• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯದಿಂದ 33 ಗೇಟ್‌ಗಳ ಮೂಲಕ 1 ಲಕ್ಷ 70 ಸಾವಿರ ಕ್ಯುಸೆಕ್‌ ನೀರು ನದಿಗೆ

Aug 02 2024, 12:57 AM IST
ಹಂಪಿಯ ಸೀತೆ ಸೆರಗು, ಸುಗ್ರೀವ ಗುಹೆ ಪ್ರದೇಶದಲ್ಲೂ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

ಬಂಟ್ವಾಳ : ಏಕಾಏಕಿ ಉಕ್ಕಿ ಹರಿದ ಫಲ್ಗುಣಿ; ಅಮ್ಮುಂಜೆ ದೇವಸ್ಥಾನ, ಮನೆಗಳಿಗೆ ನುಗ್ಗಿದ ನೀರು

Aug 02 2024, 12:55 AM IST
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ನಿರ್ದೇಶನದಂತೆ ಎಲ್ಲ ಕುಟುಂಬಗಳನ್ನು ದೋಣಿ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಕಾವೇರಿ ನದಿಗೆ ಹೆಚ್ಚಿನ ನೀರು: ಕೇಸರಕ್ಕಿ ಹಳ್ಳ ಮುಳುಗಡೆ

Aug 02 2024, 12:55 AM IST
ಕಾವೇರಿ ನದಿ ತುಂಬಿ ಹರಿದು ಮುತ್ತತ್ತಿಯಿಂದ ಹಲಗೂರಿಗೆ ಬರುವ ಮಾರ್ಗ ಮಧ್ಯ ಇರುವ ಕೆಸರಕ್ಕಿ ಹಳ್ಳದ ಸೇತುವೆ ನೀರು ತುಂಬಿ ಸಂಚಾರಕ್ಕೆ ತೊಂದರೆ ಆಗಿರುವುದರಿಂದ ಮುತ್ತತ್ತಿ ಗ್ರಾಮದ ರಾಜು ಅವರ ಪತ್ನಿ ಅನು ಅವರು ತುಂಬು ಗರ್ಭಿಣಿಯಾಗಿದ್ದು , ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತದ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಅನು ಕುಟುಂಬವನ್ನು ಭೇಟಿ ಮಾಡಿ ಸ್ಥಳಾಂತರ ಮಾಡಲು ಮನವಿ ಮಾಡಿತು.

ಕೃಷ್ಣಾ ನೀರು ಇಳಿಕೆ; ನೆಮ್ಮದಿಯ ನಿಟ್ಟಿಸಿರು ಬಿಟ್ಟ ನದಿ ತೀರದ ಜನ

Aug 02 2024, 12:54 AM IST
ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದರಿಂದ ಕೃಷ್ಣಾ ನದಿಗೆ 1 ಅಡಿಯಷ್ಟು ನೀರು ಇಳಿಕೆ ಆಗಿದೆ.

ಹೊನ್ನಾವರ: ನೂರಾರು ಮನೆಗಳಿಗೆ ನುಗ್ಗಿದ ನೀರು

Aug 02 2024, 12:54 AM IST
ಹೊನ್ನಾವರ ತಾಲೂಕಿನ ಪ್ರವಾಹ ಪ್ರದೇಶಕ್ಕೆ ಹಾಗೂ ಉಪ್ಪೋಣಿ ಗ್ರಾಪಂನ ಸರಳಗಿ ಕಾಳಜಿ ಕೇಂದ್ರಕ್ಕೆ ಡಿಸಿ ಲಕ್ಷ್ಮೀಪ್ರೀಯಾ ಭೇಟಿ ನೀಡಿ ಪರಿಶೀಲಿಸಿದರು

ಭದ್ರಾ ಡ್ಯಾಂನಿಂದ ನೀರು, ತುಂಗಭದ್ರಾ ತೀರದ ಗ್ರಾಮಗಳಲ್ಲಿ ಪ್ರವಾಹ

Aug 02 2024, 12:53 AM IST
ತುಂಗಭದ್ರಾ ನದಿಗೆ ಭದ್ರಾ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟ ಪರಿಣಾಮ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಗುರುವಾರ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ 2 ಲಕ್ಷ ಕ್ಯುಸೆಕ್‌ ನೀರು

Aug 02 2024, 12:53 AM IST
ತುಂಗಭದ್ರಾ ಜಲಾಶಯದಿಂದ ನದಿಗೆ 2 ಲಕ್ಷ ಕ್ಯುಸೆಕ್‌ ನೀರನ್ನು ಹರಿಸುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ಗಂಭೀರಗೊಂಡಿದೆ.

15 ಮನೆಗಳಿಗೆ ನುಗ್ಗಿದ ನೀರು, ಕಾಳಜಿ ಕೇಂದ್ರ ಆರಂಭ

Aug 02 2024, 12:52 AM IST
ಕೇಣಿ ಹಳ್ಳ ಉಕ್ಕಿ ಹರಿದ ಪರಿಣಾಮ ಹೊಂದಿಕೊಂಡಿರುವ ಗಾಂವಕರವಾಡಾ ಸಂಪೂರ್ಣ ಜಲಾವೃತವಾಗಿದೆ.

ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಡೀಸಿ ಸೇರಿ ಅಧಿಕಾರಿಗಳಿಂದ ಗ್ರಾಮಗಳಿಗೆ ಭೇಟಿ, ಪರಿಶೀಲನೆ

Aug 02 2024, 12:50 AM IST
ಕಾವೇರಿ ನದಿಗೆ 2 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಗಡಿಯ ಭಾಗದ ಸತ್ತೇಗಾಲ ಸೇತುವೆ, ಬೆಳಕವಾಡಿ, ಬಿಳಿಜಗಲೆ ಮೊಳೆಯ ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆಯ ಭಾಗವಾಗಿರುವ ಪಂಪ್ ಹೌಸ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿಕೊಟ್ಟು ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.

ಮತ್ತೆ ಗೋಕಾಕ ನಗರಕ್ಕೆ ನುಗ್ಗಿದ ಫಟಪ್ರಭ ನೀರು

Aug 02 2024, 12:48 AM IST
ಘಟಪ್ರಭ ನದಿಗೆ 53 ಸಾವಿರ ಕ್ಯುಸೆಕ್‌ ನೀರನ್ನು ಹರಿಬಿಟ್ಟಿರುವ ಪರಿಣಾಮ ಬುಧವಾರ ರಾತ್ರಿ ಮತ್ತೆ ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆ ಮೇಲೆ ಮತ್ತೆ ನೀರು ಬಂದು ಸೇತುವೆ ಮುಳುಗಡೆಯಾಗಿದೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 158
  • next >

More Trending News

Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved