• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಜನರಿಗೆ ಶುದ್ಧ ಕುಡಿವ ನೀರು ಕೊಡಲಾಗುತ್ತಿಲ್ಲವೇ?

Oct 11 2024, 11:51 PM IST
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ ಬಳ್ಳಾರಿ ನಗರದಲ್ಲಿ ಈಗಲೂ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಜನರಿಗೆ ಸಮರ್ಪಕವಾಗಿ ನೀರು ಸಹ ಕೊಡಲು ನಿಮಗಾಗುತ್ತಿಲ್ಲವೇ? ಎಂದು ಸಚಿವ ಜಮೀರ್ ಅಹಮದ್ ಖಾನ್ ಪ್ರಶ್ನಿಸಿದ್ದಾರೆ.

ಕೊನೇ ಭಾಗಕ್ಕಿಲ್ಲ ನೀರು: ಅಧಿಕಾರಿಗಳ ವಿರುದ್ಧ ಶಾಸಕ ಎಚ್‌.ಟಿ. ಮಂಜು ಗರಂ

Oct 11 2024, 11:50 PM IST
ಕೆ.ಆರ್.ಪೇಟೆ ತಾಲೂಕಿನ ಗುಡ್ಡೇನಹಳ್ಳಿ, ವಿಠಲಾಪುರ, ಮಡುವಿನಕೋಡಿ, ಯಗಚಗುಪ್ಪೆ, ಹೊಸಕೋಟೆ, ಕತ್ತರಘಟ್ಟ ಸೇರಿದಂತೆ ಹಲವು ಗ್ರಾಮಗಳ ನಾಲಾ ಏರಿ ಮೇಲೆ ನೀರಾವರಿ ಅಧಿಕಾರಿಗಳೊಂದಿಗೆ ಸಂಚಾರ ನಡೆಸಿದ ಶಾಸಕರು ಕಾಲುವೆಗಳ ಹೂಳು ತೆಗೆಸಿ ಕೊನೇ ಭಾಗಕ್ಕೆ ನೀರು ಹರಿಸದಿರುವುದನ್ನು ಕಂಡು ಎಂಜಿನಿಯರ್‌ಗಳ ಮೇಲೆ ಹರಿಹಾಯ್ದರು.

ಮನೆಗಳಿಗೆ ನುಗ್ಗಿದ ನೀರು, ನಿದ್ದೆಗೆಟ್ಟ ಜನರು

Oct 11 2024, 11:50 PM IST
ಮೂರುಸಾವಿರ ಮಠದ ಹಿಂಭಾಗದಲ್ಲಿರುವ ಸಿದ್ಧೇಶ್ವರ ನಗರದ ಜಿ. ಅಡ್ಡಾ ಭಾಗದಲ್ಲಿ ಹಲವು ಮನೆಗಳಿಗೆ ತಡರಾತ್ರಿ ಮಳೆನೀರು ನುಗ್ಗಿ ಅವಾಂತರ ಸೃಷ್ಟಿಸಿತು. ಇದರಿಂದಾಗಿ ಸ್ಥಳಿಯ ನಿವಾಸಿಗಳು ಪಾಲಿಕೆ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ತುಂಗಭದ್ರಾ ಎಡದಂಡೆ ನಾಲೆಯ ಉಪಕಾಲುವೆಗಳಿಗೆ ನೀರು ಹರಿಸಲು ಆಗ್ರಹ

Oct 10 2024, 02:21 AM IST
ತುಂಗಭದ್ರಾ ಎಡದಂಡೆ ನಾಲೆಯ (ಟಿಎಲ್‌ಬಿಸಿ) 82 ನೇ ವಿತರಣಾ ಕಾಲುವೆ ಗವಿಗಟ್ಟ, ಜಾನೇಕಲ್ ಅಮರಾವತಿ, ಆಲ್ದಾಳ ಗ್ರಾಮದ ಉಪಕಾಲುವೆಗಳಿಗೆ ಸಮರ್ಪಕ ನೀರು ಹರಿಸುವಂತೆ ಆಗ್ರಹಿಸಿ ರೈತರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡು ಸಂಚಾರ ತಡೆ ಮಾಡಿ ಬುಧವಾರ ಪ್ರತಿಭಟಿಸಿದರು.

ಯಲಬುರ್ಗಾ ಕ್ಷೇತ್ರದ ೧೨ ಕೆರೆಗಳಿಗೆ ಕೃಷ್ಣಾ ನದಿ ನೀರು ಆಗಮನ, ಸಂತಸ

Oct 10 2024, 02:21 AM IST
ಕೃಷ್ಣಾ ನದಿ ನೀರು ಮಂಗಳವಾರ ರಾತ್ರಿ ಕ್ಷೇತ್ರದ ೧೨ ಕೆರೆಗಳಿಗೆ ಹರಿಯುತ್ತಿದ್ದು, ನೀರು ಬರುತ್ತಿರುವುದನ್ನು ನೋಡಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ನಾನು ಹಾಸನಕ್ಕೆ ಹೋಗದಿದ್ದರೆ ನೀರು ಬರುತ್ತಿರಲಿಲ್ಲ

Oct 09 2024, 01:42 AM IST
ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಳ್ಳದಿದ್ದರೆ ಇನ್ನೂ ಐವತ್ತು ವರ್ಷ ಕಳೆದರೂ ನಮ್ಮ ಭಾಗಕ್ಕೆ ಎತ್ತಿನ ಹೊಳೆ ನೀರು ಬರುತ್ತಿರಲಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

9 ಕೆರೆಗಳಿಗೆ ಕಾಳೇಗೌಡನದೊಡ್ಡಿ ಯೋಜನೆ ನೀರು

Oct 09 2024, 01:34 AM IST
ಅರ್ಕಾವತಿ ನದಿಯಿಂದ ನೀರನ್ನು ಎತ್ತಿ ಏತ ನೀರಾವರಿ ಮೂಲಕ ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಟಗಲ್‌ ಮತ್ತು ರಾಮನಗರ ವಿಧಾನಸಭೆ ಕ್ಷೇತ್ರದ ಕಸಬಾ ಹೋಬಳಿಯ ಒಟ್ಟು 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಈ ವಿಚಾರ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಪ್ರಸ್ತಾಪಗೊಂಡಿತ್ತು.

ಶುದ್ಧ ನೀರು ಘಟಕ ಹೊಣೆ ಹೊತ್ತ ಏಜೆನ್ಸಿ ಕಪ್ಪುಪಟ್ಟಿಗೆ ಶಿಫಾರಸ್ಸು

Oct 09 2024, 01:34 AM IST
Recommendation for blacklisting of clean water unit responsible agency

ಟ್ಯಾಂಕರ್ ನೀರು ಮಾರಾಟ ದಂಧೆ ತಡೆಯಿರಿ

Oct 09 2024, 01:32 AM IST
ಮನೆ ಬಳಕೆಗೆ ಹಾಗೂ ಕೃಷಿ ಚಟುವಟಿಕೆಗೆ ಎಂದು ವಿದ್ಯುತ್ ಸಂಪರ್ಕ ಪಡೆದು ಕೊಳವೆಬಾವಿ ಕೊರೆಸಿ, ಟ್ಯಾಂಕರ್ ನೀರು ಸರಬರಾಜಿಗೆ ಬಳಸುತ್ತಿರುವ ಪ್ರಕರಣಗಳು ಈ ಭಾಗದಲ್ಲಿ ಹೆಚ್ಚಾಗಿವೆ. ಇನ್ನು ಕೆಲವರು ಕೃಷಿ ಜಮೀನನ್ನು ಬಾಡಿಗೆ ಹಾಗೂ ಲೀಜ್ ಗೆ ಪಡೆದು ಕೊಳವೆ ಬಾವಿ ಕೊರೆಸಿ ಮಾರಾಟ ಮಾಡುತ್ತಿದ್ದಾರೆ.

ಶಿಗೇಹಳ್ಳಿ ಗ್ರಾಮಸ್ಥರಿಗಿಲ್ಲ ಸ್ವಚ್ಛ ನೀರು ಭಾಗ್ಯ

Oct 09 2024, 01:30 AM IST
ಸೊರಬ ತಾಲೂಕಿನ ಶಿಗೇಹಳ್ಳಿ ಗ್ರಾಮದ ಕುಡಿಯುವ ನೀರಿನ ಬೋರ್‌ವೆಲ್‌ನಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಸರಬರಾಜು ಆಗುತ್ತಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved