ಸ್ವಾವಲಂಬನೆಯಿಂದ ಬದುಕಬೇಕೆಂಬ ಬಯಕೆ ನಮ್ಮದಾದರೆ ನೆಮ್ಮದಿ ಸಾಧ್ಯ-ದಯಾಶೀಲ
Sep 28 2024, 01:15 AM ISTನನ್ನಂತೆ ಎಲ್ಲರೂ ನೆಮ್ಮದಿಯಿಂದ ಬದುಕಲು ಬಿಡಬೇಕು, ಲೋಕ ಕಲ್ಯಾಣಕ್ಕಾಗಿ ಮಿಡಿಯಬೇಕು, ಸ್ವಾವಲಂಬನೆಯಿಂದ ಬದುಕಬೇಕೆಂಬ ಬಯಕೆ ನಮ್ಮದಾದರೆ ಎಲ್ಲೆಡೆ ಶಾಂತಿ ನೆಮ್ಮದಿ ನೆಲೆಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಧಾರವಾಡ ಪ್ರಾದೇಶಿಕ ವಿಭಾಗದ ನಿರ್ದೇಶಕಿ ದಯಾಶೀಲ ತಿಳಿಸಿದರು.