• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣೇಶೋತ್ಸವದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ

Sep 17 2024, 12:57 AM IST
ಗಣೇಶೋತ್ಸವದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ

ಮಠ, ಮಂದಿರಗಳಲ್ಲಿನ ನೆಮ್ಮದಿ ಬೇರೆಲ್ಲೂ ಸಿಗದು: ಎಂ.ಜಿ. ಹಿರೇಮಠ

Sep 17 2024, 12:46 AM IST
ಮಠ ಮಂದಿರಗಳುಸಂಸ್ಕೃತಿಯ ಪ್ರತೀಕ. ಇಲ್ಲಿ ಸಲ್ಲಿಸುವ ಪ್ರಾರ್ಥನೆಗಳಿಂದ ನಮಗೆ ಸಿಗುವ ನೆಮ್ಮದಿ ಬೇರೆಲ್ಲೂ ಸಿಗದು ಎಂದು ಬೆಳಗಾವಿ ನಿವೃತ್ತ ಪ್ರಾದೇಶಿಕ ಆಯುಕ್ತ ಎಂ.ಜಿ. ಹಿರೇಮಠ ಹೇಳಿದರು.

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ನೆಮ್ಮದಿ: ಶಾಸಕ ಎಚ್.ಕೆ.ಸುರೇಶ್

Sep 11 2024, 01:12 AM IST
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡೆ ಮತ್ತು ಯೋಗದ ಅವಶ್ಯಕತೆ ಇದೆ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಬೇಲೂರಿನಲ್ಲಿ ಕ್ರೀಡಾಕೂಟದಲ್ಲಿ ಮಾತನಾಡಿದರು.

ವಿಕಲಚೇತನರು ಬದುಕಿನಲ್ಲಿ ನೆಮ್ಮದಿ ಕಾಣುವಂತಾಗಲಿ

Sep 06 2024, 01:07 AM IST
ವಿಕಲಚೇತನರಿಗೆ ಅನುಕಂಪ ಬೇಡ ಅವಕಾಶ ನೀಡುವ ಮೂಲಕ ಅವರ ಬಾಳಿಗೆ ಬೆಳಕು ನೀಡುವ ಕಾರ್ಯ ಮಾಡುವುದು ಅಗತ್ಯ

ದೇವರ ವೇಷ ಧರಿಸಿದರೆ ದೈವತ್ವದ ನೆಮ್ಮದಿ ಸಿಗಲಿದೆ

Sep 04 2024, 01:54 AM IST
ಮುಗ್ಧ ಮನಸ್ಸಿನ ಮಕ್ಕಳಿಗೆ ದೇವರ ವೇಷಭೂಷಣಗಳನ್ನು ಧರಿಸಿ ಆನಂದಪಡುವುದರಿಂದ ಪೋಷಕರ ಮನಸ್ಸಿಗೆ ನೆಮ್ಮದಿ ಲಭಿಸಲಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸಿ.ಪಿ.ರಮೇಶ್ ಹೇಳಿದರು. ಪಟ್ಟಣದ ದಿವ್ಯಭಾರತಿ ಮಹಿಳಾ ಮಂಡಳಿ ವತಿಯಿಂದ ರೋಟರಿ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧಾರ್ಮಿಕ ಕಾರ್ಯಕ್ರಮಗಳಿಂದ ನೆಮ್ಮದಿ

Sep 03 2024, 01:30 AM IST
ಪುರಾಣ, ಪ್ರವಚನದಲ್ಲಿ ಬರುವ ಸಂದರ್ಭ,ಸನ್ನಿವೇಶವನ್ನು ಇಂದಿನ ಕಾಲದ ಜನರಿಗೆ ತೋರಿಸುವ ಸಲುವಾಗಿ ಶ್ರೀಮಠದಲ್ಲಿ ಪುರಾಣ ನಡೆಸಲಾಗುತ್ತಿದೆ

ಅರಿತು ನಡೆದರೇ ಮಾತ್ರ ಸಂಸಾದರಲ್ಲಿ ನೆಮ್ಮದಿ ಸಾಧ್ಯ

Sep 02 2024, 02:03 AM IST
ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.

ಆರ್ಥಿಕ ಪ್ರಗತಿಯೊಂದಿಗೆ ನೆಮ್ಮದಿ ಜೀವನದ ಪರಿಕಲ್ಪನೆ ಅಧ್ಬುತ: ಸದಾಶಿವ ಬಂಗೇರಾ

Aug 22 2024, 12:58 AM IST
ಕಡೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳ ಸದಸ್ಯರ ಮಕ್ಕಳಿಗೆ ನೀಡುವ ಶಿಷ್ಯವೇತನ (ಸುಜ್ಞಾನ ನಿಧಿ) 2,18,69 ಕೋಟಿ ರು. ಮಕ್ಕಳಿಗೆ ನೀಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಸದಾಶಿವ ಬಂಗೇರಾ ತಿಳಿಸಿದರು.

ಮಠ ಮಂದಿರಗಳು ಶಾಂತಿ ನೆಮ್ಮದಿ ಕೇಂದ್ರಗಳು- ಶಾಸಕ ಬಣಕಾರ

Aug 13 2024, 12:54 AM IST
ಮಠ, ಮಂದಿರಗಳು ಮನುಷ್ಯನ ಶಾಂತಿ, ನೆಮ್ಮದಿ ಜೀವನ ನಡೆಸಲು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ನೂತವಾಗಿ ನಿರ್ಮಾಣವಾದ ಮಾವಿನತೋಪಿ ಗ್ರಾಮದ ಸಿದ್ಧಾರೂಢರ ಮಠ ಉತ್ತರೋತ್ತರವಾಗಿ ಬೆಳೆಯಲಿ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಉತ್ತಮ ಪರಿಸರದಿಂದ ನೆಮ್ಮದಿ ಜೀವನ ಸಾಧ್ಯ: ರಾಜಣ್ಣ

Aug 13 2024, 12:46 AM IST
ನಮ್ಮ ಸುತ್ತಮುತ್ತಲ ಪರಿಸರದಲ್ಲಿ ನೈರ್ಮಲ್ಯ ಕಾಪಾಡಬೇಕು. ಉತ್ತಮ ಪರಿಸರದಿಂದ ನೆಮ್ಮದಿ ಜೀವನ ಸಾಧ್ಯ ಎಂದು ಮೆಣಸೆ ಗ್ರಾಮ ಪಂಚಾಯಿತಿ ಸದಸ್ಯ ರಾಜಣ್ಣ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 18
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved