• All

    ವಿವಿಧ ನಾಲೆಗಳಿಗೆ ನೀರು ಹರಿಸಲು ಚಾಲನೆ

    Jul 13 2024, 01:30 AM IST
    ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಅವರ ಜಮೀನಿನ ಕೊನೆಯ ಭಾಗದವರೆಗೆ ನೀರು ಸರಾಗವಾಗಿ ಹರಿಯುವಂತೆ ಗಮನ ಹರಿಸಬೇಕೆಂದು

    ಅಮರ್ಜಾಗೆ ನದಿಗೆ ನೀರು: ರೈತರಲ್ಲಿ ಸಂತಸ

    Jul 12 2024, 01:44 AM IST
    ಮೂರು ವರ್ಷಗಳ ಬಳಿಕ ಬಂಕಲಗಾ ಗ್ರಾಮದ ಸೇತುವೆಗೆ ನೀರು ಬಂದಿದೆ. ತಾಲೂಕಿನಲ್ಲಿ ಭೀಮಾ ನದಿ ಮತ್ತು ಅದರ ಉಪ ನದಿಗಳಾದ ಅಮರ್ಜಾ, ಬೋರಿಹಳ್ಳಗಳಿಗೆ ನಿರಂತರವಾಗಿ ನೀರು ಬರುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ.

    ಅಧಿಕಾರಿಗಳ ಅನಾದರ: ಶಿಗೇಹಳ್ಳಿಗಿಲ್ಲ ಶುದ್ಧ ನೀರು

    Jul 12 2024, 01:36 AM IST
    ಸೊರಬ ತಾಲೂಕಿನ ಶಿಗೇಹಳ್ಳಿ ಗ್ರಾಮದ ಕುಡಿಯುವ ನೀರಿನ ಬೋರ್‌ವೆಲ್‌ನಿಂದ ಮಣ್ಣು ಮಿಶ್ರಿತ ಕಲುಷಿತ ನೀರು.

    ಸರ್ಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಯಂತ್ರ ವಿತರಣೆ

    Jul 12 2024, 01:33 AM IST
    ಸರ್ಕಾರಿ ಪದವಿ ಪೂರ್ವ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯಂತ್ರವನ್ನು ವಿತರಣೆ ಮಾಡುವಂತೆ ಶಾಲೆ ಹಿರಿಯ ವಿದ್ಯಾರ್ಥಿಯೂ ಆದ ಟ್ರಸ್ಟ್ ಅಧ್ಯಕ್ಷ ಕೆ.ಜೆ.ರಾಮಚಂದ್ರ ಅವರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮ ದಿನದ ಅಂಗವಾಗಿ ಶಾಲೆಗೆ ಉಚಿತವಾಗಿ 20 ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಅಕ್ವಗಾರ್ಡ್ ಯಂತ್ರ ನೀಡಿದ್ದಾರೆ.

    ರಾಮನಗರಕ್ಕೆ ಶೀಘ್ರದಲ್ಲೇ ಕಾವೇರಿ ನೀರು ಪೂರೈಕೆ

    Jul 11 2024, 01:37 AM IST
    ರಾಮನಗರ: ನೆಟ್ಕಲ್ ಕುಡಿಯುವ ನೀರಿನ ಯೋಜನೆ ಮೂಲಕ ರಾಮನಗರಕ್ಕೆ ಕಾವೇರಿ ನೀರು ಬಂದಿದೆ. ಮುಂದಿನ ವಾರದಿಂದಲೇ ಹಂತಹಂತವಾಗಿ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

    ಡೆಂಘೀ: ನೀರು ನಿಲ್ಲದಂತೆ ತೀವ್ರ ನಿಗಾ ವಹಿಸಲು ಅಧಿಕಾರಿಗಳಿಗೆ ಎಡಿಸಿ ಸೂಚನೆ

    Jul 11 2024, 01:32 AM IST
    ಡೆಂಘೀ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಯಿತು,

    ಕೆಆರ್‌ಎಸ್ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ 2250 ಕ್ಯುಸೆಕ್ ನೀರು ಬಿಡುಗಡೆ

    Jul 11 2024, 01:32 AM IST
    ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿ ಇದ್ದು, ಹಾಲಿ ಅಣೆಕಟ್ಟೆಯ ನೀರಿನ ಮಟ್ಟ 104.2 ಅಡಿ ಇದೆ. ಅಣೆಕಟ್ಟೆಗೆ 7267 ಕ್ಯುಸೆಕ್ ನೀರು ಹರಿದುಬರುತ್ತಿದ್ದರೆ, ಅಣೆಕಟ್ಟೆಯಿಂದ 2250 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ 26.284 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

    ಆಗಸ್ಟ್‌ 15ರ ವೇಳೆಗೆ 110 ಹಳ್ಳಿಗೆ ಕಾವೇರಿ ನೀರು?

    Jul 10 2024, 12:46 AM IST
    ಕಳೆದ ಬೇಸಿಗೆ ಅವಧಿಯಲ್ಲಿ ಭೀಕರ ಕುಡಿಯುವ ನೀರಿನ ಸಮಸ್ಯೆ ಎದುರಿಸಿದ 110 ಹಳ್ಳಿಗಳಿಗೆ ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಕಾವೇರಿ ನೀರು ಸಿಗುವ ನಿರೀಕ್ಷೆ ಇದೆ.

    ಕಾಲುವೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕರಿಂದ ಚಾಲನೆ

    Jul 10 2024, 12:42 AM IST
    ಯೋಜನೆಯ ಬಲದಂಡೆ ಭಾಗದ ಕೆ.ಅಯ್ಯನಹಳ್ಳಿ ಮತ್ತು ಹಡಗಲಿ ಉಪ ಕಾಲುವೆಗಳಿಗೆ ನೀರು ಹರಿಸುವ ಮೂಲಕ ಚಾಲನೆ ನೀಡಲಾಯಿತು.

    ಪಂಚನದಿಗಳಿಗೆ ಹರಿದುಬರುತ್ತಿದೆ 64,728 ಕ್ಯುಸೆಕ್ ನೀರು

    Jul 10 2024, 12:40 AM IST
    ಚಿಕ್ಕೋಡಿ ಉಪವಿಭಾಗದ ಕೃಷ್ಣಾ ತೀರದಲ್ಲಿ ಮಳೆ ಇಲ್ಲವಾದರೂ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ರಾಜ್ಯದ ಪಂಚನದಿಗಳಿಗೆ 64,728 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆಯಾಗಿದೆ.
    • < previous
    • 1
    • ...
    • 77
    • 78
    • 79
    • 80
    • 81
    • 82
    • 83
    • 84
    • 85
    • ...
    • 158
    • next >

    More Trending News

    Top Stories
    ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
    ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
    ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
    ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
    ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
    Asianet
    Follow us on
    • Facebook
    • Twitter
    • Koo
    • YT video
    • insta
    • whatsapp
    • About Us
    • Terms of Use
    • Privacy Policy
    • CSAM Policy
    • Complaint Redressal - Website
    • Compliance Report Digital
    • Investors
    • Language Editions
    • newsable
    • മലയാളം(malayalam)
    • தமிழ்(tamil)
    • ಕನ್ನಡ(kannada)
    • తెలుగు(telugu)
    • বাংলা(bangla)
    • हिन्दी(hindi)
    • मराठी(marathi)
    • ಕನ್ನಡಪ್ರಭ(kannadaprabha)
    Follow us on
    • Facebook
    • Twitter
    • Koo
    • YT video
    • insta
    • whatsapp
    • Popular Categories
    • ಪ್ರಪಂಚ
    • ಮನರಂಜನೆ
    • ವಿಶೇಷ
    • ಭಾರತ
    © Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved