡೆಗೋಡೆಯು 90 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಕಳಪೆ ಕಾಮಗಾರಿಯಿಂದ ನದಿಯಲ್ಲಿ ನೀರು ಹೆಚ್ಚು ಬಂದಾಗ ತಡೆಗೋಡೆ ಕುಸಿದು ಲಕ್ಷಾಂತರ ರು. ವ್ಯರ್ಥವಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಳ್ನಾವರ: ಮನೆಗಳಿಗೆ ನುಗ್ಗಿದ ಮಳೆ ನೀರು

Aug 17 2024, 12:47 AM IST
ಇಂದಿರಾನಗರ ಮತ್ತು ನೆಹರುನಗರ ಬಡಾವಣೆಗಳ ಬಹುತೇಕ ಮಳೆಯ ನೀರು ಈ ಶಾಲಾ ಮೈದಾನದ ಮೂಲಕ ಹರಿದು ಹಳ್ಳ ಸೇರುತ್ತದೆ. ಈ ನೀರು ಹರಿದು ಹೋಗಲು ಮೈದಾನದ ಮಧ್ಯದಲ್ಲಿ ನಿರ್ಮಿಸಿದ ಚರಂಡಿ ಅವೈಜ್ಞಾನಿಕವಾಗಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 158
  • next >

More Trending News

Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved