• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮಿಳುನಾಡಿಗೆ ಪ್ರತಿನಿತ್ಯ 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನ: ಆಕ್ರೋಶ

Jul 16 2024, 12:35 AM IST
ರಾಜಕೀಯ ಪಕ್ಷಗಳಿಗೆ ರೈತರ ಹಿತ ಕಾಪಾಡುವ ಕಾಳಜಿ ಇಲ್ಲ. ಇಚ್ಛಾ ಶಕ್ತಿ ಕೊರತೆಯಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ. ಸರ್ವಸಪಕ್ಷಗಳ ಸಭೆಯಲ್ಲಿ ಕೈಗೊಂಡಿರುವ ನೀರು ಬಿಡುವ ತೀರ್ಮಾನವನ್ನು ಒಪ್ಪಲು ಸಾಧ್ಯವಿಲ್ಲ. ಈ ಕೂಡಲೇ ಸರ್ವಪಕ್ಷ ಸಭೆ ನಿರ್ಣಯ ವಾಪಸ್ ಪಡೆಯಬೇಕು.

ಮಾಗಳ ಜಾಕ್‌ವೆಲ್‌ನಿಂದ ಕಾಲುವೆಗೆ ನೀರು ಹರಿಸಲು ಒತ್ತಾಯ

Jul 16 2024, 12:34 AM IST
ಮಾಗಳ ಜಾಕ್ವೆಲ್‌ನ ಮೋಟಾರ್‌ ಹಾಗೂ ಪಂಪ್‌ ದುರಸ್ತಿ ಮಾಡಿಸಿ, ರೈತರ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.

ಹತ್ತು ದಿನ ಕಾದು ಬೆಳೆಗಳಿಗೆ ನೀರು: ಕೃಷಿ ಸಚಿವ ಚಲುವರಾಯಸ್ವಾಮಿ

Jul 15 2024, 01:49 AM IST
ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸುವಂತೆ ನೀರು ನಿರ್ವಹಣಾ ಸಮಿತಿ ಶಿಫಾರಸು ಮಾಡಿರುವುದು ನಮಗೆ ಶಾಕ್ ನೀಡಿದೆ. ಈ ಮೊದಲು ತಮಿಳುನಾಡು ನೀರಿಗೆ ಬೇಡಿಕೆ ಇಟ್ಟ ಸಮಯದಲ್ಲಿ ರಾಜ್ಯದ ನೀರಾವರಿ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಿದ್ದರಿಂದ ನೀರು ಹರಿಸುವುದಕ್ಕೆ ಅನುಮತಿ ನೀಡಿರಲಿಲ್ಲ.

ಆಲಮಟ್ಟಿಯಿಂದ 15000 ಕ್ಯು ನೀರು ಹೊರಕ್ಕೆ

Jul 15 2024, 01:49 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ: ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಹೆಚ್ಚಿದ್ದರಿಂದ ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿವನ್ನು 15000 ಕ್ಯುಸೆಕ್ಸ್‌ಗೆ ಹೆಚ್ಚಿಸಲಾಗಿದೆ. ಭಾನುವಾರ ರಾತ್ರಿ 7 ಗಂಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗುತ್ತಿದೆ. ಕೃಷ್ಣಾ ನದಿ ಹಿನ್ನೀರಿನಲ್ಲಿ ಯಾವುದೇ ಪ್ರವಾಹ ಸ್ಥಿತಿ ಉಂಟಾಗಬಾರದು ಎಂದು ಹೊರಹರಿವನ್ನು ಹೆಚ್ಚಿಸಲಾಗಿದೆ.

ಪ್ರಧಾನಿ ಮೋದಿ ಕನಸಿನಂತೆ ಎಲ್ಲರಿಗೂ ನೀರು

Jul 14 2024, 01:45 AM IST

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕ್ಷೇತ್ರದ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಹಾಗೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು.  

ತಮಿಳುನಾಡಿಗೆ ನೀರು : ಪ್ರಧಾನಿ ಜೊತೆಗೆ ಎಚ್.ಡಿಕೆ ಚರ್ಚೆ - ಸಿ.ಎಸ್ .ಪುಟ್ಟರಾಜು

Jul 14 2024, 01:39 AM IST

ಕೆಆರ್‌ಎಸ್ ಅಣೆಕಟ್ಟೆ ನೀರಿನ ವಿಚಾರವಾಗಿ ಜಿಲ್ಲೆಯ ರೈತರು, ಜನರಿಗೆ ತೊಂದರೆ ಆಗದ ರೀತಿ ಕುಮಾರಣ್ಣ ಸಮಸ್ಯೆ ನಿವಾರಿಸುವ ವಿಶ್ವಾಸವಿದೆ.  

74 ಕೆರೆಗೆ ನೀರು ತುಂಬಿಸುವ ಯೋಜನೆ ಶೀಘ್ರ ಜಾರಿ: ಶಾಸಕ ಶ್ರೀನಿವಾಸ

Jul 13 2024, 01:37 AM IST
ಕೆರೆ ತುಂಬಿಸುವ ಯೋಜನೆಯಲ್ಲಿ ಕೆಲವು ತಾಂತ್ರಿಕ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ.

ಪಾವಗಡ ತಾಲೂಕಿಗೆ ಬಂದ ತುಂಗಭದ್ರೆ ನೀರು

Jul 13 2024, 01:37 AM IST
ವಿಜಯನಗರ ಜಿಲ್ಲೆಯ ಹೊಸಪೇಟೆ ಡ್ಯಾಂನಿಂದ ಕುಡಿಯುವ ನೀರು ಪೈಪ್‌ಲೈನ್‌ ಮೂಲಕ ತುಮಕೂರು ಜಿಲ್ಲೆ ಪ್ರವೇಶ ಮಾಡಿದ್ದು, ನೀರು ಮೇಲೆತ್ತುವ ಕಾರ್ಯಕ್ಕೆ ತಾಲೂಕಿನ ಕೆಂಚಮ್ಮನಹಳ್ಳಿಯ ಪಂಪುಹೌಸ್‌ ಬಳಿ ಶಾಸಕ ಎಚ್. ವಿ. ವೆಂಕಟೇಶ ಚಾಲನೆ ನೀಡಿದರು.

ಕಾವೇರಿ ನೀರು ವಿಚಾರ : ನಾಳೆ ಸರ್ವಪಕ್ಷ ಸಭೆ

Jul 13 2024, 01:33 AM IST

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಆದೇಶದ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಜು.14ರಂದು ಸರ್ವಪಕ್ಷ ಸಭೆ ಆಯೋಜಿಸಿದೆ.  

ನೀರು ಬಿಡಬೇಕೆಂಬ ಸಮಿತಿ ಶಿಫಾರಸ್ಸಿಗೆ ರೈತರ ಆಕ್ರೋಶ

Jul 13 2024, 01:31 AM IST
ಕಳೆದ ವರ್ಷ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ, ರೈತರು ಬೆಳೆ ಬೆಳೆಯಲೂ ಸಾಧ್ಯವಾಗಲಿಲ್ಲ. ಈಗಲೂ ಸಹ ಮುಂಗಾರು ಹಂಗಾಮಿಗೆ ಬೆಳೆ ಹಾಕಿಲ್ಲ, ಇದ್ದ ನೀರನ್ನೆಲ್ಲಾ ತಮಿಳುನಾಡಿಗೆ ನಿರಂತರವಾಗಿ ಹರಿಸಲಾಯಿತು. ಇದೀಗ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದು ಬಂದಿದ್ದರೂ ಬೆಳೆ ಬೆಳೆಯುವುದಕ್ಕೆ ನೀರು ನೀಡಿಲ್ಲ. ಕೇವಲ ಕೆರೆ ಕಟ್ಟೆಗಳಿಗೆ ಮಾತ್ರ ನೀರನ್ನು ಹರಿಸಲಾಗುತ್ತಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 158
  • next >

More Trending News

Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved