• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6 ತಿಂಗಳೊಳಗೆ ಉಳ್ಳಾಲಕ್ಕೆ 24 ಗಂಟೆ ಕುಡಿಯುವ ನೀರು ಯೋಜನೆ: ಖಾದರ್‌

Aug 16 2024, 12:55 AM IST
ಉಳ್ಳಾಲ ತಾಲೂಕು ಮಟ್ಟದ ಸ್ವಾತಂತ್ರ್ಯ ಆಚರಣೆಗೆ ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರ ರಾಣಿ ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಥಸಂಚಲನಕ್ಕೆ ಚಾಲನೆ ನೀಡಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಮೀಟರ್ ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು.

ಶರಾವತಿ ನೀರು ಬಳಕೆಗೆ ರಾಜ್ಯ ಸರ್ಕಾರ ತೀರ್ಮಾನ

Aug 16 2024, 12:50 AM IST
ಬೆಂಗಳೂರು ಸೇರಿದಂತೆ ರಾಜ್ಯದ ಪೂರ್ವ ಭಾಗಗಳಿಗೆ ಕುಡಿವ ನೀರು ಪೂರೈಕೆ ಸಂಬಂಧ, ರಾಜ್ಯ ಶರಾವತಿ ಜಲಾಶಯದಿಂದ 40 ಟಿಎಂಸಿ ನೀರು ಬಳಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಮುಂದುವರಿದ ನೀರು ಪೋಲು, ರೈತರಲ್ಲಿ ಹೆಚ್ಚಿದ ಆತಂಕ

Aug 16 2024, 12:48 AM IST
ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಉಳಿಸಿಕೊಂಡು ಗೇಟ್ ಅಳವಡಿಸುವ ಪ್ರಯತ್ನ ಐದನೇ ದಿನವೂ ಪೂರ್ತಿಯಾಗಿಲ್ಲ. ಪರಿಣಾಮ ಜಲಾಶಯದಿಂದ ನೀರು ಹರಿದು ಹೋಗಿ ಸಮುದ್ರ ಪಾಲಾಗುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ದಿನೇ ದಿನೇ ಹೆಚ್ಚಳವಾಗುತ್ತಿದೆ.

ಗಾರ್ಬೇಜ್‌ ಯಾರ್ಡ್‌ನಿಂದ ಹರಿಯುತ್ತಿದೆ ಗಲೀಜು ನೀರು

Aug 16 2024, 12:46 AM IST
ಹುಬ್ಬಳ್ಳಿಯಲ್ಲಿ ನಿತ್ಯ ಸಂಗ್ರಹಿಸುವ ಕಸವನ್ನು ಗಾರ್ಬೇಜ್‌ ಯಾರ್ಡ್‌ಗೆ ತಂದು ಹಾಕಲಾಗುತ್ತದೆ. ಇದೀಗ ಇದು ಬೆಟ್ಟದಷ್ಟು ದುರ್ವಾಸನೆ ಬೀರುತ್ತಿದೆ. ಇದೀಗ ಗಲೀಜು ನೀರು ಸಹ ರಸ್ತೆಗೆ ಹರಿದು ಬರುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಬರಬಹುದೆಂಬ ಆತಂಕ ಜನರಲ್ಲಿ ಮನೆ ಮಾಡಿದೆ.

ರೋಗಿಗಳಿಗೆ ಕುಡಿಯಲು ನೀರು ಸಹ ಕೊಡದಿದ್ದರೆ ಹೇಗೆ ?

Aug 15 2024, 01:57 AM IST
ಪಾವಗಡ ತಾಲೂಕು ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಪರಿಶೀಲನೆ

ದಲಿತ ಕಾಲೋನಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

Aug 15 2024, 01:48 AM IST
ಮಂಗಳವಾರ ತಡರಾತ್ರಿ ಸುರಿದ ಗುಡುಗು ಭರಿತ ಭರ್ಜರಿ ಮಳೆಯಿಂದಾಗಿ ಕೃಷಿ ಹೊಂಡ, ಚೆಕ್ ಡ್ಯಾಂ ಸೇರಿ ಪ್ರಮುಖ ಜಲಪಾತ್ರೆಗಳಿಗೆ ಜೀವ ಕಳೆ ಬಂದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಸೊಳ್ಳೆಗಳ ಉತ್ಪತ್ತಿ ತಡೆಗೆ ನೀರು ನಿಲ್ಲುವ ಸ್ಥಳಗಳಲ್ಲಿ ಮೀನುಗಳನ್ನು ಬಳಸಲು ಮಂಜುನಾಥ್ ಸಲಹೆ

Aug 15 2024, 01:46 AM IST
ನಿರಂತರವಾಗಿ ನೀರು ನಿಲ್ಲುವ ಕೆರೆ, ಕುಂಟೆ, ಬಾವಿ, ಕಲ್ಯಾಣಿ, ಕ್ವಾರಿ ಮುಂತಾದ ಶಾಶ್ವತ ನೀರಿನ ತಾಣಗಳಲ್ಲಿ ಈ ಮೀನುಗಳನ್ನು ಬಿಡಲಾಗುವುದು. ಸಾರ್ವಜನಿಕರ ಆರೋಗ್ಯದ ಮೇಲೆ ಪ್ರಭಾವ ಬೀರುವ ಸೊಳ್ಳೆಗಳ ನಿಯಂತ್ರಿಸಲು ಇದು ಸಹಕಾರಿಯಾಗಲಿದೆ. ಜೊತೆಗೆ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಬಹುದು.

53 ಟಿಎಂಸಿ ಬದಲಿಗೆ 65 ಟಿಎಂಸಿ ನೀರು ಉಳಿಸಲು ಪ್ಲಾನ್‌!

Aug 14 2024, 01:02 AM IST
ಜಲಾಶಯದ ಹೊರ ಹರಿವಿನ ವೇಳೆಯಲ್ಲೇ ಜಲಾಶಯದ ಕ್ರಸ್ಟ್‌ ಗೇಟ್‌ 19ಕ್ಕೆ ಸ್ಟಾಪ್‌ ಲಾಗ್ ಗೇಟ್‌ ಅಳವಡಿಸುವ ಸೂತ್ರ ಹೆಣೆಯಲಾಗಿದೆ.

ಕಲುಷಿತ ನೀರು ಸೇವಿಸಿ 40ಕ್ಕೂ ಅಧಿಕ ಜನರು ಅಸ್ವಸ್ಥ

Aug 13 2024, 12:49 AM IST
ಬೆಳಗಾವಿ: ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಅಧಿಕ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹನೂರಿನಲ್ಲಿ ರಸಗೊಬ್ಬರ ಅಂಗಡಿಗೆ ನುಗ್ಗಿದ ಚರಂಡಿ ನೀರು, ಲಕ್ಷಾಂತರ ರು. ನಷ್ಟ

Aug 13 2024, 12:48 AM IST
ಹನೂರು ತಾಲೂಕಿನ ಶಾಗ್ಯ ಗ್ರಾಮದ ಮಣಿಗಾರ್ ಬಿಜಿನೆಸ್ ಗ್ರೂಪ್ ರಸಗೊಬ್ಬರ ದಾಸ್ತಾನು ಅಂಗಡಿಯಲ್ಲಿ ಇಡಲಾಗಿದ್ದ ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್ ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರಗಳು ಮಳೆಯ ನೀರು ಅಂಗಡಿಗೆ ನುಗ್ಗಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 158
  • next >

More Trending News

Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
ಮೋದಿಗೆ ತಲೆಬಾಗಿದ ಸೇನೆ : ಮ.ಪ್ರ. ಡಿಸಿಎಂ ಕೀಳುನುಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved