• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯದಿಂದ ನದಿಗೆ 1,47 ಲಕ್ಷ ಕ್ಯುಸೆಕ್‌ ನೀರು

Jul 29 2024, 12:54 AM IST
ಭಾನುವಾರ ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳಿಂದ ನದಿಗೆ 1,47 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗಿದೆ.

ಗಾಳಿ, ಮಳೆ ಕ್ಷೀಣಿಸಿದರೂ ತಗ್ಗದ ನಷ್ಟದ ಪ್ರಮಾಣ : ನೀರು, ವಿದ್ಯುತ್‌ ಕೊರತೆ, ಮನೆ, ಮರ ಬಿದ್ದು ಹಾನಿ । ಅವ್ಯವಸ್ತೆ ಸರಿಪರಿಡಿಸುವುದೇ ಸವಾಲು

Jul 29 2024, 12:47 AM IST
ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಪುಷ್ಯ ಮಳೆ ಹಾಗೂ ಗಾಳಿ ಅಬ್ಬರ ಭಾನುವಾರದ ವೇಳೆಗೆ ಕ್ಷೀಣಗೊಂಡಿದೆ. ಆದರೆ ವಿವಿಧ ಕಡೆಗಳಲ್ಲಿ ಹಾನಿಯಂತೂ ಎಗ್ಗಿಲ್ಲದೆ ಮುಂದುವರಿದಿದೆ.

ಹೂವಿನಹಡಗಲಿಯಲ್ಲಿ ತುಂಗಭದ್ರಾ ನದಿ ನೀರು ನುಗ್ಗಿ ರೈತರ ಪಂಪ್‌ಸೆಟ್‌ ಮುಳುಗಡೆ

Jul 29 2024, 12:47 AM IST
ಮಕರಬ್ಬಿ ಬ್ಯಾಲಹುಣ್ಸಿ ಗ್ರಾಮಗಳ ಮಧ್ಯೆ ಇರುವ ರಸ್ತೆ ಸಣ್ಣ ಸೇತುವೆಯನ್ನು ಈಗಾಗಲೇ ನೀರು ಸುತ್ತುವರಿದಿದೆ.

ನೀರು ಸರಬರಾಜಿನಲ್ಲಿ ವ್ಯತ್ಯಯ ಆಗದಂತೆ ಕ್ರಮ

Jul 29 2024, 12:45 AM IST
ಹೊಸಕೋಟೆ: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತುಂಗಭದ್ರಾ ಜಲಾಶಯದ ಎಲ್ಲ ಗೇಟುಗಳಿಂದ 1,41,484 ಲಕ್ಷ ಕ್ಯುಸೆಕ್‌ ನೀರು ನದಿಗೆ : ನದಿ ಪಾತ್ರದಲ್ಲಿ ಪ್ರವಾಹ

Jul 28 2024, 02:14 AM IST
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳನ್ನು ತೆರೆದು ನದಿಗೆ 1,41,484 ಲಕ್ಷ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ನವವೃಂದಾವನಗಡ್ಡೆ ಜಲಾವೃತ

Jul 28 2024, 02:08 AM IST
ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತಾಲೂಕಿನ ಆನೆಗೊಂದಿಯ ನವ ವೃಂದಾವನ ಗಡ್ಡೆ ಜಲಾವೃತಗೊಂಡಿದೆ.

ಕೆಆರ್ ಎಸ್ ನಿಂದ ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ : ಅಪಾಯದ ಮಟ್ಟದಲ್ಲಿ ಕಾವೇರಿ ನದಿ

Jul 28 2024, 02:06 AM IST

ಅಪಾಯದ ಮಟ್ಟದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರವಾಹದಿಂದ 200 ವರ್ಷಗಳ ಹಳೆಯದಾದ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ. 

ಹುತ್ತರೀದು, ಹುಲಿಯೂರುದುರ್ಗಕ್ಕೂ ಹೇಮೆ ನೀರು ಹರಿಸಿ: ಸೊಗಡು ಶಿವಣ್ಣ

Jul 28 2024, 02:04 AM IST
ಗೊರೂರು ಜಲಾಶಯದಿಂದ ಹರಿದು ಬರುತ್ತಿರುವ ಹೇಮಾವತಿ ನೀರು ತುಮಕೂರಿನಿಂದ ಹಾದು ಕುಣಿಗಲ್‌ಗೆ ಹರಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ವೀಕ್ಷಿಸಿದರು.

ಕೂತನೂರಲ್ಲಿ ಹೊಸ ಬೋರ್‌ವೆಲ್‌ ಕೊರೆದಾಯ್ತು, ನೀರು ಬಂತು: ಪಿಡಿಒ ಕುಮಾರಸ್ವಾಮಿ

Jul 28 2024, 02:03 AM IST
ಗುಂಡ್ಲುಪೇಟೆ ತಾಲೂಕಿನ ಕೂತನೂರಲ್ಲಿ ಕುಡಿಯುವ ನೀರಿಗೆ ಬರ ಸುದ್ದಿಯ ಬೆನ್ನಲ್ಲೆ ಗ್ರಾಮದ ಬಳಿ ಶನಿವಾರ ಬೆಳಗ್ಗೆಯೆ ಹೊಸ ಬೋರ್‌ವೆಲ್‌ ಕೊರೆಸಿ, ನೀರು ಕೂಡ ಮಧ್ಯಾಹ್ನದ ಬಳಿಕ ಬಂದಿದೆ ಎಂದು ಕೂತನೂರು ಗ್ರಾಮ ಪಂಚಾಯಿತಿ ಪಿಡಿಒ ಕುಮಾರಸ್ವಾಮಿ ತಿಳಿಸಿದ್ದಾರೆ.

ಅಪಾಯಮಟ್ಟ ಮೀರಿದ ನದಿಗಳು- ಗೋಕಾಕ ನಗರಕ್ಕೆ ನುಗ್ಗಿದ ನೀರು : 150ಕ್ಕೂ ಅಧಿಕ ಕುಟುಂಬಗಳ ಸ್ಥಳಾಂತರ

Jul 28 2024, 02:02 AM IST
ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ನಗರದ ಹೊರವಲಯದ ಎರಡು ಸೇತುವೆ ಜಲಾವೃತಡಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 158
  • next >

More Trending News

Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved