• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

17 ಕೆರೆಗಳಿಗೆ ನೀರು ತುಂಬಿಸಿದ್ದೀರಿ ಸರಿ, ಇಗ್ಗಲೂರು ಡ್ಯಾಂ ಕಟ್ಟಿಸಿದ್ದು ಯಾರು?: ಎಚ್.ಡಿ.ದೇವೇಗೌಡ

Nov 07 2024, 12:39 AM IST
ಐದು ಗ್ಯಾರಂಟಿ ಅಂತೆ. ಇದರಲ್ಲಿ ಒಂದು ಗ್ಯಾರಂಟಿಗೆ ತೊಂದರೆ ಇದೆ ಅಂತಾ ಒಬ್ಬ ಹೇಳುತ್ತಾನೆ. ಮೋದಿ ಅವರು ಪ್ರತಿ ವರ್ಷ ರೈತರ ಖಾತೆಗೆ ಹಣ ಜಮೆ ಮಾಡುತ್ತಾರೆ. 2 ರುಪಾಯಿ ಅಕ್ಕಿ, 3 ರುಪಾಯಿಗೆ ಗೋದಿ, ಸಕ್ಕರೆ ಕೊಟ್ಟ ವ್ಯಕ್ತಿ ನಿಮ್ಮ‌ ಮುಂದೆ ಕೂತಿದ್ದೇನೆ. ಅನೇಕರು ಚಿಕ್ಕ ಹುಡುಗರು ಪುಸ್ತಕ ಓದಬೇಕು. ಈ ಗೌಡ ಏನು ಮಾಡಿದ್ದಾನೆಂದು ಗೊತ್ತಾಗುತ್ತದೆ. ಆಲಮಟ್ಟಿ ಸೇರಿ ಏಳು ಅಣೆಕಟ್ಟು ಕಟ್ಟಿದ್ದೇನೆ .

ಕಲುಷಿತ ನೀರು ಸೇವಿಸಿ ಹಲವರು ಅಸ್ಪಸ್ಥ

Nov 07 2024, 12:01 AM IST
ಕೊಳ್ಳೇಗಾಲದ 23ನೇ ವಾರ್ಡ್‌ನಲ್ಲಿ ಕಲುಷಿತ ನೀರು ಪೂರೈಕೆಯಿಂದ ಆಸ್ಪತ್ರೆಗೆ ದಾಖಲಾಗಿರುವವರ ಆರೋಗ್ಯ, ಯೋಗಕ್ಷೇಮವನ್ನು ನಗರಸಭಾಧ್ಯಕ್ಷೆ ರೇಖಾ, ಆರೋಗ್ಯಾಧಿಕಾರಿ ಗೋಪಾಲ್ ಇನ್ನಿತರರು ವಿಚಾರಿಸಿದರು.

ಕೃಷಿಕರಿಗೆ ನೀರು, ಗೊಬ್ಬರ ಒದಗಿಸಿದರೆ ಈ ನಾಡು ನೆಮ್ಮದಿ

Nov 06 2024, 11:56 PM IST
If water and fertilizer are provided to the farmers, this country will be peaceful

ಹೊಸಪೇಟೆ ಹೃದಯ ಭಾಗದಲ್ಲೇ ಕಾಲುವೆ ನೀರು ಹರಿದಾಟ

Nov 06 2024, 11:53 PM IST
ನಗರದ ಬಸವಣ್ಣ ಕಾಲುವೆಗೆ ತುಂಗಭದ್ರಾ ಜಲಾಶಯದಿಂದ ನೀರು ಬಿಡಲಾಗುತ್ತಿದೆ.

ಕುಡಿವ ನೀರು ಯೋಜನೆ ಲೋಪ ಸರಿಪಡಿಸಿ: ಶಾಸಕ ನರೇಂದ್ರಸ್ವಾಮಿ

Nov 05 2024, 12:42 AM IST
ಕುಡಿಯುವ ನೀರಿನ ಯೋಜನೆ ಕಾಮಗಾರಿ ಅಂತಿಮಗೊಳ್ಳುವ ಮೊದಲೇ ಪುರಸಭೆ ಆಡಳಿತ ಮಂಡಳಿ ಇಲ್ಲದಿದ್ದಾಗ ಪುರಸಭೆಗೆ ಹಸ್ತಾಂತರ ಮಾಡಿ ಯೋಜನೆಯು ಹಳ್ಳ ಹಿಡಿಯುವಂತೆ ಮಾಡಲಾಗಿತ್ತು. ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿ ಯೋಜನೆ ಸರಿಪಡಿಸುವಂತೆ ತಾಕೀತು ಮಾಡಿದ್ದರಿಂದ ಗುತ್ತಿಗೆದಾರ ಕಾಮಗಾರಿಯನ್ನು ಅಂತಿಮಗೊಳಿಸಿದ್ದಾರೆ.

ನಲ್ಲಿಯಲ್ಲಿ ಕಲುಷಿತ ನೀರು; ನಗರಸಭೆ ಮುಂದೆ ಪ್ರದರ್ಶನ

Nov 05 2024, 12:34 AM IST
ಕೊಳ್ಳೇಗಾಲದಲ್ಲಿನ 23ನೇ ವಾರ್ಡ್ ನಿವಾಸಿಯೊಬ್ಬರು ಸ್ಥಳೀಯ ನಗರಸಭೆ ಸದಸ್ಯರ ಸಮ್ಮುಖದಲ್ಲಿ ನಲ್ಲಿಯಲ್ಲಿ ಪೂರೈಕೆಯಾದ ಕಲುಷಿತ ನೀರನ್ನು ಬಾಟಲ್ ನಲ್ಲಿ ಪ್ರದರ್ಶಿಸುತ್ತಿರುವುದು.

ಭಯ, ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರಲ್ಲ- ಕಾಂಗ್ರೆಸ್ ಸರ್ಕಾರದ ಸ್ಥಿತಿ ದೀಪಕ್ಕೆ ಸಿಕ್ಕ ಪತಂಗದಂತಾಗಿದೆ : ಎಚ್ಡಿಕೆ

Nov 04 2024, 11:51 AM IST

ಮಾತೃ ಹೃದಯಿಗಳಿಗೆ ಕಣ್ಣೀರು ಬರುವುದು ಸಹಜ. ಭಯ-ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಬೆಂಗಳೂರು : ಕೊಳಚೆ ನೀರು ಸೇರಿ ಕೆ.ಆರ್‌.ಪುರದ ಬಸವನಪುರ ಕೆರೆಯಲ್ಲಿ ಮೀನುಗಳ ಮರಣಮೃದಂಗ

Nov 04 2024, 12:45 AM IST
ಕೆ.ಆರ್‌.ಪುರದ ಬಸವನಪುರಕೆರೆಗೆ ಕೊಳಚೆ ನೀರು ಸೇರಿ ಮೀನುಗಳು ಸಾವನ್ನಪ್ಪಿವೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಅನಾಹುತ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

107 ಕೆರೆಗಳಿಗೆ ನೀರು ತುಂಬಿಸಿದರನ್ನು ಏನೆಂದು ಕರೆಯಬೇಕು : ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಗೆ ಎಚ್ಡಿಕೆ ತಿರುಗೇಟು

Nov 02 2024, 01:38 AM IST

  ಹದಿನೇಳು ಕೆರೆಗಳಿಗೆ ನೀರು ತುಂಬಿಸಿದ ವ್ಯಕ್ತಿಯನ್ನು ಭಗೀರಥ ಎನ್ನುವುದಾದರೆ, 107 ಕೆರೆಗಳಿಗೆ ನೀರು ತುಂಬಿಸಿದರನ್ನು ಏನೆಂದು ಕರೆಯಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

ಉದ್ದಗಟ್ಟದಲ್ಲಿ ಕೆರೆ ನೀರು ನುಗ್ಗಿದ ಸ್ಥಳಕ್ಕೆ ಶಾಸಕ ಭೇಟಿ, ನೆರವು

Oct 29 2024, 12:57 AM IST
ಜಗಳೂರು ತಾಲೂಕಿನ ಉದ್ದಗಟ್ಟ ಗ್ರಾಮದಲ್ಲಿ ಕೆರೆ ನೀರು ನುಗ್ಗಿದ ಪರಿಣಾಮ 20ಕ್ಕಿಂತ ಹೆಚ್ಚು ಮನೆಗಳು ಜಲಾವೃತವಾದ ಸ್ಥಳಕ್ಕೆಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿ, ಪರಿಶೀಲಿಸಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved