• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯದ ನೀರು ಮತ್ತೆ ಹಸಿರು

Nov 19 2024, 12:46 AM IST
ತುಂಗಭದ್ರಾ ಜಲಾಶಯ ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಕುಡಿಯುವ ನೀರಿಗೂ ಆಸರೆಯಾಗಿದೆ.

ವಾರಾಬಂಧಿ ಪದ್ಧತಿಯಡಿ ಹಿಂಗಾರು ಹಂಗಾಮಿಗೆ ನೀರು

Nov 18 2024, 01:16 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ಡಿ.9ರಿಂದ 2025ರ ಮಾ.23ರವರೆಗೆ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿಯ ಸಭೆಯ ಅಧ್ಯಕ್ಷ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ಶನಿವಾರ ಆಲಮಟ್ಟಿಯ ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಐಸಿಸಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಕೈಗಾರಿಕೆಗಳ ತ್ಯಾಜ್ಯದಿಂದ ಕೆರೆಗಳ ನೀರು ಮಲಿನ

Nov 18 2024, 12:03 AM IST
ಹಾರೋಹಳ್ಳಿ: ಕೈಗಾರಿಕಾ ಪ್ರದೇಶಗಳ ತ್ಯಾಜ್ಯದಿಂದಾಗಿ ಹಾರೋಹಳ್ಳಿ ಸುತ್ತಮುತ್ತಲಿನ ಕೆರೆಗಳು ಕಲುಷಿತಗೊಳ್ಳುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಹೆಚ್ಚಿಸಿದೆ. ಹಾರೋಹಳ್ಳಿ ಪಟ್ಟಣದ ಸಮೀಪದ, ಏಷ್ಯಾದಲ್ಲಿಯೇ ಎರಡನೇ ಸ್ಥಾನದಲ್ಲಿರುವ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 500 ಕ್ಕೂ ಹೆಚ್ಚು ಕಾರ್ಖಾನೆಗಳನ್ನು ಹೊಂದಿದ್ದು, ಈ ಪ್ರದೇಶದ ತ್ಯಾಜ್ಯಗಳು ಹಳ್ಳಕೊಳ್ಳಗಳ ಮೂಲಕ ಹರಿದು ಕೆರೆ ಒಡಲು ಸೇರುತ್ತಿದೆ.

ಬರದ ನೆಲಕ್ಕೆ ನೀರು ಕೊಟ್ಟ ನಿರಾಳ ಮನುಷ್ಯ ಬಾಪುಗೌಡರು

Nov 16 2024, 12:36 AM IST
ಶಹಾಪುರ: ಬರದ ನೆಲಕ್ಕೆ ನೀರು ಕೊಟ್ಟ ನಿರಾಳ ಮನುಷ್ಯ ಮಾಜಿ ಸಚಿವ ದಿ. ಬಾಪುಗೌಡ ದರ್ಶನಾಪುರವರು ಕಾಯಕದಲ್ಲಿ ಶ್ರದ್ಧೆ, ನಿಷ್ಠೆ ಇಟ್ಟು ಕೀಳರಿಮೆ ಅರಿಯದ ವ್ಯಕ್ತಿತ್ವ. ಶ್ರದ್ಧಾ, ಭಕ್ತಿಯಿಂದ ಮಾಡಿದ ಕಾರ್ಯಕ್ಕೆ ಎಂದಿಗೂ ಗೌರವ ಸಿಗುತ್ತದೆ ಎನ್ನುವುದಕ್ಕೆ ದಿ. ಬಾಪುಗೌಡ ದರ್ಶನಾಪುರ ಅವರೇ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ ಹೇಳಿದರು.

ಎನ್‌ಆರ್‌ಬಿಸಿ ಕಾಲುವೆಗೆ ನೀರು: ರೈತರ ಹಿತ ಕಾಯಿರಿ

Nov 16 2024, 12:35 AM IST
ದೇವದುರ್ಗ: ನಾರಾಯಣಪೂರ ಬಲದಂಡೆ ನಾಲಾ ವ್ಯಾಪ್ತಿಯಲ್ಲಿ ನೀರು ಹರಿಸಲು ಸಲಹಾ ಸಮಿತಿ ಸಭೆ ಆಯೋಜಿಸಲಾಗಿದ್ದು, ರೈತರ ಹಿತಾಸಕ್ತಿ ಆಧರಿಸಿ ಸಭೆಯ ನಿರ್ಣಯಗಳು ಇರಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಣ್ಣ ನಾಯಕ ಒತ್ತಾಯಿಸಿದರು.

ನೂರ್ ಮೊಹಲ್ಲಾದ ನಲ್ಲಿಗಳಲ್ಲಿ ಹುಳುಮಿಶ್ರಿತ ನೀರು

Nov 16 2024, 12:30 AM IST
ಕೊಳ್ಳೇಗಾಲದ 23ನೇ ವಾರ್ಡ್‌ನಲ್ಲಿ ಬಂದ ಹುಳು ಮಿಶ್ರಿತ ನೀರು.

ಕೆರೆಯಲ್ಲ, ಇದು ಮಡಹಳ್ಳಿ ಸರ್ಕಲ್‌ನಲ್ಲಿ ನಿಂತ ಮಳೆ ನೀರು!

Nov 15 2024, 12:35 AM IST
ಗುಂಡ್ಲುಪೇಟೆ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ ಸುರಿದ ಮಳೆಗೆ ಪಟ್ಟಣದ ಮಡಹಳ್ಳಿ ಸರ್ಕಲ್‌ ಚಿಕ್ಕ ಕರೆಯಂತಾಗಿದ್ದು, ಇದು ಜನರ ಆಕ್ರೋಶಕ್ಕೆ ಮತ್ತೇ ಕಾರಣವಾಗಿದೆ.

ಯರಗೋಳ್ ನೀರು ಸರಬರಾಜು ಪೈಪ್‌ಲೈನ್‌ಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ವೈ.ನಂಜೇಗೌಡ

Nov 15 2024, 12:35 AM IST
15ನೇ ಹಣಕಾಸು ಯೋಜನೆಯಡಿಯಲ್ಲಿ ಮಾಲೂರು ಪಟ್ಟಣದಲ್ಲಿ ಯರಗೋಳ್ ಕುಡಿಯುವ ನೀರಿನ ಸರಬರಾಜನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದಾರೆ ಎಂದು ಶಾಸಕ ಹೇಳಿದ್ದಾರೆ.

ಕಾವೇರಿ ನೀರು ಪೂರೈಕೆಯ ಕೊಳವೆಗೆ ಅನಧಿಕೃತವಾಗಿ ಕೊಳಚೆ ನೀರಿನ ಕೊಳವೆಯ ಸಂಪರ್ಕ: ಪೈಪ್‌ ಸ್ಫೋಟಿಸಿ ಮನೆಗಳಿಗೆ ಹಾನಿ

Nov 14 2024, 01:31 AM IST
ಕಾವೇರಿ ನೀರು ಪೂರೈಕೆಯ ಕೊಳವೆಗೆ ಅನಧಿಕೃತವಾಗಿ ಕೊಳಚೆ ನೀರಿನ ಕೊಳವೆಯ ಸಂಪರ್ಕ ಕೊಟ್ಟಿದ್ದರಿಂದ ಕೊಳವೆ ಕಿತ್ತು ಹೋಗಿ ರಭಸವಾಗಿ ನೀರು ಚಿಮ್ಮಿ ಅಕ್ಕಪಕ್ಕದ ಮನೆಗಳಿಗೆ ಹಾಗೂ ಕಾರಿಗೆ ಹಾನಿ ಉಂಟಾದ ಘಟನೆ ಥಣಿಸಂದ್ರದ ಹೆಗಡೆ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಪಶ್ಚಿಮಘಟ್ಟ ಅರಣ್ಯ ಪ್ರದೇಶದ ನದಿ ನೀರು ಬಳಕೆಗೆ ಹಸಿರು ಸೆಸ್‌ ವಿಧಿಸಲು ಚಿಂತನೆ : ಈಶ್ವರ್ ಖಂಡ್ರೆ

Nov 14 2024, 12:45 AM IST
ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಹುಟ್ಟುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಹಾಗೂ ಪಟ್ಟಣಗಳಲ್ಲಿ ಹಸಿರು ಸೆಸ್‌ ವಿಧಿಸಲು ಅರಣ್ಯ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಲು ಮುಂದಾಗಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved