• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾ ಮಳೆಗೆ ಬೆಳೆ ನೀರು ಪಾಲು

Jul 31 2024, 01:02 AM IST
ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆ ಆಗಿದೆ. ಆದರೂ ಘಟಪ್ರಭಾ ನದಿಗೆ ೪೩,೭೫೪ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕಂದಾಯ, ಪೊಲೀಸ್ ಇಲಾಖೆ ಸೇರಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಆದರೆ, ಈಗಾಗಲೇ ನದಿ ನೀರು ಹೊಲಗಳಿಗೆ ನುಗ್ಗಿ ಬೆಳೆ ಹಾನಿಯಾಗಿ ಅನ್ನದಾತರನ್ನು ಕಂಗಾಲಾಗಿಸಿದೆ.

ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸಿ: ಶಾಸಕ ಆರ್.ಬಸನಗೌಡ

Jul 30 2024, 12:42 AM IST
ಮಸ್ಕಿ ತಾಲೂಕಿನ ಕವಿತಾಳ ಸಮೀಪದ ತುಂಗಭದ್ರಾ ಎಡನಾಲೆ 73ನೇ ಉಪಕಾಲುವೆಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ನೀಡಿ ಪರಿಶೀಲಿಸಿದರು.

ದಿಲ್ಲಿ ಐಎಎಸ್‌ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ವಿದ್ಯಾರ್ಥಿಗಳ ಸಾವು : ಐವರ ಬಂಧನ

Jul 30 2024, 12:38 AM IST
ಇಲ್ಲಿನ ಐಎಎಸ್‌ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ.

ಕೊಟ್ಟ ಮಾತಿನಂತೆ ‘ಹೇಮೆ’ಯಿಂದ ನುಗ್ಗೇಹಳ್ಳಿ ಕೆರೆಗೆ ನೀರು: ಶಾಸಕ ಸಿ.ಎನ್. ಬಾಲಕೃಷ್ಣ

Jul 30 2024, 12:37 AM IST
ನುಗ್ಗೇಹಳ್ಳಿ ಕೆರೆಗೆ ನೀರು ಹರಿಸಲಾಗುತ್ತಿದ್ದು, ಎಲ್ಲೆಂದರಲ್ಲಿ ಕಾಲುವೆಯನ್ನು ಒಡೆದು ಹಾನಿ ಮಾಡಿದರೆ ಅಂಥವರ ವಿರುದ್ಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಮೂಲಕ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಬಾಗೂರು ಏತ ನೀರಾವರಿ ಯೋಜನೆಯ ಮೂಲಕ ಯೋಜನೆಯ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ತುಂಬಿಸಲಾಗುತ್ತದೆ. ರೈತರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ .

ಭದ್ರಾ ಜಲಾಶಯದಿಂದ ನೀರು ಬಿಡುಗಡೆಗೆ ಕಾಡಾ ತೀರ್ಮಾನ

Jul 30 2024, 12:33 AM IST
ನೀರಿನ ಲಭ್ಯತೆ ನೋಡಿಕೊಂಡು ಸೋಮವಾರದಿಂದಲೇ ಭದ್ರಾ ಜಲಾಶಯದಿಂದ ನೀರು ಹರಿಸುವ ಬಗ್ಗೆ ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ಕಾಡಾ ಅಧ್ಯಕ್ಷ ಅಂಶುಮಂತ್‌ ಗೌಡ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸೋಮವಾರ ನಡೆದ ಭದ್ರಾ ಅಚ್ಚಕಟ್ಟು ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಭದ್ರಾ ಡ್ಯಾಂನಿಂದ ನೀರು ಬಿಡುಗಡೆಗೆ ಕಾಡಾ ತೀರ್ಮಾನ

Jul 30 2024, 12:30 AM IST
ಶಿವಮೊಗ್ಗ ಹೊರವಲಯ ಮಲವಗೊಪ್ಪದಲ್ಲಿರುವ ಕಾಡಾ ಕಚೇರಿಯಲ್ಲಿ ಕಾಡಾ ಅಧ್ಯಕ್ಷ ಅಂಶುಮಂತ್‌ ಗೌಡ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸೋಮವಾರ ಭದ್ರಾ ಅಚ್ಚಕಟ್ಟು ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು.

ಮೂಡಾ ಹಗರಣ ತನಿಖೆ ಬಳಿಕ ‘ಹಾಲು, ನೀರು’ ಗೊತ್ತಾಗುತ್ತೆ: ಬಿ.ಕೆ.ಹರಿಪ್ರಸಾದ್‌

Jul 29 2024, 01:00 AM IST
ಮೂಡಾ ಹಗರಣ ಖಂಡಿಸಿ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ನಡೆಸುವ ವಿಚಾರ ಕುರಿತಂತೆ ಭಾನುವಾರ ಮಂಗಳೂರಿನಲ್ಲಿ ಮಾತನಾಡಿದರು.

ಜಲಾಶಯದಿಂದ ನೀರು ಬಿಡುಗಡೆ ಅಧಿಕ

Jul 29 2024, 12:59 AM IST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಲೇ ಇರುವುದರಿಂದ ಸಹಜವಾಗಿ ಜಲಾಶಯದಿಂದ ನೀರು ಬಿಡುಗಡೆ ಪ್ರಮಾಣವೂ ಅಧಿಕವಾಗುತ್ತಲೇ ಇದೆ.

45 ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ಹೇಮೆ ನೀರು: 302 ಕೋಟಿ ರು.ವೆಚ್ಚದ ಅಭಿವೃದ್ಧಿ ಕಾಮಗಾರಿ

Jul 29 2024, 12:59 AM IST
45 ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ತುಂಬಿಸುವ ನಿಟ್ಟಿನಲ್ಲಿ 302 ಕೋಟಿ ರು.ವೆಚ್ಚದ ಅಭಿವೃದ್ಧಿ ಕಾಮಗಾರಿ

ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು : ನದಿ ಪಾತ್ರಗಳಲ್ಲಿ ಮುನ್ನೆಚ್ಚರಿಕೆ ವಹಿಸಿ- ಡಿಸಿ

Jul 29 2024, 12:55 AM IST

ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು ಹರಿಯುತ್ತಿದ್ದು, ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇವೆ. 

  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 158
  • next >

More Trending News

Top Stories
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved