• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸಲು ಸೂಚನೆ: ಶಾಸಕ ಕೆ.ಎಂ.ಉದಯ್

Aug 09 2024, 12:36 AM IST
ಮದ್ದೂರು ಕ್ಷೇತ್ರ ವ್ಯಾಪ್ತಿಯ ಮದ್ದೂರು ಕೆರೆ, ಸೂಳೆಕೆರೆ, ಆತಗೂರು ಹೋಬಳಿಯ ಕೆರೆಗಳು ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿ.ಸಿ.ನಾಲೆ ಕೊನೆ ಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಕೆರೆಗಳಿಗೆ ನೀರು ಹರಿಸಿ 50 ನೇ ದಿನ ತಲುಪಿದ ಧರಣಿ

Aug 09 2024, 12:34 AM IST
preotest reached its 50th day by draining water into the lakes

ಕಾಲುವೆಗಳಿಗೆ ನೀರು ಹರಿಸಲು ವಿಫಲ ಅಧಿಕಾರಿಗಳ ವಿರುದ್ಧ ಆಕ್ರೋಶ

Aug 09 2024, 12:34 AM IST
ಮಳವಳ್ಳಿ ತಾಲೂಕಿನ ನಾಲೆಗಳಿಗೆ ಇದುವರೆಗೂ ನೀರು ಹರಿಸಿಲ್ಲ. ಜೂನ್ ಮತ್ತು ಜುಲೈ ನಲ್ಲಿ ಭತ್ತದ ಒಟ್ಟಲು ಹಾಕುವಂತೆ ಕೃಷಿ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಆದರೆ, ಭತ್ತದ ಬಿತ್ತನೆ ಮಾಡಲು ನೀರಾವರಿ ಇಲಾಖೆ ಅಧಿಕಾರಿಗಳು ನೀರು ಹರಿಸುತ್ತಿಲ್ಲ ಹಾಗೂ ಜನಪ್ರತಿನಿಧಿಗಳಿಗೂ ಜವಾಬ್ದಾರಿ ಇಲ್ಲ.

2.7 ಕೆ.ಜಿ. ತೂಕ ಇಳಿಸಲು ವಿನೇಶ್‌ರ ರಕ್ತ ತೆಗೆದು, ಕೂದಲು ಕತ್ತರಿಸಿದರು! ನಿರ್ಜಲೀಕರಣದಿಂದಾಗಿ ಹೆಚ್ಚು ನೀರು ಕುಡಿದಿದ್ದೇ ವಿನೇಶ್‌ಗೆ ಮುಳುವಾಯ್ತು

Aug 08 2024, 01:44 AM IST
ನಿರ್ಜಲೀಕರಣದಿಂದಾಗಿ ಹೆಚ್ಚು ನೀರು ಕುಡಿದಿದ್ದೇ ವಿನೇಶ್‌ಗೆ ಮುಳುವಾಯ್ತು. ಸಾಮಾನ್ಯವಾಗಿ 1.5 ಕೆ.ಜಿ. ತೂಕ ಹೆಚ್ಚುವ ಜಾಗದಲ್ಲಿ 2.7 ಕೆ.ಜಿ. ಜಾಸ್ತಿಯಾಯ್ತು. ಹೀಗಾಗಿ ಇಡೀ ರಾತ್ರಿ ತೂಕ ಇಳಿಸಲು ಹರಸಾಹಸ.

ಹುಕ್ಕೇರಿ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರಿ ಅಧಿಕಾರಿಯೊಬ್ಬರ ಹೆಗಲಿಗೆ ಮೂರು ಕಚೇರಿಗಳ ಹೊಣೆ!

Aug 08 2024, 01:44 AM IST
ಒಬ್ಬ ಸರ್ಕಾರಿ ನೌಕರ ಒಂದೇ ಇಲಾಖೆಯ ಕೆಲಸ ನಿರ್ವಹಿಸುವುದೇ ಇಂದಿನ ದಿನಗಳಲ್ಲಿ ಕಷ್ಟಸಾಧ್ಯ. ಆದರೆ, ಹುಕ್ಕೇರಿ ತಾಲೂಕಿನಲ್ಲಿ ಅಧಿಕಾರಿಯೊಬ್ಬರು ಮೂರು ಕಚೇರಿಗಳ ಹೊಣೆ ನಿರ್ವಹಿಸುತ್ತಿದ್ದಾರೆ!

ಸರ್ಕಾರಿ ಆಸ್ಪತ್ರೆಗೆ ನುಗ್ಗಿದ ನೀರು ; ರೋಗಿಗಳ ಪರದಾಟ

Aug 07 2024, 01:35 AM IST
ಗುಬ್ಬಿ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಜಲಾವೃತ

ಗದಗ ಭೀಷ್ಮಕೆರೆಗೆ ಸೇರುತ್ತಿದೆ ಕಲುಷಿತ ನೀರು

Aug 07 2024, 01:05 AM IST
ಕಳೆದ ಸಾಲಿನಲ್ಲಿ ತೀವ್ರ ಮಳೆ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೆರೆಯ ನೀರು ತೀರಾ ಕಡಿಮೆಯಾದ ಹಿನ್ನೆಲೆಯಲ್ಲಿ ಈ ಕೊಳಚೆ ಬೆಳಕಿಗೆ ಬಂದಿದೆ.

ಕಾಲುವೆಗಳಿಗೆ ಸಮರ್ಪಕ ನೀರು ಬಿಡುಗಡೆ ಮಾಡಿ

Aug 07 2024, 01:05 AM IST
ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಹರಿಸಿ ೧೦ಕ್ಕೂ ಹೆಚ್ಚು ದಿನಗಳ ಗತಿಸಿದರೂ ಇನ್ನೂ ೩೧ನೇ ವಿತರಣಾ ಕಾಲುವೆ ವ್ಯಾಪ್ತಿಯ ಉಪ ಕಾಲುವೆಗಳ ಕೆಳ ಭಾಗದ ರೈತರಿಗೆ ನೀರು ಸರಿಯಾಗಿ ತಲುಪಿಲ್ಲ ಎಂದು ರೈತರ ನಿಯೋಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ವಿಸಿ ನಾಲೆಗಳಿಗೆನಿರಂತರವಾಗಿ ನೀರು ಹರಿಸಿ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Aug 07 2024, 01:04 AM IST
ಕನ್ನಂಬಾಡಿ ಅಣೆಕಟ್ಟೆಯಲ್ಲಿ ನೀರು ತುಂಬಿದ್ದರೂ ಸಹ ಕೆರೆ ಕಟ್ಟೆಗಳಲ್ಲಿ ಮತ್ತು ನಾಲೆಗಳಲ್ಲಿ ನೀರು ಮಾತ್ರ ಬರುತ್ತಿಲ್ಲ. ಜುಲೈ 10ರಿಂದ ನಾಲೆಗಳಿಗೆ ನೀರು ಬಿಟ್ಟಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆಯೇ ಹೊರತು ಕೊನೆ ಭಾಗದ ನಾಲೆಗಳಿಗೆ ನೀರು ಮಾತ್ರ ತಲುಪುತ್ತಿಲ್ಲ.

ಕಟ್ಟು ನೀರು ಪದ್ಧತಿ ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿ ಪ್ರತಿಭಟನೆ

Aug 07 2024, 01:03 AM IST
ಕಾಂಗ್ರೆಸ್ ಸರ್ಕಾರ ನಿರಂತರವಾಗಿ ರೈತ ವಿರೋಧಿ ಕೆಲಸ ಮಾಡುತ್ತಲೇ ಬಂದಿದೆ. ಜನ ಬರಗಾಲ ಮತ್ತು ಅತಿವೃಷ್ಟಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ನೆರವಿಗೆ ಬಾರದೇ ಮೌನವಹಿಸಿದೆ. ದಲಿತ ಹಾಗೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 158
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved