• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಪ್ರದೇಶ ವಿಧಾನಸಭೆಗೆ ನುಗ್ಗಿದ ಮಳೆ ನೀರು: ಹೊರ ಹೋಗಲು ಸಿಎಂ ಯೋಗಿ ಆದಿತ್ಯನಾಥ್ ಸಾಹಸ

Aug 01 2024, 12:25 AM IST
ಭಾರಿ ಮಳೆಯ ಪರಿಣಾಮ ನೀರು ಉತ್ತರಪ್ರದೇಶ ವಿಧಾನಸಭೆಯ ಆವರಣಕ್ಕೆ ನುಗ್ಗಿದ ಘಟನೆ ಬುಧವಾರ ನಡೆದಿದೆ.

ಮುಂಗಾರು ಬೆಳೆಗೆ ನಾಲೆಗಳಿಗೆ ನೀರು ಹರಿಸಿ

Aug 01 2024, 12:25 AM IST
ಕನಕಪುರ: ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭಗೊಂಡು ತಿಂಗಳುಗಳು ಉರುಳುತ್ತಿದ್ದರೂ, ತಾಲೂಕಿನಲ್ಲಿ ಸರಿಯಾದ ಸಮಯಕ್ಕೆ ಮಳೆ ಆಗದೆ ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ರೈತರು ಪರಿತಪಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ತಿಳಿಸಿದರು.

ತುಂಗಭದ್ರಾ ಜಲಾಶಯದಿಂದ ನದಿಗೆ 1.5 ಲಕ್ಷ ಕ್ಯುಸೆಕ್‌ ನೀರು

Aug 01 2024, 12:21 AM IST
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳನ್ನು ತೆರೆದು ಬುಧವಾರ ನದಿಗೆ 1.5 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗಿದೆ. ಇದರಿಂದ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.

ಲಿಂಗನಮಕ್ಕಿ ಜಲಾಶಯದಿಂದ ಇಂದು ನೀರು ಬಿಡುಗಡೆ

Aug 01 2024, 12:17 AM IST
ಮಲೆನಾಡಿನ ಅತಿದೊಡ್ಡ ಜಲಾಶಯವಾಗಿರುವ ಲಿಂಗನಮಕ್ಕಿಯಿಂದ ನೀರು ಬಿಡಲು ನಿರ್ಧರಿಸಿರುವ ಕಾರಣ ನದಿ ಪಾತ್ರದ ಜನರಿಗೆ ಅಧಿಕಾರಿಗಳು ಅಲರ್ಟ್‌ ಘೋಷಣೆ ಮಾಡಿದ್ದಾರೆ.

ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ

Jul 31 2024, 01:13 AM IST
ಸವದತ್ತಿಯ ನವಿಲುತೀರ್ಥದ ಸುಪರಿಟೆಂಡಿಂಗ್ ಎಂಜಿನಿಯರ್ ಕಚೇರಿಯಲ್ಲಿ ಮಂಗಳವಾರ ಮಲಪ್ರಭಾ ಯೋಜನೆಯ 2024-25ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಧ್ಯಕ್ಷತೆಯಲ್ಲಿ ನಡೆಯಿತು.

ಭದ್ರಾ ಡ್ಯಾಂನಿಂದ ನದಿಗೆ ೬ ಸಾವಿರ ಕ್ಯುಸೆಕ್ ನೀರು

Jul 31 2024, 01:10 AM IST
ಲಕ್ಕವಳ್ಳಿ ಸಮೀಪದ ಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗುತ್ತಿದ್ದು, ಅಪಾಯದ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಜಲಾಶಯದ ೪ ಕ್ರೆಸ್ಟ್ ಗೇಟ್‌ಗಳ ಮೂಲಕ ಸುಮಾರು ೬ ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುಗಡೆಗೊಳಿಸಲಾಗುತ್ತಿದೆ.

ಭೀಮಾ ನದಿಗೆ ಜಿಗಿದ ಮಹಿಳೆ, ರಕ್ಷಣೆಗೆ ಧಾವಿಸಿದ ಇಬ್ಬರು ನೀರು ಪಾಲು

Jul 31 2024, 01:06 AM IST
ಅಫಜಲ್ಪುರ ತಾಲೂಕಿನ ಸೊನ್ನ ಆಲಮೇಲ ತಾಲೂಕಿನ ದೇವಣಗಾಂವ ನಡುವಿನ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರೀಜ್ ಮೇಲಿಂದ ತುಂಬಿ ಹರಿಯುತ್ತಿರುವ ಭೀಮಾ ನದಿಗೆ ಲಕ್ಷ್ಮೀ ಶಿವಾನಂದ(28) ಜಿಗಿದಿದ್ದು ಮೀನುಗಾರರ ಸಹಾಯದಿಂದ ಬದುಕುಳಿದ ಘಟನೆ ನಡೆದಿದೆ.

ಆಲಮಟ್ಟಿ ಡ್ಯಾಂನಿಂದ 3.50 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

Jul 31 2024, 01:06 AM IST
ಆಲಮಟ್ಟಿ: ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಯಾಗುತ್ತಿದ್ದು, ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿನ ಪ್ರಮಾಣವನ್ನು ಮಂಗಳವಾರ ರಾತ್ರಿ 8 ಗಂಟೆಯಿಂದ 3,50,000 ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ. ಸೋಮವಾರ 3 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿತ್ತು. ಇದರಿಂದ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರ ಪ್ರದೇಶದ 100 ಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ.

ಭದ್ರೆಯಿಂದ ನದಿಗೆ ೬ ಸಾವಿರ ಕ್ಯುಸೆಕ್ ನೀರು

Jul 31 2024, 01:05 AM IST
೧೮೬ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ೧೮೩.೨ ಅಡಿ ನೀರು ಸಂಗ್ರಹಬಾಗಿದ್ದು, ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಹರಿಸಲಾಗಿದ್ದು, ರೈತರ ಮೊಗದಲ್ಲಿ ಹರ್ಷ ಮನೆ ಮಾಡಿದೆ.

ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಾಗಲೆಲ್ಲ ಸೇತುವೆಗಳು ಮುಳುಗಡೆ

Jul 31 2024, 01:03 AM IST
ಹೇಳಿಕೇಳಿ ಹಲಗೂರಿನ ಸುತ್ತಮುತ್ತಲ ಪ್ರದೇಶ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಹಲಗೂರಿನಿಂದ ಮುತ್ತತ್ತಿಗೆ ಹೋಗುವ ಮಾರ್ಗ ಮಧ್ಯ ಸಿಗುವ ಕೆಸರಕ್ಕಿ ಹಳ್ಳ ಮತ್ತು ಸಾತನೂರು ಮಾರ್ಗವಾಗಿ ಮುತ್ತತ್ತಿಗೆ ಬರುವಾಗ ಸಿಗುವ ಸೋಜಿಗಲ್ ಹಳ್ಳಗಳು ಕೆಆರ್‌ಎಸ್- ಕಬಿನಿ ಜಲಾಶಯಗಳಿಂದ ಹೆಚ್ಚಿನ ನೀರನ್ನು ಬಿಟ್ಟಾಗ ಮುಳುಗಡೆಯಾಗುತ್ತಿವೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 158
  • next >

More Trending News

Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved