• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಬಿಡುಗಡೆ

Jul 20 2024, 12:51 AM IST
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಶುಕ್ರವಾರ ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ನೀರು ಹರಿಸಿದ್ದು, ರೈತರ ಮುಂಗಾರು ಬೆಳೆಗೆ ಅನುಕೂಲವಾಗಲಿದೆ. ಇದೇ ಪ್ರಮಾಣದ ಒಳಹರಿವಿದ್ದರೆ ಜಲಾಶಯ ಇನ್ನು ಒಂದು ವಾರದಲ್ಲಿ ಭರ್ತಿಯಾಗಲಿದೆ.

ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚುವರಿ ನೀರು: ಸುರಕ್ಷಿತ ಕ್ರಮ ಪಾಲಿಸಿ

Jul 20 2024, 12:48 AM IST
ದೇವದುರ್ಗ ತಾಲೂಕಿನ ಕೊಪ್ಪರ, ಯಾಟಗಲ್, ಗೂಗಲ್, ಇಟಗಿ ಸೇರಿ ಅನೇಕ ಗ್ರಾಮಗಳಿಗೆ ತಹಸೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಪ್ರವಾಹದ ಜಾಗೃತಿ ಮೂಡಿಸಿದರು.

ಕೂಡಲೇ ಕಾಲುವೆಗಳಿಗೆ ನೀರು ಹರಿಸಲು ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರಿಂದ ಮನವಿ ಸಲ್ಲಿಕೆ

Jul 19 2024, 01:10 AM IST

ಆಲಮಟ್ಟಿ ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ ರೈತರನ್ನು ಅಧಿಕಾರಿಗಳು ಯಾಮಾರಿಸುತ್ತಿದ್ದು, ಕೂಡಲೇ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ  ರೈತ ಸಂಘದ ಸದಸ್ಯರು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್‌ಗೆ ಮನವಿ ಸಲ್ಲಿಸಿದರು.

ಇಂದಿನಿಂದ ತುಂಗಭದ್ರಾ ಕಾಲುವೆಗಳಿಗೆ ನೀರು ಹರಿಸಲು ಸಚಿವರ ಸೂಚನೆ

Jul 19 2024, 12:52 AM IST
ತುಂಗಾಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಿರುವ ಹಿನ್ನೆಲೆ ಜು. 19ರ ಬೆಳಗ್ಗೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಸವಸಾಗರಕ್ಕೆ ಹರಿದು ಬಂತು 10 ಟಿಎಂಸಿ ನೀರು

Jul 19 2024, 12:51 AM IST
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯದಿಂದ ಗುರುವಾರ 22 ಕ್ರಸ್ಟ್ ಗೇಟ್ ಗಳ ಮೂಲಕ 68 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

ತಗ್ಗು ಪ್ರದೇಶದ ಮನೆಗೆ ನುಗ್ಗಿದ ನೀರು

Jul 19 2024, 12:49 AM IST
ಮಳೆಯ ಆರ್ಭಟಕ್ಕೆ ಗ್ರಾಮೀಣ ಪ್ರದೇಶಗಳ ರಸ್ತೆಗಳು ಕೆರೆಯಂತಾಗಿ, ರಸ್ತೆಗಳ ಮೇಲೆ ಮರ-ಗಿಡಗಳು ಉರುಳಿ ಬಿದ್ದು ಜನರು ತೀವ್ರ ತೊಂದರೆ ಎದುರಿಸುವಂತಾಯಿತು.

ಮೇಲುಕೋಟೆಯಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಸಲು ಆದ್ಯತೆ ನೀಡಿ: ಸಿ.ಎಸ್.ಪುಟ್ಟರಾಜು

Jul 19 2024, 12:47 AM IST
ರಾಮಾನುಜಾರ್ಯರ ಕರ್ಮಭೂಮಿಯ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಲ್ಲ ರೀತಿಯ ಸಹಕಾರ ನೀಡಲಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದ್ದು ಹಂತಹಂತವಾಗಿ ಅನುಷ್ಠಾನ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್- ಮನೆಮನೆಗೆ ಗಂಟೆ ಯೋಜನೆ ಸಮರ್ಪಕವಾಗಿ ಅನುಷ್ಠಾನ ಆಗಬೇಕು.

ಮೇಲ್ಭಾಗದ ವಿತರಣಾ ಕಾಲುವೆಗಳಿಗೆ ನೀರು ಹರಿಸಿ: ದಢೇಸ್ಗೂರು

Jul 19 2024, 12:47 AM IST
ತುಂಗಭದ್ರಾ ಎಡದಂಡೆ ನಾಲೆಯ ಕೊನೆ ಭಾಗಕ್ಕೆ ನೀರು ತಲುಪುವವರೆಗೂ ಕಾಯದೆ ಮೇಲ್ಭಾಗದ ವಿತರಣಾ ಕಾಲುವೆಗಳಿಗೆ ನೀರು ಹರಿಸಿ ರೈತರು ಸಸಿ ಮಡಿ ಹಾಕಿಕೊಳ್ಳಲು ಅನುಕೂಲ ಮಾಡಿಕೊಡಬೇಕು.

ಹೇಮಾವತಿ ನದಿಗೆ ಹೆಚ್ಚಿನ ನೀರು ಬಿಡುಗೆ ಸಂಭವ; ನದಿ ಪಾತ್ರದ ಜನರಿಗೆ ಎಚ್ಚರಿಕೆ

Jul 19 2024, 12:45 AM IST
ಹೇಮಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಗೊರೂರು ಜಲಾಶಯದಿಂದ ಯಾವುದೇ ಕ್ಷಣದಲ್ಲಿಯಾದರೂ ಹೇಮಾವತಿ ನದಿಗೆ ನೀರು ಬಿಡುವ ಸಂಭವವಿದೆ. ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹೇಮಾವತಿ ಜಲಾಶಯ ಯೋಜನೆಯ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ 39 ಟಿಎಂಸಿ ನೀರು ಸಂಗ್ರಹ

Jul 18 2024, 01:37 AM IST
ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವು ಭಾರಿ ಏರಿಕೆಯಾಗಿದ್ದು, ಜಲಾಶಯದಲ್ಲಿ 39.718 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಒಳಹರಿವು 63 ಸಾವಿರ ಕ್ಯುಸೆಕ್ ಇದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 158
  • next >

More Trending News

Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved