• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ರೈತರ ಪ್ರತಿಭಟನೆ

Aug 24 2024, 01:15 AM IST
ಲಕ್ಷಾಂತರ ಕ್ಯುಸೆಕ್ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದ್ದರೂ ನೀರು ನಿರ್ವಹಣೆ ತಿಳುವಳಿಕೆ ಇಲ್ಲದ ಅಸಮರ್ಥ ನೀರಾವರಿ ಅಧಿಕಾರಿಗಳು ಹಾಗೂ ಇಚ್ಛಾ ಶಕ್ತಿ ಇಲ್ಲದ ಜನಪ್ರತಿನಿಧಿಗಳಿಂದ ತಾಲೂಕಿನ ರೈತರು ವ್ಯವಸಾಯಕ್ಕೆ ನೀರಿನ ಬರ ಎದುರಿಸುವಂತಾಗಿದೆ.

ಹರಿಹರಕ್ಕೆ ದೇವರಬೆಳಕೆರೆ ಡ್ಯಾಂ ನೀರು ಹರಿಸಲು ನೀಲನಕ್ಷೆ

Aug 23 2024, 01:17 AM IST
ದೇವರಬೆಳಕೆರೆ ಡ್ಯಾಂನಿಂದ ಹರಿಹರ ನಗರಕ್ಕೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರನ್ನು ವ್ಯವಸ್ಥೆ ಮಾಡುವುದು ಸೂಕ್ತವಾಗಿದೆ. ಈ ಹಿನ್ನೆಲೆ ನೀಲನಕ್ಷೆಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ನಿವೃತ್ತ ಎಂಜಿನಿಯರ್ ವಿ.ಎಸ್. ಮಲ್ಲಿಕಾರ್ಜುನ ಹರಿಹರದಲ್ಲಿ ಹೇಳಿದ್ದಾರೆ.

ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ಬೆಂಗ್ಳೂರಿಗೆ, ಅವೈಜ್ಞಾನಿಕ ಯೋಜನೆ: ಮಾಜಿ ಸಚಿವ ಎಚ್.ಹಾಲಪ್ಪ

Aug 23 2024, 01:13 AM IST

ಲಿಂಗನಮಕ್ಕಿ ಅಣೆಕಟ್ಟಿನಿಂದ 40 ಟಿ.ಎಂ.ಸಿ. ನೀರನ್ನು ಬೆಂಗಳೂರಿಗೆ ಒಯ್ಯಲು ಈಗಾಗಲೆ ಸರ್ವೇಗೆ ₹73 ಲಕ್ಷ ಮೀಸಲಿಡಲಾಗಿದೆ. ತಕ್ಷಣ ಸರ್ಕಾರ ತನ್ನ ನಿರ್ಧಾರ ಕೈಬಿಡಬೇಕು

ಕೆರೆ ಕೋಡಿ ಬಿದ್ದು ಕಚವಿ ಗ್ರಾಮಕ್ಕೆ ನುಗ್ಗಿದ ನೀರು

Aug 23 2024, 01:05 AM IST
ನಿರಂತರ ಮಳೆಯಿಂದಾಗಿ ತಾಲೂಕಿನ ಕಚವಿ ಗ್ರಾಮದ ಕೊಪ್ಪದ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಸಂಪೂರ್ಣ ಗ್ರಾಮವೇ ಜಲಾವೃತಗೊಂಡಿದ್ದು, ಗ್ರಾಮಸ್ಥರು ಭಯದಲ್ಲಿಯೇ ನಿತ್ಯ ಜೀವನ ನಡೆಸುವಂತಾಗಿದೆ.

ತುಂಗಭದ್ರಾ ಜಲಾಶಯದಲ್ಲಿ 79.566 ಟಿಎಂಸಿ ನೀರು ಸಂಗ್ರಹ : ಏರಿಕೆಯಾಗುತ್ತಲೇ ಸಾಗಿದ ಒಳಹರಿವು

Aug 22 2024, 12:59 AM IST
ಜಲಾಶಯದಲ್ಲಿ ಒಳಹರಿವು ಏರಿಕೆಯಾಗುತ್ತಲೇ ಸಾಗಿದೆ. ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಒಳಹರಿವು ಈಗ ಉತ್ತಮವಾಗಿದೆ.

ಕಲುಷಿತ ನೀರು ಪೂರೈಸಿದರೆ ಪಿಡಿಒ, ನೀರಘಂಟಿಗಳೇ ಹೊಣೆ; ರವಿ ಬಂಗಾರೆಪ್ಪಣ್ಣವರ

Aug 22 2024, 12:56 AM IST
ಜಲ ಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರನ್ನು ಜನಸಾಮಾನ್ಯರ ಮನೆಯ ಬಾಗಿಲಿಗೆ (ಮನೆ ಮನೆಗೆ ಗಂಗೆ) ತಲುಪಿಸುವುದು ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪಣ್ಣವರ ಎಚ್ಚರಿಕೆ ನೀಡಿದರು.

ವಿವಿ ಪುರ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ಆಗ್ರಹ

Aug 22 2024, 12:55 AM IST
ತಾಲೂಕಿನ ವಿವಿಪುರ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ಬುಧವಾರ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ವಿವಿಪುರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಹಾವೇರಿ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ, ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

Aug 22 2024, 12:54 AM IST
ಹಾವೇರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಹಾಗೂ ಬುಧವಾರ ಸಂಜೆ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಹಿರೇಕೆರೂರು ತಾಲೂಕಿನ ಹಂಸಭಾವಿ ಭಾಗದಲ್ಲಿ ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದ ನಿದ್ದೆಗೆಟ್ಟು ಮನೆಯಲ್ಲಿನ ನೀರು ಹೊರಹಾಕಿದರು.

ಕೊನೇ ಭಾಗಕ್ಕೆ ಸಮರ್ಪಕ ನೀರು ಪೂರೈಕೆಗೆ ಆಗ್ರಹ

Aug 22 2024, 12:46 AM IST
ಕಳೆದ ಒಂದು ತಿಂಗಳಿಂದ ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ಅಚ್ಚುಕಟ್ಟು ಪ್ರದೇಶದ ನಾಲೆಗಳ ಮೂಲಕ ನೀರು ಹರಿಸಲಾಗುತ್ತಿದೆ. ಆದರೆ, ಇಂದಿಗೂ ಕೊನೆ ಭಾಗಕ್ಕೆ ನೀರು ತಲುಪದ ಹಿನ್ನೆಲೆಯಲ್ಲಿ ವ್ಯವಸಾಯಕ್ಕೆ ತೀವ್ರ ಹಿನ್ನಡೆಯಾಗುತ್ತಿದೆ.

ಕೆರೆಗಳಿಗೆ ನೀರು ಹರಿಸುವಂತೆ ಕಕಜವೇ ಆಗ್ರಹ

Aug 21 2024, 12:41 AM IST
ಚನ್ನಪಟ್ಟಣ: ಕೆಆರ್‌ಎಸ್‌ನಿಂದ ಶಿಂಷಾ ನದಿಗೆ ನೀರು ಹರಿಸಲು ಅನುಮತಿ ಇದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಜಿಲ್ಲೆಯ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗಿದೆ. ಈ ಕೂಡಲೇ ಕೆಆರ್‌ಎಸ್‌ನಿಂದ ಶಿಂಷಾ ನದಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 181
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved