• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಪಿಲ ನದಿಯ ಬಹುಗ್ರಾಮ ಯೋಜನೆಯ ಜಾಕ್‌ವೆಲ್‌, ನೀರು ಶುದ್ಧೀಕರಣ ಘಟಕಗಳು ಭಾಗಶಃ ಮುಳುಗಡೆ

Jul 21 2024, 01:28 AM IST

  ಕಪಿಲ ನದಿಯ ದಡದಲ್ಲಿನ ಬಹುಗ್ರಾಮ ಯೋಜನೆಯ ಜಾಕ್‌ವೆಲ್‌, ನೀರು ಶುದ್ಧೀಕರಣ ಘಟಕಗಳು ಭಾಗಶಃ ಮುಳುಗಡೆಯಾಗಿದ ಹಿನ್ನೆಲೆ ಪಟ್ಟಣ ಸೇರಿದಂತೆ ತಾಲೂಕಿನ 145 ಹಳ್ಳಿಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕಬಿನಿ ನದಿಯಿಂದ ಸರಬರಾಜುತ್ತಿದ್ದ ನೀರು ಇನ್ನೂ ಒಂದೂವರೆ ತಿಂಗಳು ಬರುವುದಿಲ್ಲ.

ಬಸವ ಸಾಗರದಿಂದ ಕೃಷ್ಣಾ ನದಿಗೆ 1ಲಕ್ಷ ಕ್ಯುಸೆಕ್ ನೀರು ಬಿಡುಗಡೆ

Jul 21 2024, 01:20 AM IST
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯದ 22 ಕ್ರಸ್ಟ್ ಗೇಟ್ ಗಳ ಮೂಲಕ ಶನಿವಾರ 1 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ಐದು ದಿನದಲ್ಲಿ ಕೆಆರ್‌ಎಸ್‌ಗೆ ೧೫ ಟಿಎಂಸಿ ನೀರು

Jul 21 2024, 01:17 AM IST
ಜಲಾಶಯದಿಂದ ೧೫ ಸಾವಿರ ಕ್ಯುಸೆಕ್ ನೀರನ್ನು ಹೊರಬಿಡುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲೂಕು ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಬಂದ್ ಮಾಡಲಾಗಿದೆ. ನದಿಯಲ್ಲಿ ನೀರಿನ ರಭಸ ಹೆಚ್ಚಿರುವುದರಿಂದ ಮುಂದಿನ ಆದೇಶದವರೆಗೆ ಬಂದ್ ಮಾಡಿದ್ದು, ಪ್ರವಾಸಿಗರ ವೀಕ್ಷಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಣೆಕಟ್ಟೆಯಿಂದ ನೀರು ಸ್ಥಗಿತಗೊಳಿಸಿದ ನಂತರವಷ್ಟೇ ದೋಣಿವಿಹಾರಕ್ಕೆ ಅವಕಾಶ ನೀಡಲಾಗುವುದು ಎಂದು ಮೈಸೂರು ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.

ತುಂಗಭದ್ರಾ ಡ್ಯಾಂನಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಎಚ್ಚರಿಕೆ

Jul 21 2024, 01:17 AM IST
ಯಾವುದೇ ಕ್ಷಣದಲ್ಲಿ ಜಲಾಶಯದ ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಬಹುದು.

ಕೆಆರ್ ಎಸ್ ಗೆ ಒಳ ಹರಿವು ಹೆಚ್ಚಳ, ಕಾವೇರಿ ನದಿಗೆ ನೀರು ಬಿಡುಗಡೆ: ಎನ್. ಚಲುವರಾಯಸ್ವಾಮಿ

Jul 21 2024, 01:16 AM IST
ಕಾವೇರಿ ನದಿಗೆ ಹೆಚ್ಚು ನೀರು ಬಿಡುವುದರಿಂದ ನದಿ ಪಾತ್ರದ ಸುಮಾರು 90ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹ ಭೀತಿಯಿದ್ದು, ಎಲ್ಲಾ ಮುನ್ನೆಚ್ಚರಿಕೆಯ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ ಜಿಲ್ಲೆಯ ಹಿರಿಯ ಅಧಿಕಾರಿಗಳು ವಹಿಸಿದ್ದಾರೆ.

ತುಂಗಭದ್ರೆ ಒಡಲಿಗೆ ಭಾರೀ ನೀರು ಗರಿಗೆದರಿದ ಆರ್ಥಿಕ ಚಟುವಟಿಕೆ

Jul 20 2024, 12:57 AM IST
ಜಲಾಶಯದ ಒಡಲು ಭರ್ತಿಯಾಗುತ್ತಿರುವುದರಿಂದ ಕೃಷಿ, ಕೈಗಾರಿಕಾ ವಲಯದಲ್ಲೂ ಪ್ರತ್ಯಕ್ಷ, ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ.

ಕೃಷ್ಣಾನದಿಗೆ ಹೆಚ್ಚಿನ ನೀರು: ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

Jul 20 2024, 12:55 AM IST
ಪ್ರಕೃತಿ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯ್ತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು

ನದಿ ನೀರು ಹೆಚ್ಚಳ, ಬ್ಯಾರೇಜ್‌ಗಳು ಜಲಾವೃತ

Jul 20 2024, 12:54 AM IST
ಕೃಷ್ಣಾ ನದಿಗೆ 61,130 ಕ್ಯುಸೆಕ್ ನೀರು ಹರಿದು ಬರುತ್ತಿದೆ. ನದಿಯ ನೀರಿನ ಮಟ್ಟ ಸುಮಾರು 3 ಅಡಿಯಷ್ಟು ಮತ್ತೆ ಏರಿಕೆಯಾಗಿದ್ದು, ಕೆಳಹಂತದ ಬ್ಯಾರೇಜ್‌ಗಳು ಮತ್ತೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

74 ಕೆರೆಗೆ ನೀರು ತುಂಬಿಸುವ ಯೋಜನೆಗೆ ಗ್ರಹಣ

Jul 20 2024, 12:52 AM IST
ಪಾಲಯ್ಯನಕೋಟೆ ಹತ್ತಿರ ಈ ಯೋಜನೆಗೆ ಈ ಹಿಂದೆ ಇದ್ದ ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವಧಿಯಲ್ಲಿ ಭೂಮಿಪೂಜೆ ಮಾಡಲಾಗಿತ್ತು.

ಕೆಆರ್‌ಎಸ್‌ ಜಲಾನಯದಿಂದ 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

Jul 20 2024, 12:51 AM IST
ನೀರು ಬಿಡುಗಡೆಯ ಪ್ರಮಾಣ ಮುಂದೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ನದಿ ಪಾತ್ರದ ಜನರು ಆಸ್ತಿ ಮತ್ತು ಜಾನುವಾರುಗಳನ್ನು ರಕ್ಷಿಸಿಕೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ಸೂಚನೆ ನೀಡಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 158
  • next >

More Trending News

Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved