ಆಲಮಟ್ಟಿ ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ ರೈತರನ್ನು ಅಧಿಕಾರಿಗಳು ಯಾಮಾರಿಸುತ್ತಿದ್ದು, ಕೂಡಲೇ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಸದಸ್ಯರು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ಗೆ ಮನವಿ ಸಲ್ಲಿಸಿದರು.