• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊರಬು ಫೌಂಡೇಶನ್ ಕುಡಿಯುವ ನೀರು ಪೂರೈಕೆ

Jun 03 2024, 12:33 AM IST
ಅವಶ್ಯಕತೆ ಇದ್ದರೆ ಟ್ಯಾಂಕರ್ ಗಳು ಹೆಚ್ಚಿಸಿ ನೀರು ಪೂರೈಸುವ ಮೂಲಕ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಲಾಗುವುದೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.

ಅಂಡರ್‌ಪಾಸ್‌ ನೀರು ಸಂಗ್ರಹ: ಸವಾರರಿಗೆ ತೊಂದರೆ

Jun 03 2024, 12:31 AM IST
ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನೂತನವಾಗಿ ನಿರ್ಮಿಸಿರುವ ಅಂಡರ್‌ಪಾಸ್ ಕೆಳಭಾಗದಲ್ಲಿ ಮಳೆ ನೀರು ವಿಪರೀತವಾಗಿ ಶೇಖರಣೆಯಾಗಿ ವಾಹನ ಸವಾರ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಶೌಚಾಲಯದ ನೀರು ರಸ್ತೆಗೆ: ಶಾಸಕ ಸುರೇಶ್‌ ತರಾಟೆ

Jun 03 2024, 12:30 AM IST
ಬೇಲೂರು ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಹಾಗೂ ಶೌಚಾಲಯ, ಹೋಟೆಲ್ ತ್ಯಾಜ್ಯದ ನೀರು ಪ್ರಯಾಣಿಕರು ಓಡಾಡುವ ರಸ್ತೆಯ ಮೇಲೆ ಹರಿಯುತ್ತಿರುವ ಹಿನ್ನೆಲೆ ಶಾಸಕ ಸುರೇಶ್ ಪರಿಶೀಲನೆ ನಡೆಸಿ ಸಾರಿಗೆ‌ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಮಳೆ ನೀರು ಸಮರ್ಪಕ ಬಳಸಿದರೆ ಜಲಕ್ಷಾಮ ಎದುರಾಗದು: ಶ್ರೀಪಡ್ರೆ

Jun 03 2024, 12:30 AM IST
ಜಲಸಾಕ್ಷರತೆಯ ಜಾಗೃತಿ ಮೂಡಿಸುವ ಕೊಂಕಣಿ ಗೀತೆಯ ವೀಡಿಯೋವನ್ನು ಅನಾವರಣಗೊಳಿಸಿದ ಶ್ರೀಪಡ್ರೆ ಅವರು, ಹಾಡು ಸೊಗಸಾಗಿ ಮೂಡಿಬಂದಿದೆ. ಇದು ಕನ್ನಡ, ತುಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಮೂಡಿಬರಲಿ ಎಂದು ಆಶಿಸಿದರು.

ಮಹಿಷವಾಡಗಿ ಬ್ಯಾರೇಜ್‌ಗೆ ಹರಿದುಬಂತು ಮಹಾ ನೀರು

Jun 02 2024, 01:47 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕಳೆದೊಂದು ವಾರದಿಂದ ರಾಜಾಪೂರದ ಕಾಳಮ್ಮವಾಡಿ ಬ್ಯಾರೇಜ್‌ನಿಂದ ಹೆಚ್ಚುವರಿ ನೀರು ಇದೀಗ ರಬಕವಿ-ಮಹಿಷವಾಡಗಿ ಸೇತುವೆಯಿಂದ ಹಿಪ್ಪರಗಿ ಜಲಾಶಯದತ್ತ ಸಾಗುತ್ತಿರುವುದು ಜನರಲ್ಲಿ ನಿರಾಳತೆ ಮೂಡಿದೆ.

ನೀರು ಪೂರೈಸಲು ಆಗ್ರಹಿಸಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

Jun 02 2024, 01:45 AM IST
ಸಮರ್ಪಕ ಕುಡಿಯುವ ನೀರು ಪೂರೈಸಲು ಒತ್ತಾಯಿಸಿ ಇಡಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಮೂಲಂಗಿ ಗ್ರಾಮಸ್ಥರು ಶನಿವಾರ ಖಾಲಿ ಕೊಡಗಲೊಂದಿಗೆ ಬಂದು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.

ಕೂರಿಗೆ ಪದ್ಧತಿಯಲ್ಲಿ ಭತ್ತ ಬೆಳೆದು ನೀರು ಉಳಿಸಿ: ತರಳಬಾಳು ಶ್ರೀ

Jun 01 2024, 12:48 AM IST
ಶಾಂತಿವನದಲ್ಲಿ ಬೆಳೆದಿರುವ ಸಿರಿಭತ್ತ ಪ್ರಾತ್ಯಕ್ಷಿಕೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಕೃಷಿ ಸಖಿಯರು, ಸಿರಿಗೆರೆಯ ಶಾಂತಿವನದಲ್ಲಿ ಕೃಷಿ ಸಖಿಯರೊಂದಿಗೆ ತರಳಬಾಳು ಶ್ರೀಗಳು ಸಂವಾದ ನಡೆಸಿದರು.

ಕುಡಿವ ನೀರು ಮಾದರಿ ಸಂಗ್ರಹಿಸಿ ತಪಾಸಣೆ

May 31 2024, 02:27 AM IST
ಹುಣಸಗಿ ಪಟ್ಟಣದ 2ನೇ ವಾರ್ಡಿನ ಆಶಾ ಕಾರ್ಯಕರ್ತೆ ನೀರಿನ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೀಡುತ್ತಿರುವುದು.

.ಬಾಯಿ ತೆರೆದ ಮ್ಯಾನ್‌ಹೋಲ್‌: ರಸ್ತೆಗೆ ಬರಿದ ಕೊಚ್ಚೆ ನೀರು

May 31 2024, 02:16 AM IST
ಕೇಂದ್ರ ಸರ್ಕಾರದ ಪುರಸ್ಕತ ಯೋಜನೆಯಾಗಿರುವ ಅಮೃತ ಯೋಜನೆ-೧ರಲ್ಲಿ ಯುಜಿಡಿ ಕಾಮಗಾರಿ ನಡೆಸಿದ್ದು, ಮ್ಯಾನ್ ಹೋಲ್‌ಗಳ ನಿಮಾರ್ಣದ ತಿಂಗಳಲ್ಲೇ ಹಾನಿಯಾಗಿವೆ. ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿರುವ ಆರೋಪ

ಕುಡಿವ ನೀರು ಜಲಮೂಲ, ಚರಂಡಿ ಸ್ವಚ್ಛತೆಗೆ ಸೂಚನೆ

May 30 2024, 12:53 AM IST
ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕ ಆರೋಗ್ಯದ ಮೇಲಾಗುವ ದುಷ್ಟರಿಣಾಮವನ್ನು ತಡೆಗಟ್ಟಲು ಕುಡಿಯುವ ನೀರಿನ ಸರಬರಾಜು ಮಾಡುವ ಎಲ್ಲ ಜಲಮೂಲ ಮತ್ತು ಚರಂಡಿ ಸ್ವಚ್ಛಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 158
  • next >

More Trending News

Top Stories
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved