• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲೆಗೆ ನೀರು ಹರಿಸದೆ ಅಧಿಕಾರಿಗಳು ರೈತರ ಬದುಕಿನಲ್ಲಿ ಚೆಲ್ಲಾಟ: ಮಂಜುನಾಥ್ ಆಕ್ರೋಶ

Jul 03 2025, 11:52 PM IST
ಸಿಎಂ ಹೇಳಿದರೂ ಸಹ ನಾಲೆಗೆ ನೀರು ಹರಿಸಲು ಮುಂದಾಗಿಲ್ಲ ಎಂದರೆ ಇದು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರವೇ ಇರಬೇಕು. ನಾಲೆಗೆ ನೀರು ಹರಿಸದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ನೀತಿಯಿಂದ ರೈತರು ಕಟ್ಟಪಟ್ಟು ಬೆಳೆದಿರುವ ಕಬ್ಬು ಬೆಳೆ ಒಣಗಿ ರೈತರು ನಷ್ಟ ಅನುಭವಿಸುವಂತಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ 59,260 ಕ್ಯುಸೆಕ್‌ ನೀರು

Jul 03 2025, 11:51 PM IST

ತುಂಗಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿರುವ ಹಿನ್ನೆಲೆ ಒಳ ಹರಿವು ಉತ್ತಮವಾಗಿದೆ. ಹಾಗಾಗಿ ಜಲಾಶಯದಿಂದ ಗುರುವಾರ ನದಿಗೆ 58,260 ಕ್ಯುಸೆಕ್‌ ನೀರು ಹರಿಬಿಡಲಾಗಿದೆ.

ಕದ್ರಾ ಜಲಾಶಯದಿಂದ 33 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

Jul 03 2025, 11:49 PM IST
ಕದ್ರಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 33 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗಿದೆ.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

Jul 03 2025, 11:49 PM IST
ತುಂತುರಾಗಿ ಬೀಳುವ ಮಳೆ ನೀರು ಬೆಳೆದು ಕಟಾವಿಗೆ ಬಂದ ಬೆಳೆಗಳಿಗೆ ಸಾಲುವುದಿಲ್ಲ. ನೀರಿಲ್ಲದೆ ಬೆಳೆ ಬಾಡುವ ಪರಿಸ್ಥಿತಿ ಇದ್ದು, ಕೂಡಲೇ ನೀರು ಹರಿಸಿ ಬೆಳೆ ಉಳಿಸಲು ಮುಂದಾಗಬೇಕು. ಜೊತೆಗೆ ತೆಂಗು, ಅಡಿಕೆ, ಬಾಳೆ ಬೆಳೆಗಳಿಗೆ ಹೆಚ್ಚಿನ ನೀರು ಅವಶ್ಯಕವಿದೆ.

ತುಂಗಭದ್ರಾ ನದಿಗೆ 58000 ಕ್ಯುಸೆಕ್‌ ನೀರು

Jul 03 2025, 11:48 PM IST
ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಮುರಿದ ಹಿನ್ನೆಲೆ ಜಲಾಶಯದ ಭದ್ರತೆ ದೃಷ್ಟಯಿಂದ ಈ ಬಾರಿ 80 ಟಿಎಂಸಿ ನೀರು ಸಂಗ್ರಹಿಸಲು ತಜ್ಞರು ಹೇಳಿದ್ದರಿಂದ ಜಲಾಶಯ ತುಂಬುವ ಮೊದಲೇ ಅಪಾರ ಪ್ರಮಾಣದ ನೀರನ್ನು ನದಿಗೆ ಬೀಡಲಾಗಿದೆ. ಈ ರುದ್ರರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

2 ವರ್ಷದಲ್ಲಿ ಎತ್ತಿನಹೊಳೆ ಕುಡಿವ ನೀರು ಯೋಜನೆ ಪೂರ್ಣ: ಸಿಎಂ

Jul 03 2025, 01:47 AM IST

ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ  9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ತುಂಗಭದ್ರಾ ಜಲಾಶಯದಿಂದ ನದಿಗೆ 15,100 ಕ್ಯುಸೆಕ್‌ ನೀರು

Jul 02 2025, 11:52 PM IST
ತುಂಗಭದ್ರಾ ಜಲಾಶಯದ ಒಳ ಹರಿವು 32,767 ಕ್ಯುಸೆಕ್ ಇರುವ ಹಿನ್ನೆಲೆ ಜಲಾಶಯದಿಂದ ಬುಧವಾರ ನದಿಗೆ 14,100 ಕ್ಯುಸೆಕ್‌ ನೀರು ಹರಿಬಿಡಲಾಗಿದೆ.

ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ

Jul 02 2025, 11:51 PM IST
ರೈತರು ತಾವು ಬೆಳೆದ ಬೆಳೆ ಕೈಗೆ ಸಿಗುತ್ತದೆ ಎಂಬ ಆಶಾಭಾವನೆಯಿಂದ ಲಕ್ಷಾಂತರ ಸಾಲ ಮಾಡಿ ವ್ಯವಸಾಯ ಮಾಡಿದ್ದಾರೆ. ತಕ್ಷಣಕ್ಕೆ ನಾಲೆಗಳಲ್ಲಿ ನೀರು ಹರಿಯದಿದ್ದರೆ ಬೆಳೆ ಉಳಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂಬುದು ಪರಿಸ್ಥಿತಿ ಎದುರಾಗಿದೆ.

ತಕ್ಷಣವೇ ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಿ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

Jul 02 2025, 11:50 PM IST
ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ, ನೆಲಮನೆ, ಕೊತ್ತತ್ತಿ, ಕೊತ್ತತ್ತಿ-2 ಪ್ರದೇಶದಲ್ಲಿ ಬೆಳೆದಿರುವ ಕಬ್ಬು ನೀರಿಲ್ಲದೆ ಒಣಗುತ್ತಿದೆ. ಆ ಭಾಗದ ರೈತರು ಬೆಳೆ ಒಣಗುತ್ತಿರುವುದನ್ನು ಕಂಡು ಕಣ್ಣೀರಿಡುತ್ತಿದ್ದಾರೆ. ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ ಕನಿಷ್ಠ ಮಾನವೀಯತೆಯೂ ಇಲ್ಲ. ಗುತ್ತಿಗೆದಾರರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ನೀರು ಕೊಡದೆ ವಿಳಂಬ ಮಾಡುತ್ತಿದ್ದಾರೆ.

17 ರಿಂದ ನಾಲೆಗಳಿಗೆ ನೀರು ಬಿಡುಗಡೆ

Jul 02 2025, 11:49 PM IST
ನೀರು ಹರಿಯ ಬಿಡುವ ಮುನ್ನಾ ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು ನಾಲೆಯ ಏರಿಗಳ ಮೇಲೆ ಸಂಚರಿಸಿ ಸರಾಗವಾಗಿ ನೀರು ಹರಿದು ಹೋಗುವಂತೆ ಹೂಳು ತೆಗೆಸಬೇ
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 180
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved